500 ರೂ. 20 ಆಗಿ ಬದಲು..!

ಪ್ರಯಾಣಿಕನ ನೋಟನ್ನೇ ಅದಲು ಬದಲು ಮಾಡಿದ ರೈಲ್ವೇ ಸಿಬಂದಿ

Team Udayavani, Nov 28, 2022, 10:50 AM IST

7

ಹೊಸದಿಲ್ಲಿ: ಟಿಕೆಟ್‌ ಖರೀದಿ ವೇಳೆ ರೈಲ್ವೇ ಅಧಿಕಾರಿಯೊಬ್ಬರು ಪ್ರಯಾಣಿಕರಿಗೆ ವಂಚಿಸುತ್ತಿರುವ ವೀಡಿಯೋವೊಂದು ವೈರಲ್‌ ಆಗಿದೆ. ದಿಲ್ಲಿಯ ಹಜರತ್‌ ನಿಜಾ ಮುದ್ದೀನ್‌ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, “ರೈಲ್ವೇ ಉದ್ಯೋಗಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಉತ್ತರ ರೈಲ್ವೇಯ ಸೇವಾ ಮತ್ತು ದಿಲ್ಲಿ ವಿಭಾಗ ಹೇಳಿದೆ.

ಸೂಪರ್‌ಫಾಸ್ಟ್‌ ಗ್ವಾಲಿಯರ್‌ ರೈಲಿನಲ್ಲಿ ಸಂಚರಿಸಬೇಕಾಗಿದ್ದ ಪ್ರಯಾಣಿಕ 125 ರೂ.ಗಳ ಟಿಕೆಟ್‌ ಖರೀದಿಸಬೇಕಿತ್ತು. ಅದರಂತೆ, ಅವನು 500 ರೂ.ಗಳ ನೋಟನ್ನು ಟಿಕೆಟ್‌ ಕೌಂಟರ್‌ನಲ್ಲಿ ಕುಳಿತಿದ್ದ ವ್ಯಕ್ತಿಗೆ ನೀಡುತ್ತಾನೆ. ಆದರೆ ಕ್ಷಣಮಾತ್ರದಲ್ಲಿ ಆ 500 ರೂ. ನೋಟನ್ನು ಮತ್ತೂಂದು ಕೈಗೆ ಬದಲಾಯಿಸುವ ರೈಲ್ವೇ ಉದ್ಯೋಗಿ, 500ರೂ. ಇದ್ದ ಜಾಗದಲ್ಲಿ 20 ರೂ. ನೋಟನ್ನು ಇಡುತ್ತಾನೆ. ಅನಂತರ “ಇದೇನಿದು? 20 ರೂ. ಕೊಟ್ಟಿದ್ದಿ. ಟಿಕೆಟ್‌ಗೆ 125 ರೂ. ಆಗುತ್ತೆ. ಉಳಿದ 105 ರೂ. ಕೊಡು’ ಎಂದು ಕೇಳುತ್ತಾನೆ. ಆದರೆ ರೈಲ್ವೇ ಸಿಬಂದಿಯ ಈ “ಕಣ್ಣಾಮುಚ್ಚಾಲೆ ಆಟ’ ಪ್ರಯಾಣಿಕನ‌ ಮೊಬೈಲ್‌ನಲ್ಲಿ ಸೆರೆಯಾಗಿರುತ್ತದೆ.

ಇದರ ವೀಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್‌ ಆಗಿದ್ದು, ಅನೇಕರು ತಮಗೂ ಇಂಥದ್ದೇ ಅನುಭವ ಹಲವು ಬಾರಿ ಆಗಿರುವುದಾಗಿ ಅಳಲು ತೋಡಿ ಕೊಂಡಿದ್ದಾರೆ. ರೈಲ್ವೇ ಅಧಿಕಾರಿಗಳು ಆ ವ್ಯಕ್ತಿಯ ವಿರುದ್ಧ ಶಿಸ್ತುಕ್ರಮದ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Mahua Moitra expelled as MP in cash-for-query row

Cash-for-query case; ಲೋಕಸಭೆಯಿಂದ ಟಿಎಂಸಿ ಮಹುವಾ ಮೊಹಿತ್ರಾ ಉಚ್ಛಾಟನೆ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಡಳಿತ ವ್ಯವಸ್ಥೆ,ರಾಜಕೀಯ ಪದ್ದತಿ ಅರ್ಥೈಸಿಕೊಳ್ಳಬೇಕು: ಲಾಡ್

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಡಳಿತ ವ್ಯವಸ್ಥೆ,ರಾಜಕೀಯ ಪದ್ದತಿ ಅರ್ಥೈಸಿಕೊಳ್ಳಬೇಕು: ಲಾಡ್

ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

Belagavi; ಜಾತಿ ಸಮೀಕ್ಷೆ ವರದಿ ಜಾರಿಗೆ ಮಠಾಧೀಶರು ಅಡ್ಡಿಪಡಿಸಬಾರದು: ಎಂ.ಸಿ. ವೇಣುಗೋಪಾಲ

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

VIDEO; 43 ಎಸೆತದಲ್ಲಿ 193 ರನ್ ಚಚ್ಚಿದ ಬ್ಯಾಟರ್; ಸ್ಟ್ರೈಕ್ ರೇಟ್ ಬರೋಬ್ಬರಿ 449!

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

TDY-11

Fighter Teaser ಔಟ್: ಇಂಟರ್‌ನೆಟ್‌ ನಲ್ಲಿ ಬೆಂಕಿ ಹಚ್ಚಿದ ಹೃತಿಕ್‌ – ದೀಪಿಕಾ ಕೆಮೆಸ್ಟ್ರಿ

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು

Vijayapura; ಮಾನಸಿಕ ಹಿಂಸೆಯಿಂದ ವ್ಯಕ್ತಿ ಆತ್ಮಹತ್ಯೆ; ಮೂವರು ಆರೋಪಿಗಳಿಗೆ ಮೂರು ವರ್ಷ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahua Moitra expelled as MP in cash-for-query row

Cash-for-query case; ಲೋಕಸಭೆಯಿಂದ ಟಿಎಂಸಿ ಮಹುವಾ ಮೊಹಿತ್ರಾ ಉಚ್ಛಾಟನೆ

6-panaji

Panaji: ನಮ್ಮ ಸಂಸ್ಕೃತಿ ಪರಂಪರೆಯನ್ನು ಸಾಹಿತ್ಯದ ಮೂಲಕ ಪುನರುಜ್ಜೀವನಗೊಳ್ಳಲು ಸಾಧ್ಯ

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

Electric Car: ಬ್ಯಾಟರಿ ಚಾಲಿತ ಕಾರು ನಿರ್ಮಿಸಿದ ವಿದ್ಯಾರ್ಥಿಗಳು…

4-panaji

Panaji: ಶಾಲಾ ಬಸ್ ಅಪಘಾತದ ಕುರಿತು ವಿಸ್ತೃತ ತನಿಖೆ ನಡೆಸಲು ಆದೇಶ

Video; ಭಾರತದ ಮೊದಲ ಬುಲೆಟ್ ರೈಲು ನಿಲ್ದಾಣದ ವಿಡಿಯೋ ಬಿಡುಗಡೆ

Video; ಭಾರತದ ಮೊದಲ ಬುಲೆಟ್ ರೈಲು ನಿಲ್ದಾಣದ ವಿಡಿಯೋ ಬಿಡುಗಡೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Narega Plan: ಬರಪೀಡಿತ ಜಿಲ್ಲೆ ಜನತೆಗೆ ನರೇಗಾ ಆಸರೆ

Narega Plan: ಬರಪೀಡಿತ ಜಿಲ್ಲೆ ಜನತೆಗೆ ನರೇಗಾ ಆಸರೆ

tdy-17

Street Dogs: ಬೀದಿನಾಯಿಗಳ ನಿಯಂತ್ರಣಕ್ಕೆಆಪರೇಷನ್‌ ತಂತ್ರ

Mahua Moitra expelled as MP in cash-for-query row

Cash-for-query case; ಲೋಕಸಭೆಯಿಂದ ಟಿಎಂಸಿ ಮಹುವಾ ಮೊಹಿತ್ರಾ ಉಚ್ಛಾಟನೆ

tdy-15

Chamarajanagar: ಜನವರಿಯಲ್ಲಿ 67 ಹೊಸ ಕಂದಾಯ ಗ್ರಾಮ ಅಸ್ತಿತ್ವಕ್ಕೆ

tdy-14

KSRTC Bus: ನಿಲ್ಲದ ಕೆಎಸ್‌ಆರ್‌ಟಿಸಿ ಬಸ್‌: ತಪ್ಪದ ನಡಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.