Central Govt ಬಡ್ತಿಯಲ್ಲಿ ಒಬಿಸಿಗೆ ಮೀಸಲು ಪ್ರಸ್ತಾಪವೇ ಇಲ್ಲ

ಕೇಂದ್ರ ಶಿಕ್ಷಣ ಸಂಸ್ಥೆಗಳಲ್ಲಿ ಬಡ್ತಿ ನೀಡುವ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ

Team Udayavani, Dec 11, 2023, 9:25 PM IST

lokCentral Govt ಬಡ್ತಿಯಲ್ಲಿ ಒಬಿಸಿಗೆ ಮೀಸಲು ಪ್ರಸ್ತಾಪವೇ ಇಲ್ಲ

ನವದೆಹಲಿ: ಕೇಂದ್ರ ಶಿಕ್ಷಣ ಸಂಸ್ಥೆಗಳಲ್ಲಿ ಒಬಿಸಿ ವರ್ಗಗಳಿಗೆ ಬಡ್ತಿ ನೀಡಲು ಮೀಸಲಾತಿ ನೀಡುವ ಯಾವುದೇ ಪ್ರಸ್ತಾಪ ಕೇಂದ್ರದ ಮುಂದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಲೋಕಸಭೆಯಲ್ಲಿ ಸೋಮವಾರ ಸ್ಪಷ್ಟಪಡಿಸಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನದ 6ನೇ ದಿನದಂದು ಕಾಂಗ್ರೆಸ್‌ ಸಂಸದ ಮಾಣಿಕ್ಕಂ ಟಾಗೋರ್‌ ಲೋಕಸಭೆಯಲ್ಲಿ ಕೇಳಿದ್ದ ಪ್ರಶ್ನೆಗೆ ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಸುಭಾಸ್‌ ಸರ್ಕಾರ್‌ ಮೇಲಿನಂತೆ ಪ್ರತಿಕ್ರಿಯಿಸಿದರು.

ಕೇಂದ್ರ ಶಿಕ್ಷಣ ಸಂಸ್ಥೆಗಳ ಕಾಯ್ದೆ-2019 ವಿಶ್ವವಿದ್ಯಾನಿಲಯಗಳೆಲ್ಲವನ್ನೂ ಒಂದು ಘಟಕವಾಗಿ ಪರಿಗಣಿಸಿ ಮೀಸಲು ಒದಗಿಸುತ್ತಿದೆ. ಕಾಯ್ದೆ ಪ್ರಕಾರವಷ್ಟೇ ಮೀಸಲು ನೀಡಲಾಗುತ್ತಿದ್ದು, ಯಾವುದೇ ಹೊಸ ಪ್ರಸ್ತಾಪವನ್ನೂ ಸರ್ಕಾರ ಹೊಂದಿಲ್ಲವೆಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಸಭಾತ್ಯಾಗ: ಇತ್ತ ರಾಜ್ಯ ಸಭೆಯಲ್ಲೂ ವಿಪಕ್ಷಗಳ ಆಡಳಿತವಿರುವ ರಾಜ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಕೇಂದ್ರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ವಿಪಕ್ಷಗಳ ಒಕ್ಕೂಟ ಐಎನ್‌ಡಿಐಎ ಪಕ್ಷಗಳ ಸಂಸದರು ಸಭಾತ್ಯಾಗ ಮಾಡಿದ್ದಾರೆ.

ಟಿಎಂಸಿ , ಆಪ್‌, ಎಸ್‌ಪಿ, ಜನತಾದಳ (ಯುನೈಟೆಡ್‌), ಡಿಎಂಕೆ, ಎನ್‌ಸಿಪಿ, ಸಿಪಿಐ ಹಾಗೂ ಶಿವಸೇನೆ (ಯುಟಿಬಿ) ಸಂಸದರು ಸದನದಿಂದ ಹೊರ ನಡೆದಿದ್ದಾರೆ.

ಎಲ್ಲದ್ದಕ್ಕೂ ಕೋಮುಬಣ್ಣ ಬಳಿಯಬೇಡಿ: ರಾಜ್ಯಸಭೆಯಲ್ಲಿ ಮಧ್ಯಾಹ್ನದ ಅವಧಿಗಳ ಸಮಯ ಬದಲಾಯಿಸಿದ್ದರ ಬಗ್ಗೆಯೂ ತೀವ್ರ ಚರ್ಚೆ ನಡೆದಿದೆ. ಮುಸ್ಲಿಮರ ಪ್ರಾರ್ಥನೆಗೆ ಅಡ್ಡಿಪಡಿಸಲು ಸಮಯ ಬದಲಿಸಲಾಗಿದೆ ಎಂದು ಡಿಎಂಕೆ ಸಂಸದ ತಿರುಚ್ಚಿ ಶಿವ ಆರೋಪಿಸಿದ್ದಾರೆ. ಬಿಜೆಪಿ ನಾಯಕ ಮುಕ್ತಾರ್‌ ಅಬ್ಟಾಸ್‌ ನಖೀÌ ಈ ಬಗ್ಗೆ ಪ್ರತಿಕ್ರಿಯಿಸಿ, ಎಲ್ಲದಕ್ಕೂ ಕೋಮು ಬಣ್ಣ ನೀಡುವುದು ಸಲ್ಲದು ಎಂದಿದ್ದಾರೆ.

ರಾಜ್ಯಸಭೆಯಲ್ಲಿ ಜಮ್ಮುಕಾಶ್ಮೀರ ಮಸೂದೆ ಮಂಡನೆ
ಜಮ್ಮುಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆ -2023 ಹಾಗೂ ಜಮ್ಮುಕಾಶ್ಮೀರ ಮರುವಿಂಗಡಣೆ (ತಿದ್ದುಪಡಿ) ಮಸೂದೆಯನ್ನು ರಾಜ್ಯಸಭೆಯಲ್ಲಿ ಅಂಗೀಕಾರಕ್ಕಾಗಿ ಕೇಂದ್ರಗೃಹ ಸಚಿವ ಅಮಿತ್‌ ಶಾ ಮಂಡನೆ ಮಾಡಿದ್ದಾರೆ. ಇದೇ ವೇಳೆ ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದು ನಿರ್ಣಯದ ಕುರಿತು ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿನ ಕುರಿತಂತೆ ಚರ್ಚೆಗಳೂ ನಡೆದಿದ್ದು, ಕಣಿವೆ ಮಾತ್ರವಲ್ಲ, ಪಾಕಿಸ್ತಾನ ಆಕ್ರಮಿತ ಕಾಶ್ಮೀರವೂ ಭಾರತಕ್ಕೇ ಸೇರಿದ್ದು, ಅದನ್ನು ಯಾರು ಕಸಿಯಲು ಸಾಧ್ಯವಿಲ್ಲ ಎಂದು ಅಮಿತ್‌ ಶಾ ಹೇಳಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.