ಪಶ್ಚಿಮ ಬಂಗಾಲದಲ್ಲಿ ರಾಮ ಮಂತ್ರ ಜಪಿಸಿ ಮ್ಯಾಜಿಕ್ ಮಾಡಿದ ಬಿಜೆಪಿ !
Team Udayavani, May 23, 2019, 12:30 PM IST
ಕೋಲ್ಕತ : 2014ರ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದಲ್ಲಿ ಕೇವಲ 2 ಸ್ಥಾನ ಗೆದ್ದಿದ್ದ ಭಾರತೀಯ ಜನತಾ ಪಕ್ಷ ಈ ಬಾರಿಯ 2019ರ ಲೋಕಸಭಾ ಚುನವಾಣೆಯಲ್ಲಿ ರಾಮ ಮಂತ್ರ ಜಪಿಸುವ ಮೂಲಕ ಮ್ಯಾಜಿಕ್ ಮಾಡಿದೆ.
ಇಂದು ಗುರುವಾರ ಲೋಕಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗುತ್ತಿರುವಂತೆಯೇ ಪಶ್ಚಿಮ ಬಂಗಾಲದಲ್ಲಿ ಬಿಜೆಪಿ 16 ಸೀಟುಗಳಲ್ಲಿ ಲೀಡ್ ಹೊಂದಿದ್ದು ‘ದೀದಿ’ ಸಿಎಂ ಮಮತಾ ಬ್ಯಾನರ್ಜಿಗೆ ಶಾಕ್ ನೀಡಿದೆ.
ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ನಡೆಸಿರುವ ಹಲವು ರೋಡ್ ಶೋಗಳು, ರಾಲಿಗಳ ಪರಿಣಾಮವಾಗಿ ಇಲ್ಲಿನ ಮತದಾರರು ಬಿಜೆಪಿಯತ್ತ ವಾಲಿರುವುದು ಈಗ ನಿಚ್ಚಳವಾಗುತ್ತಿದೆ.
ಪಶ್ಚಿಮ ಬಂಗಾಲದಲ್ಲಿ ಒಟ್ಟು 42 ಲೋಕಸಭಾ ಕ್ಷೇತ್ರಗಳಿವೆ. ಈ ಪೈಕಿ ಬಿಜೆಪಿ ಪ್ರಕೃತ 16 ಸೀಟುಗಳಲ್ಲಿ ಮುಂದಿದೆ. ಮಮತಾ ಬ್ಯಾನರ್ಜಿ ಅವರ ಟಿಎಂಸಿ 25 ಕ್ಷೇತ್ರಗಳಲ್ಲಿ ಮುಂದಿದೆ.
ಪಶ್ಚಿಮ ಬಂಗಾಲದಲ್ಲಿ ಈ ಬಾರಿ ಕನಿಷ್ಠ 25 ಲೋಕಸಭಾ ಸೀಟುಗಳನ್ನು ಗೆಲ್ಲುವುದು ಬಿಜೆಪಿಯ ಗುರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ