ಕರ ವಸೂಲಿಗೆ ಕರ್ನಾಟಕ ಮಾದರಿ


Team Udayavani, Jan 30, 2018, 6:00 AM IST

tax.jpg

ಹೊಸದಿಲ್ಲಿ: ನೋಟು ಅಪಮೌಲ್ಯ ಹಾಗೂ ಸರಕು ಮತ್ತು ಸೇವಾ ತೆರಿಗೆ ಜಾರಿಯಿಂದಾಗಿ ಹಳಿತಪ್ಪಿದ್ದ ದೇಶದ ಆರ್ಥಿಕತೆ ಈಗ ಸರಿದಾರಿಗೆ ಬರುತ್ತಿದ್ದು, ಮುಂದಿನ ವಿತ್ತೀಯ ವರ್ಷದಲ್ಲಿ ಭರ್ಜರಿ ಅಭಿವೃದ್ಧಿ ಸಾಧಿಸಲಿದೆ ಎಂದು ಹಣಕಾಸು ಸಮೀಕ್ಷೆ ಭವಿಷ್ಯ ನುಡಿದಿದೆ. 

ಪರೋಕ್ಷ ತೆರಿಗೆ ಸಂಗ್ರಹ ವಿಚಾರದಲ್ಲಿ ಜಿಎಸ್‌ಟಿಯ ಕಾಣಿಕೆ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಈ ಸಮೀಕ್ಷೆ, ಪ್ರತ್ಯಕ್ಷ ತೆರಿಗೆ ಸಂಗ್ರಹದಲ್ಲಿ  ಕರ್ನಾಟಕದ ಸ್ವಲ್ಪಮಟ್ಟಿನ ಸಾಧನೆಯನ್ನೂ ಪ್ರಸ್ತಾವಿಸಿದೆ. ಮನೆ, ಆಸ್ತಿ ತೆರಿಗೆ ಮತ್ತು ಭೂ ಕಂದಾಯ ವಿಚಾರದಲ್ಲಿ ಸ್ಥಳೀಯ ಮಟ್ಟದ ಪಂಚಾಯತ್‌ಗಳಿಗೇ ಹೆಚ್ಚಿನ ಅಧಿಕಾರ ಮತ್ತು ಈಗ ಇರುವ ಅಧಿಕಾರವನ್ನು ಜಾಗೃತಗೊಳಿಸಬೇಕಾದ ಅಗತ್ಯವೂ ಇದೆ ಎಂದು ಈ ಸಮೀಕ್ಷೆ ಅಭಿಪ್ರಾಯಪಟ್ಟಿದೆ.

ಮುಖ್ಯ ವಿತ್ತ ಸಲಹೆಗಾರ ಅರವಿಂದ ಸುಬ್ರಹ್ಮಣ್ಯನ್‌ ಅವರ ತಂಡ ರೂಪಿಸಿದ ಆರ್ಥಿಕ ಸಮೀಕ್ಷೆ -2018 ಅನ್ನು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟಿÉ ಸೋಮವಾರ ಲೋಕಸಭೆಯಲ್ಲಿ ಮಂಡಿಸಿದರು. ವಿಶೇಷವೆಂದರೆ, ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಪೂರ್ಣ ಬಜೆಟ್‌ಗೆ ಇನ್ನು 2 ದಿನ ಬಾಕಿ ಇರುವಂತೆಯೇ ವಿತ್ತ ಸಮೀಕ್ಷೆಯನ್ನು ಮಂಡಿಸಲಾಗಿದೆ. 
ಪ್ರತ್ಯಕ್ಷ ತೆರಿಗೆ ವಿಚಾರದಲ್ಲಿ ಕರ್ನಾಟಕ, ಕೇರಳ ಮತ್ತು ಆಂಧ್ರ ಪ್ರದೇಶ ರಾಜ್ಯಗಳು ಸ್ವಲ್ಪಮಟ್ಟಿನ ಸಾಧನೆ ಮಾಡಿವೆ.

ಉತ್ತರ ಪ್ರದೇಶದಂಥ ರಾಜ್ಯಗಳಲ್ಲಿ ಸ್ಥಳೀಯ ಪಂಚಾಯತ್‌ಗಳು ಅಭಿವೃದ್ಧಿ ನಿಧಿಗಾಗಿ ಸಂಪೂರ್ಣವಾಗಿ ರಾಜ್ಯ ಮತ್ತು ಕೇಂದ್ರ ಸರಕಾರಗಳನ್ನೇ ಅವಲಂಬಿಸಿಕೊಂಡಿರುತ್ತವೆ. ಆದರೆ, ಈ ಮೂರು ರಾಜ್ಯಗಳು ಸ್ಥಳೀಯವಾಗಿಯೇ ಆಸ್ತಿ, ಭೂ ತೆರಿಗೆ ವಸೂಲಿ ಮಾಡಿ ತಮ್ಮ ಪ್ರದೇಶಗಳ ಅಭಿವೃದ್ಧಿಗೆ ಸ್ವಲ್ಪ ಮಟ್ಟಿನ ಆದಾಯವನ್ನು ಸೃಜಿಸಿಕೊಳ್ಳುತ್ತವೆ ಎಂದು ಈ ಸಮೀಕ್ಷೆ ಹೇಳಿದೆ. 

ಅಲ್ಲದೆ, ಈ ಪಂಚಾಯತ್‌ಗಳು ಹೆಚ್ಚಿನ ಅಭಿವೃದ್ಧಿ ಕೈಗೊಂಡಲ್ಲಿ ಜನ ಕೂಡ ತೆರಿಗೆ ಪಾವತಿಸಲು ಮುಂದೆ ಬರುತ್ತಾರೆ. ಆದರೆ, ಅಭಿವೃದ್ಧಿಯಲ್ಲಿ ಆರೋಗ್ಯ ಭಾಗ್ಯ: ಮಕ್ಕಳನ್ನು ಭಯಾನಕ ರೋಗಗಳಿಂದ ಮುಕ್ತಗೊಳಿ ಸಲು ಹಮ್ಮಿಕೊಳ್ಳುವ ಲಸಿಕೆ ಕಾರ್ಯಕ್ರಮಗಳ ಸಂಖ್ಯೆ ವಾರ್ಷಿಕವಾಗಿ ಶೇ. 1ರಿಂದ ಶೇ. 6.7ಕ್ಕೆ ಹೆಚ್ಚಳವಾಗಿದೆ ಎಂದ ಕೋವಿಂದ್‌, ಕೇಂದ್ರ ಸರಕಾರದ ಹೊಸ “ರಾಷ್ಟ್ರೀಯ ಆರೋಗ್ಯ ನೀತಿ’ಯು ಜನರಿಗೆ ಅವರ ಕೈಗೆಟಕುವ ಬೆಲೆಯಲ್ಲಿ ಆರೋಗ್ಯ ಸಿಗುವಂತೆ ಮಾಡಿದೆ. ವಾರ್ಷಿಕ ಆರೋಗ್ಯ ಕಾರ್ಯಕ್ರಮಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಬುಡಕಟ್ಟು ಜನಾಂಗೀಯರ ಮಕ್ಕಳಿಗೂ ಔಷಧಗಳು, ಲಸಿಕೆಗಳು ಸಕಾಲದಲ್ಲಿ ಸಿಗುವಂತಾಗಿವೆೆ. ಇದಕ್ಕೆ ಪೂರಕವಾಗಿ, “”ಮಿಷನ್‌ ಇಂದ್ರಧನುಷ್‌’ ಎಂಬ ಕಾರ್ಯಕ್ರಮವನ್ನೂ ಅನುಷ್ಠಾನಗೊಳಿಸಿದೆ ಎಂದರು.

ರೈಲ್ವೇ ಅಭಿವೃದ್ಧಿಗೆ ಹೆಚ್ಚಿನ ಒತ್ತು: ರೈಲ್ವೇಯು ಈಗಲೂ ಪ್ರಮುಖ ಸಾರಿಗೆ ವ್ಯವಸ್ಥೆಯಾಗಿರುವುದರಿಂದ, ಈ ಕ್ಷೇತ್ರದಲ್ಲಿ ಕಾಲಕ್ಕೆ ತಕ್ಕಂತೆ ಮೂಲ ಸೌಕರ್ಯಗಳನ್ನು ಹೆಚ್ಚಿಸುವುದು, ಆಧುನೀಕರಣಗೊಳಿಸುವುದು ಅನಿವಾರ್ಯ. ಹಾಗಾಗಿಯೇ,  ಸರಕಾರ, ನಿರಂತರವಾಗಿ ಈ ಕ್ಷೇತ್ರದಲ್ಲಿ ಹೆಚ್ಚೆಚ್ಚು ಹೂಡಿಕೆ ಮಾಡುತ್ತಿದೆ ಎಂದರು.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.