ವೇದಾಂತ ‘ಸ್ಟೆರ್ಲೈಟ್ ಘಟಕ ಆರಂಭಕ್ಕೆ ಎನ್ಜಿಟಿ ಆದೇಶ
Team Udayavani, Dec 16, 2018, 6:25 AM IST
ಹೊಸದಿಲ್ಲಿ: ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿರುವ ವೇದಾಂತ ಸಂಸ್ಥೆಯ ‘ಸ್ಟೆರ್ಲೈಟ್ ತಾಮ್ರ ಉತ್ಪಾದನಾ ಘಟಕ ಪುನಾರಂಭಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್ಜಿಟಿ) ಆದೇಶ ನೀಡಿದೆ.
ಘಟಕವನ್ನು ಮುಚ್ಚುವಂತೆ ತಮಿಳುನಾಡು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ್ದ ಆದೇಶವನ್ನು ಎನ್ಜಿಟಿ ಶನಿವಾರ ರದ್ದು ಮಾಡಿದೆ. ಎನ್ಜಿಟಿ ಆದೇಶಕ್ಕೆ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅದರ ವಿರುದ್ಧ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಾಗಿಯೂ ಹೇಳಿದ್ದಾರೆ.
ಸ್ಟೆರ್ಲೈಟ್ ಘಟಕಕ್ಕೆ ಸಂಬಂಧಿಸಿ ಮೇನಲ್ಲಿ ನಡೆದಿದ್ದ ಹಿಂಸಾಚಾರದಲ್ಲಿ 13 ಮಂದಿ ಅಸುನೀಗಿದ ಬಳಿಕ ಈ ಘಟಕ ಮುಚ್ಚಲು ಆದೇಶ ನೀಡಲಾಗಿತ್ತು. 100 ಕೋಟಿ ರೂ. ಮೊತ್ತವನ್ನು ಮೂರು ವರ್ಷಗಳ ಕಾಲ ಸ್ಥಳೀಯ ಪರಿಸರ ಅಭಿವೃದ್ಧಿಗೆ ವಿನಿಯೋಗಿಸುವಂತೆಯೂ ‘ಸ್ಟೆರ್ಲೈಟ್ ಗೆ ಎನ್ಜಿಟಿ ಸೂಚಿಸಿದೆ. ಇದಕ್ಕಿಂತ ಮೊದಲು ಸ್ಟಲೆೈìಟ್ ಕಂಪನಿಗೆ ಅಹವಾಲು ಸಲ್ಲಿಸಲು ಯಾವುದೇ ಅವಕಾಶ ನೀಡಿರಲಿಲ್ಲ ಎಂದು ಎನ್ಜಿಟಿ ನೇಮಿಸಿದ್ದ ಸಮಿತಿ ವರದಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ