ಎನ್‌ಐಎ ತನಿಖೆ ವೇಳೆ ಬಹಿರಂಗ


Team Udayavani, Oct 16, 2018, 6:00 AM IST

z-22.jpg

ನವದೆಹಲಿ: ಭಯೋತ್ಪಾದಕ ಹಫೀಜ್‌ ಸಯೀದ್‌ನ ಲಷ್ಕರ್‌-ಎ-ತೊಯ್ಬಾ ಸಂಘಟನೆ ಭಾರತದಲ್ಲಿ ಉಗ್ರಗಾಮಿ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡುವುದು ಮಾತ್ರವಲ್ಲ ಮಸೀದಿ ನಿರ್ಮಾಣಕ್ಕೂ ಹಣಕಾಸಿನ ನೆರವು ನೀಡಿದ ವಿಚಾರ ಬಹಿರಂಗವಾಗಿದೆ. ಹರ್ಯಾಣದ ಉತ್ತಾವರ್‌ ಗ್ರಾಮದಲ್ಲಿ ನಿರ್ಮಿಸಲಾಗಿರುವ ಮಸೀದಿಯನ್ನು ಲಷ್ಕರ್‌-ಎ-ತೊಯ್ಬಾ ನೀಡಿದ ಹಣಕಾಸಿನ ನೆರವಿನಿಂದ ನಿರ್ಮಿಸಲಾಗಿದೆ. ಈ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನಡೆಸಿದ ತನಿಖೆಯಲ್ಲಿ ಬಯಲಾಗಿದೆ. 

ಹರ್ಯಾಣದ ಪಲ್ವಾಲ್‌ ಜಿಲ್ಲೆಯಲ್ಲಿರುವ ಉತ್ತಾವರ್‌ ಗಾಮದಲ್ಲಿ ನಿರ್ಮಿಸಲಾಗಿರುವ ಖುಲಾಫಾ- ಎ-ರಶಿದೀನ್‌ ಎಂಬ ಹೆಸರಿನ ಮಸೀದಿಯಲ್ಲಿ ಎನ್‌ಐಎ ಶೋಧ ಕಾರ್ಯ ನಡೆಸಿತ್ತು. ಅದಕ್ಕಿಂತ ಮೊದಲು ಸೆ.26ರಂದು ಉಗ್ರ ಸಂಘಟನೆಗಳಿಗೆ ಹಣಕಾಸಿನ ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿ ನವದೆಹಲಿಯಲ್ಲಿ ಉತ್ತಾವರ್‌ ಗ್ರಾಮದ ಮಸೀದಿಯ ಇಮಾಮ್‌ ಮೊಹಮ್ಮದ್‌ ಸಲ್ಮಾನ್‌ ಮತ್ತು ಇತರ ಇಬ್ಬರನ್ನು ಬಂಧಿಸಿ ವಿಚಾರಣೆಗೆ ಗುರಿಪಡಿಸಿದ ಬಳಿಕ ಈ ಅಂಶ ಬಯಲಾಗಿದೆ ಎಂದು “ದ ಇಂಡಿಯನ್‌ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ಸ್ಥಳೀಯರು ಹೇಳುವಂತೆ ಮಸೀದಿ ನಿರ್ಮಿಸಲಾಗಿರುವ ಜಮೀನು ವಿವಾದದಲ್ಲಿತ್ತು. ಉಗ್ರ ಸಂಘಟನೆ ಮತ್ತು ಇಮಾಮ್‌ ನಡುವಿನ ಲಿಂಕ್‌ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಮಸೀದಿಯ ಆಡಳಿತ ಮಂಡಳಿ ಸದಸ್ಯರನ್ನು ಮತ್ತು ಅದಕ್ಕೆ ಸಿಕ್ಕಿದ ದೇಣಿಗೆ, ಖರ್ಚು ವೆಚ್ಚದ ಪುಸ್ತಕಗಳನ್ನು ಎನ್‌ಐಎ ಪರಿಶೀಲಿಸಿದೆ. 

ಎನ್‌ಐಎ ಮೂಲಗಳು ಹೇಳುವ ಪ್ರಕಾರ ಮೊಹಮ್ಮದ್‌ ಸಲ್ಮಾನ್‌ ದುಬೈನಲ್ಲಿದ್ದಾಗ ಲಷ್ಕರ್‌ ಸಂಘಟನೆಗೆ ಸಂಪರ್ಕ ಇರುವ ವ್ಯಕ್ತಿಗಳ ಜತೆಗೆ ಪರಿಚಯವಾಯಿತು. ಸಲ್ಮಾನ್‌ ಮತ್ತು ಇತರ ಇಬ್ಬರಿಗೆ ಲಾಹೋರ್‌ ಮೂಲದ ಫ‌ಲಾ-ಇ-ಇನ್ಸಾಯಿತ್‌ ಫೌಂಡೇಷನ್‌ (ಎಫ್ಐಎಫ್) ಮೂಲಕ ಹಣಕಾಸಿನ ನರೆವು ಬರುತ್ತಿತ್ತು. ಈ ಸಂಘಟನೆಯನ್ನು ಉಗ್ರ ಹಫೀಜ್‌ ಸಯೀದ್‌ನ ಜಮಾತ್‌-ಉದ್‌-ದಾವಾ ಸಂಘಟನೆ ಸ್ಥಾಪಿಸಿದೆ. 

ತನಿಖೆ ವೇಳೆ ಎಫ್ಐಎಫ್ ಸಂಘಟನೆ ಮೂಲಕ ಮಸೀದಿ ನಿರ್ಮಾಣಕ್ಕೆ 70 ಲಕ್ಷ ರೂ. ಹಣಕಾಸಿನ ನೆರವು ಸಿಕ್ಕಿದೆ. ಇದೀಗ ಯಾವ ಮೂಲಗಳಿಂದ ಹಣ ಬಂದಿದೆ ಮತ್ತು ಅದನ್ನು ಯಾವುದಕ್ಕೆ ಬಳಕೆಯಾಗಿದೆ ಎಂಬ ಬಗ್ಗ ತನಿಖೆಗೆ ಎನ್‌ಐಎ ಮುಂದಾಗಿದೆ. ಆದರೆ ಮಸೀದಿಯ ಹಾಲಿ ಇಮಾಮ್‌ ಮೊಹಮ್ಮದ್‌ ಜಮ್ಶೆಡ್‌ ಆರೋಪ ನಿರಾಕರಿಸಿದ್ದಾರೆ. ಜತೆಗೆ ದಿನವಹಿ ಲೆಕ್ಕಾಚಾರಗಳ ವಿವರಗಳನ್ನೂ ತನಿಖೆ ವೇಳೆ ಪ್ರದರ್ಶಿಸಿದ್ದಾರೆ. 

ಸೆ.26ರಂದು ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು ನೀಡಿಕೆ ಬಗ್ಗೆ ಮೂವರ ಬಂಧನ
ಹರ್ಯಾಣದಲ್ಲಿ ಉಗ್ರರ ನೆರವಿನಿಂದ ಮಸೀದಿ ನಿರ್ಮಾಣ
ದೇಣಿಗೆ, ಖರ್ಚು ವೆಚ್ಚವನ್ನು ಪರಿಶೀಲಿಸಿದ ಎನ್‌ಐಎ
ಲಾಹೋರ್‌ ಮೂಲದ ಫೌಂಡೇಶನ್‌ನಿಂದ ಹಣ ರವಾನೆ

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.