Kerala: ಇಲ್ಲಿ ಸಾಕಷ್ಟು ನೀರಿದೆ, ನಮ್ಮ ರಾಜ್ಯಕ್ಕೆ ಬನ್ನಿ: ಕೇರಳ ಆಹ್ವಾನ


Team Udayavani, Mar 28, 2024, 6:30 AM IST

Kerala: ಇಲ್ಲಿ ಸಾಕಷ್ಟು ನೀರಿದೆ, ನಮ್ಮ ರಾಜ್ಯಕ್ಕೆ ಬನ್ನಿ: ಕೇರಳ ಆಹ್ವಾನ

ತಿರುವನಂತಪುರ: ಕರ್ನಾಟಕದ ರಾಜಧಾನಿ, ಸಿಲಿಕಾನ್‌ ಸಿಟಿ ಬೆಂಗ ಳೂರಿನಲ್ಲಿ ನೀರಿನ ಸಮಸ್ಯೆ ಎದುರಾ ಗುತ್ತಿ ದ್ದಂತೆಯೇ ನೆರ ರಾಜ್ಯವಾದ ಕೇರಳ ಬೆಂಗಳೂರಿನ ಐಟಿ ಸಂಸ್ಥೆಗಳತ್ತ ಕಣ್ಣು ಹಾಯಿಸಿದೆ. ನಮ್ಮ ರಾಜ್ಯದಲ್ಲಿ ನೀರಿನ ಜತೆಗೆ ಎಲ್ಲ ರೀತಿಯ ಸೌಲಭ್ಯಗಳನ್ನೂ ಒದಗಿಸಿಕೊಡುತ್ತೇವೆ, ಇಲ್ಲಿಯೇ ನಿಮ್ಮ ಕಂಪೆನಿಗಳನ್ನು ತೆರೆಯಿರಿ ಎಂದು ದೊಡ್ಡ ದೊಡ್ಡ ಐಟಿ ಸಂಸ್ಥೆಗಳಿಗೆ ಆಹ್ವಾನ ನೀಡಿದೆ.

ಈ ಕುರಿತಂತೆ ಕೇರಳದ ಕೈಗಾರಿಕೆ ಮತ್ತು ಕಾನೂನು ಸಚಿವರಾದ ಪಿ. ರಾಜೀವ್‌ ಅವರೇ ಖುದ್ದು ಮಾಹಿತಿ ನೀಡಿದ್ದು, “ಬೆಂಗಳೂರಿನಲ್ಲಿ ವಿಪರೀತ ವಾಗಿ ನೀರಿಗೆ ಸಮಸ್ಯೆಯಾಗಿರುವ ವರದಿ ಗಳನ್ನು ನಾವು ಓದಿದ್ದೇವೆ. ಈ ಹಿನ್ನೆಲೆಯಲ್ಲಿ ಐಟಿ ಸಂಸ್ಥೆಗಳಿಗೆ ಪತ್ರ ಬರೆದು ಎಲ್ಲ ಸೌಲಭ್ಯಗಳ ಜತೆಗೆ ನೀರನ್ನೂ ಒದಗಿಸುವುದಾಗಿ ಹೇಳಿದ್ದೇವೆ. ನಮ್ಮ ರಾಜ್ಯದಲ್ಲಿ 44 ನದಿಗಳಿವೆ ಹಾಗಾಗಿ ನೀರಿನ ಸಮಸ್ಯೆಯೂ ಇಲ್ಲ’ ಎಂದಿದ್ದಾರೆ.

ಅಲ್ಲದೇ ಬೆಂಗಳೂರಿನಂತೆಯೇ ನಮ್ಮ ಇಡೀ ರಾಜ್ಯವನ್ನು ಐಟಿ ಕೇಂದ್ರವನ್ನಾಗಿಸುವ ಉದ್ದೇಶವನ್ನು ನಾವು ಹೊಂದಿದ್ದೇವೆ. ಇದಕ್ಕಾಗಿ ಅಗತ್ಯ ವಾದಂಥ ವ್ಯವಸ್ಥೆಗಳು, ಸೌಲಭ್ಯಗಳೂ ನಮ್ಮಲ್ಲಿ ಇವೆ ಎಂದಿದ್ದಾರೆ.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.