ಪೊಲೀಸ್ ಅಧಿಕಾರಿಯ ಸಮಯಪ್ರಜ್ಞೆ ಶ್ರವಣ ದೋಷದ ಯುವಕನನ್ನು 10 ವರ್ಷಗಳ ಬಳಿಕ ಮನೆ ಸೇರಿಸಿತು


Team Udayavani, May 11, 2020, 10:49 PM IST

ಪೊಲೀಸ್ ಅಧಿಕಾರಿಯ ಸಮಯಪ್ರಜ್ಞೆ ಶ್ರವಣ ದೋಷದ ಯುವಕನನ್ನು 10 ವರ್ಷಗಳ ಬಳಿಕ ಮನೆ ಸೇರಿಸಿತು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭೋಪಾಲ್: ದಿಗ್ಬಂಧನದಿಂದಾಗಿ ದೇಶಾದ್ಯಂತ ವಲಸೆ ಕಾರ್ಮಿಕರು ಉದ್ಯೋಗವಿಲ್ಲದೆ ತಮ್ಮ ಊರುಗಳಿಗೆ ತೆರಳುತ್ತಿರುವುದು ಸಾಮಾನ್ಯವಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಮಾತು ಮತ್ತು ಶ್ರವಣ ದೌರ್ಬಲ್ಯ ಹೊಂದಿದ್ದ ಯುವಕನೊಬ್ಬ ಪೊಲೀಸ್‌ ಅಧಿಕಾರಿಯ ಪ್ರಯತ್ನದಿಂದಾಗಿ 10 ವರ್ಷದ ಬಳಿಕ ತನ್ನ ಹೆತ್ತವರನ್ನು ಸೇರಿದ ಅಪರೂಪದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಇತ್ತೀಚೆಗೆ ಮಹಾರಾಷ್ಟ್ರದಿಂದ 100 ಕಿ.ಮೀ. ಪ್ರಯಾಣಿಸಿ ವಲಸೆ ಕಾರ್ಮಿಕರು ಮಧ್ಯಪ್ರದೇಶದ ಸೆಂಧ್ವಾ ನಗರಕ್ಕೆ ತಲುಪಿದ್ದಾರೆ. ಇವರ ಜೊತೆಯಲ್ಲಿ 500 ವಲಸೆ ಕಾರ್ಮಿಕರ ತಂಡವಿತ್ತು. ಎಲ್ಲರ ಮಾಹಿತಿಯನ್ನು ಕರ್ತವ್ಯದಲ್ಲಿದ್ದ ಪೊಲೀಸ್‌ ಇನ್ಸ್‌ ಪೆಕ್ಟರ್‌ ವಿನೋದ್‌ ಕುಮಾರ್‌ ಯಾದವ್‌ ಸಂಗ್ರಹಿಸಿದರು.

ಆದರೆ 20 ವರ್ಷದ ಒಬ್ಬ ಯುವಕನಿಗೆ ತನ್ನ ಸ್ವ ವಿವರವನ್ನು ನೀಡಲು ಸಾಧ್ಯವಾಗಲಿಲ್ಲ. ಈ ವೇಳೆ ಪೆನ್ನು ಕೊಟ್ಟು ನಿನ್ನ ಹೆಸರು ಬರೆದುಕೊಡು ಎಂದರು ಯಾದವ್‌. ಆ ಯುವಕ ‘ಉರವೆ’ ಎಂದು ತನ್ನ ಹೆಸರನ್ನು ಬರೆದ.

ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಹೆಚ್ಚು ಜನರು ಈ ಹೆಸರನ್ನು ಸರ್ನೆಮ್‌ ಆಗಿ ಇಟ್ಟುಕೊಳ್ಳುತ್ತಾರೆ. ತತ್‌ಕ್ಷಣ ವಿನೋದ್‌ ಕುಮಾರ್‌ ತಮ್ಮ ಸ್ನೇಹಿತ ಆದಾಯ ತೆರಿಗೆ ಅಧಿಕಾರಿ ಯುವರಾಜ್‌ ಅವರನ್ನು ಸಂಪರ್ಕಿಸಿದರು.

ಅವರ ಜತೆ ಯುವಕನ ಫೋಟೊ ಹಂಚಿಕೊಂಡರು. ಎಲ್ಲ ವ್ಯಾಟ್ಸಪ್‌ ಗುಂಪುಗಳಲ್ಲಿ ಯುವಕನ ಫೋಟೊ ವೈರಲ್‌ ಆಯಿತು. ಅಂತಿಮವಾಗಿ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯ ಪೊಲೀಸ್‌ ಪೇದೆಯೊಬ್ಬರು ಯಾದವ್‌ ಅವರಿಗೆ ದೂರವಾಣಿ ಮಾಡಿ ಯುವಕನ ತಂದೆಯನ್ನು ಪರಿಚಯಿಸಿದರು.

ಯುವಕ ಚಿಕ್ಕವನಿದ್ದಾಗ (2010ರಲ್ಲಿ) ವಲಸೆ ಕಾರ್ಮಿಕರ ಜತೆ ನಾಪತ್ತೆಯಾಗಿದ್ದ, ಆತನ ನಿಜವಾದ ಹೆಸರು ಲಕ್ಷ್ಮೀ ದಾಸ್‌ ಎಂದು ಯುವಕನ ತಂದೆ ವೀಡಿಯೊ ಕಾಲ್‌ ಮೂಲಕ ಇನ್ಸ್‌ಪೆಕ್ಟರ್‌ ಯಾದವ್‌ಗೆ ತಿಳಿಸಿದರು.

ಹೀಗೆ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರ ಸಕಾಲಿಕ ಸಮಯಪ್ರಜ್ಞೆ ಹತ್ತು ವರ್ಷ ಮನೆಯವರಿಂದ ದೂರವಾಗಿದ್ದ ಯುವಕ ಲಕ್ಷ್ಮೀ ದಾಸನನ್ನು ಮತ್ತೆ ಹೆತ್ತವರ ಮಡಿಲಿಗೆ ಸೇರುವಂತೆ ಮಾಡಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.