ರಾಷ್ಟ್ರಪತಿ ಜಾತಿ ಹೆಸರೆತ್ತಿ ಗೆಹಲೋಟ್ ವಿವಾದ
Team Udayavani, Apr 18, 2019, 6:00 AM IST
ದಲಿತರ ಮತ ಸೆಳೆಯಲೆಂದೇ ಬಿಜೆಪಿ ರಾಷ್ಟ್ರಪತಿ ಸ್ಥಾನಕ್ಕೆ ಎಲ್.ಕೆ. ಅಡ್ವಾಣಿ ಬದಲಿಗೆ ರಾಮನಾಥ್ ಕೋವಿಂದ್ರನ್ನು ಆಯ್ಕೆ ಮಾಡಿತು ಎಂದು ಹೇಳುವ ಮೂಲಕ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋಟ್ ವಿವಾದಕ್ಕೆ ನಾಂದಿ ಹಾಡಿದ್ದಾರೆ. 2017ರ ಗುಜರಾತ್ ಅಸೆಂಬ್ಲಿ ಚುನಾವಣೆಯನ್ನು ಗಮನದಲ್ಲಿ ಟ್ಟು ಕೊಂಡು ಕೋವಿಂದ್ರನ್ನು ರಾಷ್ಟ್ರಪತಿ ಹುದ್ದೆಯಲ್ಲಿ ಕೂರಿಸಲಾಯಿತು ಎಂದೂ ಅವರು ಹೇಳಿದ್ದಾರೆ. ಗೆಹಲೋಟ್ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ಕೂಡಲೇ ಅವರು ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ. ಜತೆಗೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೂ ಮನವಿ ಮಾಡಿದೆ. ತಮ್ಮ ಹೇಳಿಕೆ ವಿವಾದ ಸೃಷ್ಟಿಸುತ್ತಿದ್ದಂತೆ ಸ್ಪಷ್ಟೀಕರಣ ನೀಡಿದ ಗೆಹಲೋಟ್, ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನನಗೆ ರಾಷ್ಟ್ರಪತಿಯವರ ಮೇಲೆ ಅತ್ಯಂತ ಗೌರವವಿದೆ ಎಂದು ಹೇಳುವ ಮೂಲಕ ವಿವಾದ ತಣ್ಣಗಾಗಿಸುವ ಯತ್ನ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು