ನೂತನ ಸಂಸತ್‌ ಭವನ ಭಾರತದ ಅಸ್ಮಿತೆಯ ಪ್ರತಿಬಿಂಬ

ವಿನ್ಯಾಸಗಾರ ತಜ್ಞರ ಸಮಿತಿ ಯಲ್ಲಿ ಇಬ್ಬರು ಕನ್ನಡಿಗರು:

Team Udayavani, Jun 30, 2022, 7:15 AM IST

ನೂತನ ಸಂಸತ್‌ ಭವನ ಭಾರತದ ಅಸ್ಮಿತೆಯ ಪ್ರತಿಬಿಂಬ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ತಲೆ ಎತ್ತುತ್ತಿರುವ ನೂತನ ಸಂಸತ್‌ ಭವನವು “ಭಾರತದ ಅಸ್ಮಿತೆ’ (ಭಾರತ್‌ ಕೀ ಜಾನ್‌ಕಿ)ಯನ್ನು ಬಿಂಬಿಸುವಂತಿರಬೇಕು ಎಂಬ ಉದ್ದೇಶದಿಂದ ಕಲೆ ಮತ್ತು ಸಂಸ್ಕೃತಿ ತಜ್ಞರನ್ನು ಒಳಗೊಂಡ ಕನಿಷ್ಠ ಮೂರು ಸಮಿತಿಗಳು ಹಗಲಿರುಳೆನ್ನದೆ ಶ್ರಮಿಸುತ್ತಿವೆ.

ಸಂಸ್ಕೃತಿ ಕಾರ್ಯದರ್ಶಿ ಗೋವಿಂದ ಮೋಹನ್‌ ನೇತೃತ್ವದ ಈ ಉನ್ನತ ಮಟ್ಟದ ಸಮಿತಿಗಳಲ್ಲಿ ಕರ್ನಾ ಟಕದವರಾದ ಶೈಕ್ಷಣಿಕ-ಬುಡಕಟ್ಟು ಶಿಕ್ಷಣ ತಜ್ಞ, ಕೊಪ್ಪಳ ಮೂಲದ ಟಿ.ವಿ. ಕಟ್ಟೀಮನಿ, ಪ್ರಸಾರ ಭಾರತಿ ಮಾಜಿ ಮುಖ್ಯಸ್ಥ ಮತ್ತು ಲೇಖಕ ಅರಕಲಗೂಡು ಸೂರ್ಯಪ್ರಕಾಶ್‌ ಅವರೂ ಇದ್ದಾರೆ.

ಇವರಲ್ಲದೆ ಸಿಬಿಎಫ್ ಸಿ ಮುಖ್ಯಸ್ಥ ಪ್ರಸೂನ್‌ ಜೋಷಿ, ಪುರಾತತ್ವಜ್ಞ ಕೆ.ಕೆ. ಮುಹಮ್ಮದ್‌, ನೃತ್ಯಪಟು ಪದ್ಮಾ ಸುಬ್ರಮಣ್ಯಂ, ಅಮೆರಿಕನ್‌-ಭಾರತೀಯ ವಾಸ್ತುಶಿಲ್ಪಿ, ನಗರ ಯೋಜನೆ ತಜ್ಞ ಕ್ರಿಸ್ಟೋಫ‌ರ್‌ ಬೆನ್ನಿಂಗರ್‌, ಭಾರತೀಯ ಐತಿಹಾಸಿಕ ಸಂಶೋಧನ ಮಂಡಳಿಯ ಮುಖ್ಯಸ್ಥ ರಘುವೇಂದ್ರ ತನ್ವಾರ್‌ ಕೂಡ ಈ ಸಮಿತಿಗಳಲ್ಲಿದ್ದಾರೆ.

ಭವನದೊಳಗಿನ ವಿನ್ಯಾಸಗಳು ದೇಶದ ಮೌಲ್ಯ ಗಳನ್ನು ಪ್ರತಿನಿಧಿಸುವಂತಿರಬೇಕು. ಅವು ಅತ್ಯಂತ ನವಿರಾಗಿರಬೇಕು, ಹೆಚ್ಚು ತಂತ್ರಜ್ಞಾನಗಳ ಬಳಕೆ ಬೇಡ ಎಂದು ಸಮಿತಿಯ ಸದಸ್ಯರು ನಿರ್ಧರಿಸಿದ್ದಾರೆ. ಇದು ವಸ್ತುಸಂಗ್ರಹಾಲಯ ಅಥವಾ ಕಲಾ ಗ್ಯಾಲರಿಯಲ್ಲ ಎಂಬುದನ್ನು ಗಮನದಲ್ಲಿ ಇರಿಸಿಕೊಂಡು ಉತ್ತಮ ವಿನ್ಯಾಸಗಳನ್ನು ಇಲ್ಲಿ ಪ್ರತಿಬಿಂಬಿಸಲು ಬಯಸಿದ್ದೇವೆ ಎಂದು ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ.

ವೈವಿಧ್ಯಮಯ ಸಂಪ್ರದಾಯಗಳ ಪ್ರತಿಬಿಂಬ
ಸಂಸತ್‌ ಭವನದ ಆಂತರಿಕ ವಿನ್ಯಾಸ ಸಹಿತ ಒಟ್ಟಾರೆ ನೋಟವನ್ನು ಅಂತಿಮಗೊಳಿಸುವ ಕೆಲಸವನ್ನು ಮೂರು ಸಮಿತಿಗಳು ಆರಂಭಿಸಿವೆ. ಭವನವು ವೇದ, ಉಪನಿಷತ್‌, ಯೋಗ, ಭಕ್ತಿ ಚಳವಳಿ, ಸೂಫಿ ಮತ್ತು ಕಬೀರಪಂಥ, ಸಿಕ್ಖ್ ಗುರುಗಳ ತ್ಯಾಗ, ಜಾನಪದ ಸೇರಿದಂತೆ ಭಾರತದ ವೈವಿಧ್ಯಮಯ ಸಂಪ್ರದಾಯಗಳನ್ನು ಪ್ರತಿ ಬಿಂಬಿಸಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.