ಶಬರಿಮಲೆ ಪ್ರವೇಶಿಸಿದ ಮಹಿಳೆಯರು ನಕ್ಸಲರು:ಕಾಂಗ್ರೆಸ್ ಎಂಪಿ
Team Udayavani, Jan 3, 2019, 11:50 AM IST
ಹೊಸದಿಲ್ಲಿ: ಬುಧವಾರ ಶಬರಿಮಲೆ ಪ್ರವೇಶಿಸಿದ ಇಬ್ಬರು ಮಹಿಳೆಯರು ಮಾವೋವಾದಿಗಳು ಎಂದು ಕೇರಳದ ಕಾಂಗ್ರೆಸ್ ಸಂಸದ ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾವು ಕೇರಳದಲ್ಲಿ ಕರಾಳ ದಿನವನ್ನು ಆಚರಿಸುತ್ತಿದ್ದೇವೆ. ರಾಜ್ಯ ಸರ್ಕಾರ ಶಬರಿಮಲೆ ಭಕ್ತರ ಭಾವನೆಗಳ ಮೇಲೆ ಸಲಾವು ಹಾಕುತ್ತಿದೆ. ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿ , ಈ ಇಬ್ಬರು ಮಹಿಳೆಯರು ದೇವಾಲಯ ಪ್ರವೇಶಿಸಿದ್ದಾರೆ. ಅವರು ಕಾರ್ಯಕರ್ತೆಯರು. ಅವರು ಮಾವೋವಾದಿಗಳು ಎಂದು ಕಿಡಿ ಕಾರಿದರು.
ಕೇರಳದಲ್ಲಿ ಗುರುವಾರ ಹರತಾಳ ನಡೆಸಲಾಗುತ್ತಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕರಾಳ ದಿನವನ್ನು ಆಚರಿಸುತ್ತಿದೆ. ವಿವಿಧೆಡೆ ಹಿಂಸಾಚಾರ ನಡೆದಿದ್ದು ಹಲವರಿಗೆ ಇರಿದ ಬಗ್ಗೆಯೂ ಪ್ರಕರಣಗಳು ದಾಖಲಾಗಿವೆ.
ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ವಿರೋಧವಿದ್ದ ಹೊರತಾಗಿಯೂ ನಲವತ್ತು ಆಸುಪಾಸು ವಯಸ್ಸಿನ ಇಬ್ಬರು ಮಹಿಳೆ ಯರಾದ ಕನಕದುರ್ಗಾ (42) ಮತ್ತು ಬಿಂದು (42)ಎಂಬವರು ಬುಧವಾರ ಬೆಳಗಿನ ಜಾವ ಬೆಳಗಿನ ಜಾವ 3.45ಕ್ಕೆ ದೇಗುಲದ ಸನ್ನಿಧಾನಂ ಪ್ರವೇಶಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್