ಟಿಕೆಟ್‌ ಬುಕಿಂಗ್‌ಗೆ ಅಂತರ ಭಯವಿಲ್ಲ; ಯುಟಿಎಸ್‌ ನಿಯಮಗಳಲ್ಲಿ ಭಾರೀ ಬದಲು


Team Udayavani, Nov 12, 2022, 7:35 AM IST

thumb-4

ನವದೆಹಲಿ:ರೈಲು ಹೊರಡುವ ಸಮಯ… ಸರದಿಯಲ್ಲಿ ನಿಂತು ಟಿಕೆಟ್‌ ತೆಗೆದುಕೊಳ್ಳುವಷ್ಟು ಸಮಯ ಇಲ್ಲ… ಇಂಥ ಸಮಯದಲ್ಲಿ ಏನು ಮಾಡಬೇಕು?ಇದಕ್ಕಾಗಿಯೇ ರೈಲ್ವೆ ಇಲಾಖೆ, ನಿಮ್ಮ ಮೊಬೈಲ್‌ ಮೂಲಕವೇ ರೈಲು ನಿಲ್ದಾಣದಿಂದ 20 ಕಿಮೀ ದೂರದಿಂದಲೇ ಟಿಕೆಟ್‌ ಖರೀದಿಸುವ ವ್ಯವಸ್ಥೆಯನ್ನು ರೂಪಿಸಿದೆ.

ಅನ್‌ರಿಸರ್ವ್‌ ಟಿಕೆಟ್‌ ಬುಕಿಂಗ್‌ ಸಿಸ್ಟಮ್‌ (ಯುಟಿಎಸ್‌) ವ್ಯವಸ್ಥೆಯ ಅನ್ವಯ ಮೊಬೈಲ್‌ ಆ್ಯಪ್‌ ಮೂಲಕ ಈವರೆಗೆ ಐದು ಕಿಮೀ ವ್ಯಾಪ್ತಿಯೊಳಗೆ ಟಿಕೆಟ್‌ ಖರೀದಿಸಬಹುದಾಗಿತ್ತು. ಇನ್ನು ದೂರದ ಆಂತಕ ಬೇಕಾಗಿಲ್ಲ. ಹೊಸ ನಿರ್ಧಾರದ ಪ್ರಕಾರ ಇನ್ನು ಮುಂದೆ 20 ಕಿಮೀ ದೂರದ ವ್ಯಾಪ್ತಿಯಲ್ಲಿ ಟಿಕೆಟ್‌ಗಳನ್ನು ಬುಕ್‌ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಪರಿಷ್ಕೃತ ನಿರ್ಧಾರದ ಪ್ರಕಾರ ಉಪನಗರ ವ್ಯಾಪ್ತಿಯಲ್ಲಿ ಇಲ್ಲದ ರೈಲು ನಿಲ್ದಾಣ ಅಲ್ಲದ ಪ್ರದೇಶದಲ್ಲಿ ಸದ್ಯ ಇರುವ 5 ಕಿಮೀ ವ್ಯಾಪ್ತಿಯಿಂದ 20 ಕಿಮೀ, ಉಪನಗರದ ವ್ಯಾಪ್ತಿಯಲ್ಲಿ ಬರುವ ರೈಲು ನಿಲ್ದಾಣಗಳಲ್ಲಿ ಹಾಲಿ 2 ಕಿಮೀನಿಂದ 5 ಕಿಮೀಗೆ ಟಿಕೆಟ್‌ ಕಾಯ್ದಿರಿಸುವ ಸೌಲಭ್ಯ ವಿಸ್ತರಿಸಲಾಗಿದೆ.

ಪ್ಯಾಸೆಂಜರ್‌ ರೈಲು ಮತ್ತು ದೂರದ ಸ್ಥಳಗಳಿಗೆ ಪ್ರಯಾಣಿಸುವವರು ಹಲವು ಸಮಯದಿಂದ ಟಿಕೆಟ್‌ ಕಾಯ್ದಿರಿಸುವ ಅಂತರ ಹೆಚ್ಚಿಸುವ ಬಗ್ಗೆ ಮನವಿ ಮಾಡುತ್ತಿದ್ದರು. ಅದಕ್ಕೆ ಅನುಸಾರವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪಾವತಿ ಹೇಗೆ?:
ಆರ್‌- ವ್ಯಾಲೆಟ್‌, ಪೇಟಿಎಂ, ಮೊಬಿಕ್ಲಿಕ್‌ ಅಥವಾ ಇಂಟರ್‌ನೆಟ್‌ ಬ್ಯಾಂಕಿಂಗ್‌ ವ್ಯವಸ್ಥೆ ಮೂಲಕ ನಿಗದಿತ ಟಿಕೆಟ್‌ ಖರೀದಿಸಿ ಮೊತ್ತ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ. ಹೊಸ ಸೌಲಭ್ಯದಿಂದಾಗಿ ಪ್ರಯಾಣಿಕರಿಗೆ ಕ್ಷಿಪ್ರವಾಗಿ ಟಿಕೆಟ್‌ ಕಾಯ್ದಿರಿಸಲು ಅನುಕೂಲವಾಗಲಿದೆ.

ಸದ್ಯ
ಉಪನಗರ ವ್ಯಾಪ್ತಿಯಲ್ಲಿ ಇಲ್ಲದ ರೈಲು ನಿಲ್ದಾಣ 5 ಕಿಮೀ
ಪರಿಷ್ಕರಣೆ- 20 ಕಿಮೀ
ಉಪ ನಗರ ವ್ಯಾಪ್ತಿಯಲ್ಲಿ ಇರುವ ನಿಲ್ದಾಣ 2 ಕಿಮೀ
ಪರಿಷ್ಕರಣೆ- 5 ಕಿಮೀ

 

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.