ಕೇಸ್‌ ಭಾರ ತಗ್ಗಿಸಲಾಗಲಿಲ್ಲ; ನಿವೃತ್ತಿಯಾದ ಸಿಜೆಐ ಎನ್‌.ವಿ. ರಮಣ ವಿನಮ್ರ ಮಾತು


Team Udayavani, Aug 26, 2022, 8:30 PM IST

ಕೇಸ್‌ ಭಾರ ತಗ್ಗಿಸಲಾಗಲಿಲ್ಲ; ನಿವೃತ್ತಿಯಾದ ಸಿಜೆಐ ಎನ್‌.ವಿ. ರಮಣ ವಿನಮ್ರ ಮಾತು

ಹೊಸದಿಲ್ಲಿ: ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ವಿಲೇವಾರಿಯೇ ಭಾರೀ ಸವಾಲಿನ ಕೆಲಸ. ಅದನ್ನು ನಿವಾರಿಸುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗಲಿಲ್ಲ ಎಂದು ಎಂದು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಹೇಳಿದ್ದಾರೆ. ಮುಖ್ಯ ನ್ಯಾಯಮೂರ್ತಿ ಹುದ್ದೆಯಿಂದ ಅವರು ಶುಕ್ರವಾರ ನಿವೃತ್ತರಾಗಿದ್ದಾರೆ.

ಈ ನಿಟ್ಟಿನಲ್ಲಿ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ವಿದಾಯ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬಾಕಿ ಇರುವ ಪ್ರಕರಣಗಳನ್ನು ವಿಲೇವಾರಿ ಮಾಡುವ ಬಗ್ಗೆ ಹಲವು ಕ್ರಮಗಳನ್ನು ಜಾರಿಗೆ ತರುವ ಬಗ್ಗೆ ಯೋಚಿಸಿದ್ದರೂ ಅದನ್ನು ಕಾರ್ಯ ರೂಪಕ್ಕೆ ತರಲು ಸಾಧ್ಯವಾಗಲಿಲ್ಲ. ಈ ನಿಟ್ಟಿನಲ್ಲಿ ಕ್ಷಮೆ ಯಾಚಿಸುತ್ತೇನೆ ಎಂದು ಹೇಳಿದ್ದಾರೆ.

ಹೊಸದಿಲ್ಲಿಗೆ ಬರುವುದಕ್ಕೆ ಮೊದಲು ಅಲ್ಲಿ ಭಾರೀ ಎಚ್ಚರಿಕೆಯಂದ ಇರಬೇಕು ಎಂಬ ಸೂಚನೆ ನೀಡಲಾಗಿತ್ತು ಎಂದು ಮುಖ್ಯ ನ್ಯಾಯಮೂರ್ತಿ ರಮಣ ನೆನಪಿಸಿಕೊಂಡರು. ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ಗಳಿಗೆ 224 ನ್ಯಾಯಮೂರ್ತಿಗಳನ್ನು ನೇಮಕ ಮಾಡಲಾಗಿದೆ ಎಂದೂ ಅವರು ಹೇಳಿದರು. ಮುಖ್ಯ ನ್ಯಾಯಮೂರ್ತಿ ರಮಣ 2021ರ ಎ.24ರಂದು ಪದಗ್ರಹಣ ಮಾಡಿದ್ದರು.

ಇಂದು ಪ್ರಮಾಣ: ಸುಪ್ರೀಂಕೋರ್ಟ್‌ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ| ಉದಯ ಉಮೇಶ್‌ ಲಲಿತ್‌ ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರು ನ. 8ರ ವರೆಗೆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಖ್ಯಾತ ನ್ಯಾಯವಾದಿಯಾಗಿದ್ದ ಲಲಿತ್‌ ಅವರನ್ನು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿತ್ತು. ಅವರು ಮೂಲತಃ ಮಹಾರಾಷ್ಟ್ರದವರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.