ಬ್ಯುಸಿನೆಸ್‌-ಟು-ಬ್ಯುಸಿನೆಟ್‌ ಕ್ಷೇತ್ರದಲ್ಲಿ 7,500 ಕೋಟಿ ರೂ. ಹೂಡಿಕೆ

ಬಿ-ಟು-ಬಿ ಉದ್ಯಮ ಅಗಾಧ ಬೆಳವಣಿಗೆ

Team Udayavani, Dec 12, 2021, 6:20 AM IST

ಬ್ಯುಸಿನೆಸ್‌-ಟು-ಬ್ಯುಸಿನೆಟ್‌ ಕ್ಷೇತ್ರದಲ್ಲಿ 7,500 ಕೋಟಿ ರೂ. ಹೂಡಿಕೆ

ನವದೆಹಲಿ: 2020ರ ನಂತರ ಇ- ಮಾರುಕಟ್ಟೆ ಹಾಗೂ ಅದಕ್ಕೆ ತತ್ಸಮಾನವಾದ ಬ್ಯುಸಿನೆಸ್‌-ಟು-ಬ್ಯುಸಿನೆಸ್‌ ಉದ್ಯಮವು ದೇಶದಲ್ಲಿ ಗಣನೀಯ ಮಟ್ಟದಲ್ಲಿ ಅಭಿವೃದ್ಧಿಯಾಗಿದ್ದು, ದೇಶದ ಆರ್ಥಿಕತೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಮತ್ತಷ್ಟು ಬಲಿಷ್ಠವಾಗಿ ರೂಪುಗೊಳ್ಳುತ್ತಿದೆ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸಿದ್ದಾರೆ.

ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳಿಗೆ 2020ರ ನಂತರದ ಅವಧಿಯಲ್ಲಿ ಇಲ್ಲಿಯವರೆಗೆ 7,500 ಕೋಟಿ ರೂ. ಹೂಡಿಕೆ ಹರಿದುಬಂದಿದ್ದು, ಈ ಕಂಪನಿಗಳ ಮೌಲ್ಯವು ಪ್ರತಿ 3ರಿಂದ 4 ತಿಂಗಳಲ್ಲಿ ದುಪ್ಪಟ್ಟಾಗುತ್ತಿದೆ ತಜ್ಞರು ತಿಳಿಸಿದ್ದಾರೆ.

90ರ ದಶಕದ ಅಂತ್ಯದವರೆಗೂ ಭಾರತದಲ್ಲಿ ವಿವಿಧ ಉತ್ಪನ್ನಗಳು, ಗ್ರಾಹಕರನ್ನು ತಲುಪುವುದಕ್ಕೆ ಒಂದು ಸಾಂಪ್ರದಾಯಿಕ ಮಾರ್ಗವೊಂದು ಚಾಲ್ತಿಯಲ್ಲಿದೆ. “ಉತ್ಪಾದಕರು ತಮ್ಮ ಉತ್ಪನ್ನಗಳನ್ನು ದೊಡ್ಡ ಮಟ್ಟದ ಹಂಚಿಕೆದಾರನಿಗೆ ಮಾರುವುದು- ಆತ ಉತ್ಪನ್ನಗಳ ದೈತ್ಯ ಸರಬರಾಜನ್ನು ದಾಸ್ತಾನು ಮಾಡಿ ಅಲ್ಲಿಂದ ವಲಯವಾರು ಸಣ್ಣ ಹಂಚಿಕೆದಾರರಿಗೆ ಮಾರಾಟ ಮಾಡುವುದು- ಅಲ್ಲಿಂದ ಅವು ರಿಟೇಲ್‌ ಅಂಗಡಿಗಳಿಗೆ ಬರುವುದು – ಆನಂತರದಲ್ಲಿ ಅವು ಗ್ರಾಹಕರನ್ನು ತಲುಪುವುದು’.. ಇಂಥದ್ದೊಂದು ಸಿದ್ಧ ಮಾದರಿ ನಮ್ಮಲ್ಲಿತ್ತು, ಈಗಲೂ ಇದೆ.

ಆದರೆ, 2000 ದಶಕದಲ್ಲಿ ಭಾರತದಲ್ಲಿ ಇಂಟರ್ನೆಟ್‌ ಬಳಕೆ ಹೆಚ್ಚಿದಂತೆಲ್ಲಾ ಆನ್‌ಲೈನ್‌ ವ್ಯಾಪಾರಿಗಳು ಈ ಹಂಚಿಕೆ ಕ್ಷೇತ್ರಕ್ಕೆ ಲಗ್ಗೆಯಿಟ್ಟರು. ಉತ್ಪಾದಕರಿಂದ ಈ ಕಂಪನಿಗಳು ಸಾಮಗ್ರಿಗಳನ್ನು ಖರೀದಿಸಿ, ಅವುಗಳನ್ನು ಗ್ರಾಹಕರಿಗೆ ತಲುಪಿಸುತ್ತಿವೆ.

ಇದನ್ನೂ ಓದಿ:ಯಾವುದೇ ಕ್ರೀಡೆಯಲ್ಲಿ ಆಡುವಾಗ ಗೆಲ್ಲಲೆಂದೇ ಆಡಬೇಕು : ಮುಖ್ಯಮಂತ್ರಿ ಬೊಮ್ಮಾಯಿ

ಸಾಂಪ್ರದಾಯಿಕ ಶೈಲಿಯ ವಿತರಣಾ ವ್ಯವಸ್ಥೆಯಲ್ಲಿ ಸಣ್ಣ ಪ್ರಮಾಣದ ಸಾಲದ ಆಧಾರದಲ್ಲಿ (ಸ್ಮಾಲ್‌ ಕ್ರೆಡಿಟ್‌) ಆಧಾರದಲ್ಲಿ ಹಂಚಿಕೆದಾರರ ನಡುವೆ ನಡೆಯುತ್ತಿದ್ದ ಸಾಲ ಕೋಟ್ಯಂತರ ರೂ.ಗಳಿಗೆ ಏರಿ ಅದು ನಿಗದಿತ ಸಮಯದಲ್ಲಿ ಸಂದಾಯವಾಗದೇ ಉತ್ಪಾದನಾ ಕಂಪನಿಗಳು ಪರದಾಡುವಂತಾಗಿತ್ತು. ಆದರೆ, ಬ್ಯುಸಿನೆಸ್‌-ಟು-ಬ್ಯುಸಿನೆಟ್‌ನಲ್ಲಿ ಬ್ಯಾಂಕುಗಳ ಸಾಲ ಸೌಲಭ್ಯದೊಂದಿಗೆ ನೇರವಾಗಿ ಮಾರಾಟ ಮಾಡಲಾಗುತ್ತಿರುವುದರಿಂದ ಹಣ ಹರಿದಾಡುವಿಕೆಯೂ ಸರಾಗವಾಗಿ ನಡೆಯುತ್ತಿದೆ. ಇನ್ನು, ಹೊಸ ಗ್ರಾಹಕರನ್ನು ಹುಡುಕುವ ಕಷ್ಟವೂ ಉತ್ಪಾದನಾ ಕಂಪನಿಗಳಿ ತಪ್ಪಿದೆ. ಹಾಗಾಗಿ, ಈ ಕ್ಷೇತ್ರ ಬೆಳೆದಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.