‘ಅಲ್ಲಿ ದೇಶದ ಹಿತಕ್ಕಾಗಿ ಎಲ್ಲರೂ ಒಂದಾಗಿದ್ದರು’: ವಿಪಕ್ಷಗಳಿಗೆ ನಯವಾಗಿ ತಿವಿದ PM Modi


Team Udayavani, May 25, 2023, 12:03 PM IST

thumb-3

ಹೊಸದಿಲ್ಲಿ: ನೂತನ ಸಂಸತ್ ಭವನ ಉದ್ಘಾಟನೆಯ ಬಗ್ಗೆ ಟೀಕೆಗಳು ಬರುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷಗಳ ವಿರುದ್ಧ ಪರೋಕ್ಷವಾಗಿ ಕುಟುಕಿದ್ದಾರೆ.

ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾ ಭೇಟಿಯನ್ನು ಮುಗಿಸಿದ ನಂತರ ಪ್ರಧಾನಿ ಇಂದು ದೆಹಲಿಗೆ ಆಗಮಿಸಿದರು.

ಆಸ್ಟ್ರೇಲಿಯಾದ ಸಿಡ್ನಿಯಲ್ಲಿನ ಸಮುದಾಯ ಕಾರ್ಯಕ್ರಮವನ್ನು ಉಲ್ಲೇಖಿಸಿ ಮಾತನಾಡಿದ ಪ್ರಧಾನಿ ಮೋದಿ, ಅಲ್ಲಿನ ಪ್ರೇಕ್ಷಕರಲ್ಲಿ ಕೇವಲ ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ ಮಾತ್ರ ಇದ್ದಿದ್ದು ಅಲ್ಲ. ಅಲ್ಲಿ ಆ ದೇಶದ ಮಾಜಿ ಪ್ರಧಾನಿ, ವಿರೋಧ ಪಕ್ಷದ ಸಂಸದರೂ ಕೂಡಾ ಇದ್ದರು. ಅವರೆಲ್ಲರೂ ದೇಶದ ಹಿತಕ್ಕಾಗಿ ಅಲ್ಲಿ ಸೇರಿದ್ದರು ಎಂದರು.

ಇದನ್ನೂ ಓದಿ:IPL Stories; ಆರ್ ಸಿಬಿ ನೆಟ್ ಬೌಲರ್, ಪಂತ್ ನೆರೆಮನೆಯಾತ…: ಯಾರು ಈ ಆಕಾಶ್ ಮಧ್ವಾಲ್

“ಮಾಜಿ ಪ್ರಧಾನಿ ಕೂಡ ಆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ವಿರೋಧ ಪಕ್ಷದ ಮತ್ತು ಆಡಳಿತ ಪಕ್ಷದ ಸಂಸದರು ಇದ್ದರು. ಅವರೆಲ್ಲರೂ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು” ಎಂದು ಪ್ರಧಾನಿ ಹೇಳಿದರು.

“ಬಿಕ್ಕಟ್ಟಿನ ಸಮಯದಲ್ಲಿ, ಮೋದಿ ಜಗತ್ತಿಗೆ ಏಕೆ ಲಸಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಕೇಳಿದರು, ನೆನಪಿಡಿ, ಇದು ಬುದ್ಧನ ಭೂಮಿ, ಇದು ಗಾಂಧಿಯ ನಾಡು! ನಾವು ನಮ್ಮ ಶತ್ರುಗಳ ಬಗ್ಗೆಯೂ ಕಾಳಜಿ ವಹಿಸುತ್ತೇವೆ, ನಾವು ಸಹಾನುಭೂತಿಯಿಂದ ಪ್ರೇರಿತ ಜನರು!” ಎಂದು ಪ್ರಧಾನಿ ಮೋದಿ ಹೇಳಿದರು.

ಹೊಸ ಸಂಸತ್ ಕಟ್ಟಡವನ್ನು ಭಾನುವಾರ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ, ಆದರೆ ಈ ಕಾರ್ಯಕ್ರಮದಲ್ಲಿ ಪ್ರತಿಪಕ್ಷಗಳು ಭಾಗವಹಿಸುತ್ತದೆ. ಸುಮಾರು 20 ಪಕ್ಷಗಳು ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.