ಯೋಧರಿಗೆ ಸರ್ವಕಾಲಕ್ಕೂ ನಮ್ಮ ಬೆಂಬಲವಿದೆ: ನರೇಂದ್ರ ಮೋದಿ

ಗಡಿಯಲ್ಲಿ ನಮ್ಮ ಯೋಧರು ತಮ್ಮ ಕರ್ತವ್ಯವನ್ನು ಧೀರೋದಾತ್ತವಾಗಿ ನಿರ್ವಹಿಸುತ್ತಿದ್ದಾರೆ

Team Udayavani, Sep 15, 2020, 2:35 PM IST

ಯೋಧರಿಗೆ ಸರ್ವಕಾಲಕ್ಕೂ ನಮ್ಮ ಬೆಂಬಲವಿದೆ: ನರೇಂದ್ರ ಮೋದಿ

ನವದೆಹಲಿ:”ಭಾರತ-ಚೀನಾ ನಡುವೆ ಎಂಥ ಪ್ರಕ್ಷುಬ್ಧ ಪರಿಸ್ಥಿತಿ ಬಂದರೂ ಭಾರತ, ನಮ್ಮ ವೀರಯೋಧರ ಬೆನ್ನಿಗೆ ಯಾವಾಗಲೂ ನಿಂತಿರುತ್ತದೆ” ಎಂದು ಪ್ರಧಾನಿ
ನರೇಂದ್ರ ಮೋದಿ ತಿಳಿಸಿದ್ದಾರೆ.

ಸಂಸತ್‌ ಅಧಿವೇಶನ ಶುರುವಾಗುವ ಮುನ್ನ ಮಾಧ್ಯಮಗಳ ಬಳಿ ಮಾತನಾಡಿದ ಅವರು, “ಗಡಿಯಲ್ಲಿ ನಮ್ಮ ಯೋಧರು ತಮ್ಮ ಕರ್ತವ್ಯವನ್ನು ಧೀರೋದಾತ್ತವಾಗಿ ನಿರ್ವಹಿಸುತ್ತಿದ್ದಾರೆ.

ದುರ್ಗಮ ಬೆಟ್ಟಗಳ ಸಾಲಿನಲ್ಲಿ ಪ್ರತಿಕೂಲ ಹವಾಮಾನವನ್ನೂ ಲೆಕ್ಕಿಸದೆಕಾವಲು ಕಾಯುತ್ತಿರುವ ಅವರು, ಚೀನಾ ಮಾಡುತ್ತಿರುವ ಪ್ರತಿಯೊಂದುಕುತಂತ್ರಕ್ಕೂ ತಕ್ಕ ಉತ್ತರಕೊಡುತ್ತಿ ದ್ದಾರೆ. ಅವರ ಶೌರ್ಯದ ಬಗ್ಗೆ ನಮಗೆ ಹೆಮ್ಮೆಯಿದೆ. ನಮ್ಮ ಸಂಸತ್ತಿಗೆ ನಮ್ಮಯೋಧರ ಮೇಲೆ ಅಪಾರವಾದ ಗೌರವವಿದ್ದು ಹಾಲಿ ಸಂಸತ್‌ ಅಧಿವೇಶನದ ಲ್ಲಿಯೇ ತನ್ನ ಗೌರವವನ್ನು ವ್ಯಕ್ತಪಡಿಸುತ್ತದೆ” ಎಂದರು.

ವಿವಾದ ಸೃಷ್ಟಿಸಿದ ಸೌಗತಾ ರಾಯ್‌ ಟೀಕೆ
ಪಶ್ಚಿಮ ಬಂಗಾಳದ ಡಮ್‌ ಡಮ್‌ ಲೋಕಸಭಾ ಕ್ಷೇತ್ರದ ಸಂಸದ, ತೃಣಮೂಲ ಕಾಂಗ್ರೆಸ್‌ ನಾಯಕ ಸೌಗತಾ ರಾಯ್‌ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಲೋಕಸಭೆಯಲ್ಲಿ ಮಾಡಿದ ಆಕ್ಷೇಪಾರ್ಹ ಹೇಳಿಕೆ, ಸದನದಲ್ಲಿ ಭಾರೀ ಗದ್ದಲಕ್ಕೆ ಕಾರಣವಾಯಿತು.

ಆಡಳಿತಾರೂಢ ಎನ್‌ಡಿಎ ಸದಸ್ಯರು, ರಾಯ್‌ ಅವರ ಹೇಳಿಕೆಯನ್ನು ತೀವ್ರವಾಗಿ ಆಕ್ಷೇಪಿಸಿದರು. ಆಗ, ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಷಿ, ಸದನದ ಹಿರಿಯ ಸದಸ್ಯರಾಗಿ, ಕೇಂದ್ರ ಸಚಿವರೊಬ್ಬರ ಬಗ್ಗೆ ವೈಯಕ್ತಿಕ ಟೀಕೆ ಮಾಡುವುದು ಸಲ್ಲದು. ಅವರು ನಿರ್ಮಲಾ ಜೀ ಅವರಲ್ಲಿ ಬೇಷರತ್‌ ಕ್ಷಮೆ ಕೋರಬೇಕು ಎಂದರು. ಆನಂತರ, ರಾಯ್‌ ಅವರ ಆಕ್ಷೇಪಾರ್ಹ ಹೇಳಿಕೆಯನ್ನು ದಿನಂಪ್ರತಿ ಕಲಾಪದ ವಿವರಗಳನ್ನು ದಾಖಲಿಸುವಕಡತದಿಂದ ತೆಗೆದುಹಾಕಲಾಯಿತು.

ಟಾಪ್ ನ್ಯೂಸ್

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.