ಕಲಾಪ ಭಂಗದಿಂದ ದೇಶಕ್ಕೆ ನಷ್ಟ: ಮೋದಿ


Team Udayavani, Aug 2, 2018, 6:00 AM IST

12.jpg

ಹೊಸದಿಲ್ಲಿ: ಸಂಸತ್‌ ಅಧಿವೇಶನಕ್ಕೆ ಭಂಗ ಉಂಟಾದರೆ ಅದರಿಂದ ದೇಶಕ್ಕೇ ನಷ್ಟ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಲಾಪಗಳು ಸುಗಮವಾಗಿ ಕಲಾಪಗಳು ನಡೆಯುವಂತೆ ಮಾಡುವುದು ಸಂಸದರ ಕರ್ತವ್ಯ. ಸಾಮಾನ್ಯ ಜನರ ಕಷ್ಟಗಳನ್ನು ಸಂಸತ್‌ನಲ್ಲಿ ಪ್ರಸ್ತಾಪಿಸಿ ಅದರ ಬಗ್ಗೆ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ಮಾಡಬೇಕಾಗಿರುವುದು ಅವರ ಹೊಣೆ ಎಂದು ಹೇಳಿದ್ದಾರೆ. 

ಸಂಸತ್‌ಭವನದ ಸೆಂಟ್ರಲ್‌ ಹಾಲ್‌ನಲ್ಲಿ 2014ರಿಂದ 2017ರ ವರೆಗಿನ “ಉತ್ತಮ ಸಂಸದೀಯ ಪಟು’ ಗೌರವ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಬಡವರ ಮತ್ತು ತುಳಿತಕ್ಕೊಳಗಾದವರ ಪರವಾಗಿ ಧ್ವನಿ ಎತ್ತುವುದು ಸಂಸದರ ಕರ್ತವ್ಯ. ಸಂಸತ್‌ ಅಧಿವೇಶನ ನಡೆಸಲು ಸಾಧ್ಯವಾಗದೆ ಇದ್ದರೆ, ಅದರಿಂದ ದೇಶಕ್ಕೆ ನಷ್ಟ ಎಂದು ಅವರು ಹೇಳಿದ್ದಾರೆ. ಹಿರಿಯ ಸಂಸದರಾದ ಗುಲಾಂ ನಬಿ ಆಜಾದ್‌, ದಿನೇಶ್‌ ತ್ರಿವೇದಿ, ಹುಕುಂ ದೇವ್‌ ನಾರಾಯಣ ಯಾದವ್‌, ಭತೃಹರಿ ಮಹ್ತಾಬ್‌ಗ ಈ ಗೌರವ ಪ್ರದಾನ ಮಾಡಲಾಗಿದೆ.

ಪರಿಣತಿಯಿಂದ ಪರಿಹಾರ:  ಭಾರತ ಮತ್ತು ಚೀನಾ ನಡುವೆ 2017ರಲ್ಲಿ ಉಂಟಾಗಿದ್ದ ಡೋಕ್ಲಾಂ ವಿವಾದವನ್ನು ಉತ್ತಮ ರಾಜತಾಂತ್ರಿಕ ಪರಿಣತಿ ಮತ್ತು ಪ್ರೌಢಿಮೆಯಿಂದಲೇ ಬಗೆಹರಿಸಲಾಗಿದೆ ಎಂದು ವಿದೇಶಾಂಗ ಸಚಿವ ಸುಷ್ಮಾ ಸ್ವರಾಜ್‌ ಲೋಕಸಭೆಗೆ ಬುಧವಾರ ಮಾಹಿತಿ ನೀಡಿದ್ದಾರೆ.  

ಮೊಬೈಲ್‌ ಸಂಪರ್ಕವಿಲ್ಲ: ದೇಶದ 43 ಸಾವಿರ ಗ್ರಾಮಗಳಿಗೆ ಇನ್ನೂ ಮೊಬೈಲ್‌ ಸಂಪರ್ಕ ಸಿಕ್ಕಿಲ್ಲ ಎಂದು ಕೇಂದ್ರ ದೂರ ಸಂಪರ್ಕ ಖಾತೆ ಸಹಾಯಕ ಸಚಿವ ಮನೋಜ್‌ ಸಿನ್ಹಾ ಹೇಳಿದ್ದಾರೆ. ಒಡಿಶಾ ದಲ್ಲಿ 9,940, ಮಹಾರಾಷ್ಟ್ರದಲ್ಲಿ 6,117, ಮಧ್ಯಪ್ರದೇಶದಲ್ಲಿ 5,558 ಗ್ರಾಮಗಳಿಗೆ ಮೊಬೈಲ್‌ ಸಂಪರ್ಕವಿಲ್ಲ ಎಂದು ಹೇಳಿದ್ದಾರೆ. ಕೇರಳ, ಪುದುಶೆರಿ, ಚಂಡೀಗಡ ದ ಗ್ರಾಮಗಳಿಗೆ ಇನ್ನೂ ಮೊಬೈಲ್‌ ಸಂಪರ್ಕ ಸಿಕ್ಕಿಲ್ಲ ಎಂದು ಸಿನ್ಹಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.