- Tuesday 10 Dec 2019
ಹುಲಿ ಇನ್ನು “ನರಭಕ್ಷಕ’ನಲ್ಲ
Team Udayavani, Nov 16, 2019, 5:16 AM IST
ಹೊಸದಿಲ್ಲಿ: ಇನ್ನು ಮುಂದೆ ಅಡವಿಯಂಚಿನಲ್ಲಿರುವ ಗ್ರಾಮಗಳ ಮೇಲೆ ನುಗ್ಗಿ ಮಾನವರನ್ನು ಬೇಟೆಯಾಡುವ ಹುಲಿಗೆ “ನರಭಕ್ಷಕ ಹುಲಿ’ ಎಂದು ಹೇಳುವಂತಿಲ್ಲ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪರಿಷ್ಕೃತ ನಿಗದಿಪಡಿಸಿದ ಕಾರ್ಯನಿರ್ವಹಣಾ ವಿಧಾನ (ಎಸ್ಒಪಿ)ದಲ್ಲಿ ಈ ಅಂಶವನ್ನು ಸ್ಪಷ್ಟಪಡಿಸಲಾಗಿದೆ.
ಇಂಥ ಹುಲಿಗಳನ್ನು “ಮಾನವನಿಗೆ ಅಪಾಯಕಾರಿ’ ಎಂದಷ್ಟೇ ಉಲ್ಲೇಖೀಸಬೇಕು. ಇಷ್ಟು ಮಾತ್ರವಲ್ಲದೆ ಖಾಸಗಿಯಾಗಿ ಕಾರ್ಯವೆಸಗುತ್ತಿರುವ ಶಾರ್ಪ್ ಶೂಟರ್ಗಳನ್ನು ಹುಲಿಗಳನ್ನು ಹಿಡಿಯುವ ಕಾರ್ಯಾಚರಣೆಯಲ್ಲಿ ಕೊಲ್ಲುವ ಅಥವಾ ಅರಿವಳಿಕೆ ಇಂಜೆಕ್ಷನ್ ಸಿಡಿಸುವುದಕ್ಕೂ ಬಳಕೆ ಮಾಡುವಂತಿಲ್ಲ ಎಂದೂ ಸೂಚಿಸಲಾಗಿದೆ. ಪರಿಸರ ಮತ್ತು ಹುಲಿ ಸಂರಕ್ಷಣೆ ಹೋರಾಟಗಾರರು ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಉತ್ತರ ಈಶಾನ್ಯ ವಿದ್ಯಾರ್ಥಿ ಸಂಘಟನೆ 11ಗಂಟೆಗಳ ಬಂದ್ ಗೆ ಕರೆ ಕೊಟ್ಟಿದ್ದು, ಈ...
-
ನವದೆಹಲಿ: ಆಗಸ್ಟ್ 2019ರವರೆಗೆ ಪಾಕಿಸ್ತಾನ ಮೂಲದ 84 ಉಗ್ರರು ಒಳನುಸುಳಲು ಯತ್ನಿಸಿದ್ದರು. ಇದರಲ್ಲಿ 59 ಉಗ್ರರು ಭಾರತೀಯ ಗಡಿಯೊಳಗೆ ಪ್ರವೇಶಿಸಿರುವುದಾಗಿ ಕೇಂದ್ರ...
-
ನವದೆಹಲಿ: ಭಾರತದ ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯದ ಹಕ್ಕುಗಳ ಆಯೋಗ ನೀಡಿರುವ ಹೇಳಿಕೆ ಅಸಮರ್ಪಕವಾದದ್ದು ಮತ್ತು...
-
ನವದೆಹಲಿ: ವಿವಾದಿತ ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಹಿರಿಯ ಮುಖಂಡರಾದ ಪ್ರಶಾಂತ್ ಕಿಶೋರ್ ಹಾಗೂ ಪವನ್ ವರ್ಮಾ...
-
ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಸತತ 7ಗಂಟೆಗಳ ಕಾಲ ಸುದೀರ್ಘ ಚರ್ಚೆಯ ನಂತರ ಲೋಕಸಭೆಯಲ್ಲಿ ಸೋಮವಾರ ತಡರಾತ್ರಿ ಅಂಗೀಕಾರಗೊಂಡಿದೆ. ಇದೀಗ ತಿದ್ದುಪಡಿ ಮಸೂದೆ...
ಹೊಸ ಸೇರ್ಪಡೆ
-
ಹುಬ್ಬಳ್ಳಿ: ರಾಜ್ಯದಲ್ಲಿ ಸುಭದ್ರ ಸರ್ಕಾರ ಮುಂದುವರೆಯಲಿ ಎಂಬುದು ಜನತೆಯ ಆಶಯವಾಗಿದೆ. ಸಮೀಕ್ಷೆ ಮೀರಿ ಬಿಜೆಪಿಗೆ ದೊಡ್ಡ ಗೆಲುವು ಸಿಕ್ಕಿದೆ. ಗೆದ್ದವರಿಗೆ ನಾವು...
-
ಮಣಿಪಾಲ: ಉಪ ಚುನಾವಣೆಯಲ್ಲಿ ಮತದಾರರು ನೀಡಿದ ಸ್ಪಷ್ಟ ತೀರ್ಪಿನ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಯನ್ನು ಉದಯವಾಣಿ ಕೇಳಿದ್ದು, ಆಯ್ದ ಪ್ರತಿಕ್ರಿಯೆಗಳು...
-
ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ಉತ್ತರ ಈಶಾನ್ಯ ವಿದ್ಯಾರ್ಥಿ ಸಂಘಟನೆ 11ಗಂಟೆಗಳ ಬಂದ್ ಗೆ ಕರೆ ಕೊಟ್ಟಿದ್ದು, ಈ...
-
ತುಮಕೂರು: ಒಂದೂವರೆ ವರ್ಷದೊಳಗೆ ಗ್ರಾಮಾಂತರ ಕ್ಷೇತ್ರಕ್ಕೆ 300 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ. ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದರೆ ಸಾಕಷ್ಟು ಅನುದಾನ...
-
ಮಧುಗಿರಿ: ರಾಮಾಯಣದಲ್ಲಿ ನಿಷ್ಠೆ ಹಾಗೂ ನಂಬಿಕೆಗೆ ಅರ್ಹವಾಗಿದ್ದ ಏಕೈಕ ದೇವರು ಹನುಮಂತ. ಇಂದು ಅಂತಹ ನಿಷ್ಠೆ ಯುವ ಜನತೆ ಹೊಂದಬೇಕಿದೆ ಎಂದು ಕಸಾಪ ಅಧ್ಯಕ್ಷ ಚಿ.ಸೂ....