ಹೊರ ಹೋಗುತ್ತಿದ್ದದ್ದು ನೀರಿನ ಟ್ಯಾಂಕರ್‌, ಸಾಗಿಸುತ್ತಿದ್ದದ್ದು ತೈಲ!


Team Udayavani, Jul 24, 2017, 8:30 AM IST

TANKAR.jpg

ಜೈಪುರ: ಅದು ಭಾರತದ ಕಡಲತಡಿಯ ಅತಿದೊಡ್ಡ ತೈಲಕ್ಷೇತ್ರ. ಅಲ್ಲಿಂದ ಹೊರ ಹೋಗುತ್ತಿದ್ದ ನೀರಿನ ಟ್ಯಾಂಕರ್‌ಗಳನ್ನು ಯಾರೂ ಇಣುಕಿ ನೋಡಿರಲಿಲ್ಲ. ನೋಡಿದ್ದಿದ್ದರೆ, ಬರೋಬ್ಬರಿ 49 ಕೋಟಿ ರೂ. ಮೌಲ್ಯದ ಕಚ್ಚಾ ತೈಲ ಉಳಿಯುತ್ತಿತ್ತು!

ಹೌದು. ರಾಜಸ್ಥಾನದಲ್ಲಿರುವ ಕೈರ್ನ್ ಇಂಡಿಯಾ ಆಯಿಲ್‌ಫೀಲ್ಡ್‌ನಿಂದ ಹೊರ ಹೋಗುತ್ತಿದ್ದ ನೀರಿನ ಟ್ಯಾಂಕರ್‌ಗಳಲ್ಲಿ ಕಚ್ಚಾ ತೈಲವನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು. ಈ ರೀತಿ ಮಾಡಿ ಒಂದಲ್ಲ, ಎರಡಲ್ಲ, ಬರೋಬ್ಬರಿ 5 ಕೋಟಿ ಲೀಟರ್‌ನಷ್ಟು ಕಚ್ಚಾ ತೈಲವನ್ನು ಕಳವು ಮಾಡಲಾಗಿದೆ. ಸತತ 6 ವರ್ಷಗಳಿಂದ ಇಂಥದ್ದೊಂದು ದಂಧೆ ನಡೆಯುತ್ತಿದ್ದರೂ ಈ ವಿಚಾರ ಯಾರಿಗೂ ಗೊತ್ತಿರಲಿಲ್ಲ. ಇತ್ತೀಚೆಗೆ ಪೆಟ್ರೋಲ್‌ ಕಳ್ಳಸಾಗಣೆ ಪ್ರಕರಣದಲ್ಲಿ 25 ಮಂದಿಯನ್ನು ರಾಜಸ್ಥಾನ ಪೊಲೀಸರು ಬಂಧಿಸಿದ ನಂತರ ಈ ಬೃಹತ್‌ ಪ್ರಮಾಣದ ಕಳವು ಪ್ರಕರಣ ಬೆಳಕಿಗೆ ಬಂದಿದೆ.
ತೈಲಕ್ಷೇತ್ರದೊಳಗೆ ಅಕ್ರಮ ನಡೆಯುತ್ತಿದೆ ಎಂಬ ವಾಸನೆ ಬಡಿದ ಹಿನ್ನೆಲೆಯಲ್ಲಿ ಕಂಪನಿ ಪೊಲೀಸರಿಗೆ ದೂರು ನೀಡಿತ್ತು.

25 ಮಂದಿಯ ಬಂಧನದೊಂದಿಗೆ ಆ ಅಕ್ರಮ ಬಯಲಿಗೆ ಬಂದಿದೆ. ಅಕ್ರಮದಲ್ಲಿ ತೈಲಕ್ಷೇತ್ರದೊಳಗೆ ಕೆಲಸ ಮಾಡುತ್ತಿರುವ ಸಿಬ್ಬಂದಿ ಹಾಗೂ ಟ್ರಕ್‌ ಚಾಲಕರೂ ಭಾಗಿಯಾಗಿದ್ದು, ಅವರ ಬಂಧನಕ್ಕೆ ಬಲೆ ಬೀಸಲಾಗಿದೆ. ಈವರೆಗೆ 30ಕ್ಕೂ ಹೆಚ್ಚು ಟ್ರಕ್‌ಗಳನ್ನು ಮುಟ್ಟುಗೋಲು ಹಾಕಲಾಗಿದೆ.

ಹೇಗೆ ನಡೆಯುತ್ತಿತ್ತು ಕಳ್ಳಸಾಗಣೆ?: ತೈಲಾನ್ವೇಷಣೆ ಪ್ರಕ್ರಿಯೆ ಬಳಿಕ ಅದರ ಉಪಉತ್ಪನ್ನವಾದ ನೀರನ್ನು ಟ್ಯಾಂಕ್‌ಗಳಲ್ಲಿ ತುಂಬಿ ಬಿಸಾಕಲೆಂದು ಕಳುಹಿಸಲಾಗುತ್ತದೆ. ಆದರೆ, ಟ್ಯಾಂಕ್‌ ಚಾಲಕರು, ತಮ್ಮ ಟ್ರಕ್‌ಗಳಲ್ಲಿ ನೀರಿನ ಬದಲು, ತೈಲ ತುಂಬಿ ಒಯ್ಯುತ್ತಿದ್ದರು. ಗೊತ್ತಾಗಬಾರದೆಂದು ಜಿಪಿಎಸ್‌ ಸಾಧನ ಆಫ್ ಮಾಡುತ್ತಿದ್ದರು. ನಂತರ ಈ ತೈಲವನ್ನು ಎರಡು ಸ್ಥಳೀಯ ಫ್ಯಾಕ್ಟರಿಗಳಿಗೆ ಒಯ್ಯಲಾಗುತ್ತಿತ್ತು. ಅವರು ಅಂಡರ್‌ಗ್ರೌಂಡ್‌ ಟ್ಯಾಂಕ್‌ಗಳಲ್ಲಿ ಈ ತೈಲ ತುಂಬಿ, ಮಾರಾಟ ಮಾಡುತ್ತಿದ್ದರು.

25 ಮಂದಿಯ ಬಂಧನ: ಉತ್ತರಪ್ರದೇಶ ದಲ್ಲಿ ರಿಫೈನರಿ ಪೈಪ್‌ಲೈನ್‌ನಿಂದ 100 ಕೋಟಿ ರೂ. ಮೌಲ್ಯದ ಪೆಟ್ರೋಲಿಯಂ ಕಳ್ಳತನ ಆರೋಪದಲ್ಲಿ 25 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ಗ್ಯಾಂಗ್‌ ಭೂಮಿಯೊಳಗೆ ಸುರಂಗ ನಿರ್ಮಿಸಿ, ಹಿಂದುಸ್ಥಾನ್‌ ಪೆಟ್ರೋಲಿಯಂನ ಪೈಪ್‌ಲೈನ್‌ನಿಂದ ಪೆಟ್ರೋಲಿಯಂ ಕದಿಯುತ್ತಿದ್ದರು. ಅವರನ್ನು ವಿಚಾರಣೆಗೆ ಒಳಪಡಿಸಿದಾಗ ತೈಲ ಕಳವು ಪ್ರಕರಣವೂ ಬೆಳಕಿಗೆ ಬಂತು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.