ಶಿಂಧೆ ಬಣಕ್ಕೆ ನಮ್ಮ ಕಣ್ಣಲ್ಲಿ ಕಣ್ಣಿಟ್ಟು ನೋಡಲು ಸಾಧ್ಯವಾಗಲಿಲ್ಲ: ಆದಿತ್ಯ ಠಾಕ್ರೆ
ಕ್ಷೇತ್ರದ ಜನರನ್ನು ಇವರೆಲ್ಲಾ ಹೇಗೆ ಎದುರಿಸುತ್ತಾರೆ?
Team Udayavani, Jul 3, 2022, 2:54 PM IST
ಮುಂಬಯಿ : ಸದನಕ್ಕೆ ಬಂದ ಏಕನಾಥ್ ಶಿಂಧೆ ಬಣದ ಬಂಡಾಯ ಶಾಸಕರಿಗೆ ನಮ್ಮ ಕಣ್ಣಲ್ಲಿ ಕಣ್ಣಿಟ್ಟು ನೋಡಲು ಸಾಧ್ಯವಾಗಲಿಲ್ಲ ಎಂದು ಮಾಜಿ ಸಚಿವ , ಯುವ ಶಿವಸೇನಾ ನಾಯಕ ಆದಿತ್ಯ ಠಾಕ್ರೆ ಭಾನುವಾರ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರ ಸದನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ , ಶಾಸಕರು ಒಂದು ಹೋಟೆಲ್ನಿಂದ ಇನ್ನೊಂದಕ್ಕೆ ಎಷ್ಟು ಸಮಯ ಹೋಗುತ್ತೀರಿ? ಈ ಶಾಸಕರು ಮುಂದೊಂದು ದಿನ ತಮ್ಮ ವಿಧಾನಸಭಾ ಕ್ಷೇತ್ರಗಳಿಗೆ ಹೋಗಬೇಕಾಗುತ್ತದೆ. ಹೀಗಾದರೆ ಅವರು ಜನರನ್ನು ಹೇಗೆ ಎದುರಿಸುತ್ತಾರೆ ಎಂದು ಪ್ರಶ್ನಿಸಿದರು.
ಮುಂಬಯಿಯ ಮೆಟ್ರೋ ಕಾರ್ ಶೆಡ್ ಯೋಜನೆ ಕುರಿತಾಗಿ ಹೊಸ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ನಾನು ವಿನಮ್ರವಾಗಿ ಒತ್ತಾಯಿಸುತ್ತೇನೆ. ನಮ್ಮ ಮೇಲಿನ ದ್ವೇಷವನ್ನು ನಮ್ಮ ಪ್ರೀತಿಯ ಮುಂಬಯಿಯ ಮೇಲೆ ಹಾಕಬೇಡಿ ಎಂದು ಮನವಿ ಮಾಡಿದರು.
ಇದನ್ನೂ ಓದಿ : ಮೊದಲ ಪರೀಕ್ಷೆ ಗೆದ್ದ ಶಿಂಧೆ: ಹೊಸ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ