ಅಟಾರ್ನಿ ಸಹಾಯ ಕೇಳಿದ ಸುಪ್ರೀಂ
Team Udayavani, Jul 21, 2023, 7:04 AM IST
ನವದೆಹಲಿ: ಲಘು ಮೋಟಾರು ವಾಹನ(ಎಲ್ಎಂವಿ) ಚಾಲನಾ ಪರವಾನಗಿ ಹೊಂದಿರುವ ವ್ಯಕ್ತಿಯು ನಿಗದಿತ ತೂಕದ ಪ್ರಯಾಣಿಕ ವಾಹನವನ್ನು ಚಲಾಯಿಸಲು ಕಾನೂ ನಾತ್ಮಕವಾಗಿ ಅವಕಾಶ ಇದೆಯೇ ಎಂಬ ಕಾನೂನು ಪ್ರಶ್ನೆಗೆ ಸುಪ್ರೀಂ ಕೋರ್ಟ್ ಗುರುವಾರ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರ ಸಹಾಯವನ್ನು ಕೇಳಿದೆ.
ಸಿಜೆಐ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಐವರು ನ್ಯಾಯಮೂರ್ತಿಗಳು ಒಳಗೊಂಡ ಸಾಂವಿಧಾನಿಕ ಪೀಠವು, ಈ ನಿಟ್ಟಿನಲ್ಲಿ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯದ ಪ್ರತಿಕ್ರಿಯೆಯ ಅಗತ್ಯವಿದೆ ಎಂದು ಹೇಳಿತು. ಇದೇ ವೇಳೆ, 2017ರ ಮುಕುಂದ್ ದೇವಗನ್ ವರ್ಸಸ್ ಓರಿಯಂಟಲ್ ಇನ್ಶೂರೆನ್ಸ್ ಕಂಪನಿ ಲಿ. ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠದ ತೀರ್ಪನ್ನು ಉಲ್ಲೇಖೀಸಲಾಯಿತು.
ಮುಕುಂದ್ ದೇವಗನ್ ಪ್ರಕರಣದಲ್ಲಿ, ಗರಿಷ್ಠ 7,500 ಕೆಜಿ ತೂಕದ ಪ್ರಯಾಣಿಕ ವಾಹನವನ್ನು ಎಲ್ಎಂವಿ ವ್ಯಾಖ್ಯಾನದಿಂದ ಹೊರಗಿಟ್ಟಿಲ್ಲ ಎಂಬುದನ್ನು ಪರಿಗಣಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ