ಅಕ್ಟೋಬರ್-ನವೆಂಬರ್ ನಲ್ಲಿ ಕೋವಿಡ್ 3ನೇ ಅಲೆ ಗರಿಷ್ಟ ಮಟ್ಟಕ್ಕೆ ಏರಿಕೆ ಸಾಧ್ಯತೆ : ಮಣೀಂದ್ರ

ದಿನಕ್ಕೆ 1.5 ರಿಂದ 2 ಲಕ್ಷ ಸೋಂಕು ದಾಖಲಾಗುವ ಸಾಧ್ಯತೆ : ಅಗರ್ವಾಲ್

Team Udayavani, Jul 4, 2021, 2:45 PM IST

Third wave of Covid-19 may hit its peak between October-November if…: Govt panel scientist

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ಕೋವಿಡ್ ಸೋಂಕನ್ನು ನಿಯಂತ್ರಣ ಮಾಡುವುದನ್ನು ಸರಿಯಾಗಿ ನಿಭಾಯಿಸದಿದ್ದಲ್ಲಿ ಅಕ್ಟೋಬರ್ ನವಂಬರ್ ಸಂದರ್ಭದಲ್ಲಿ ಮೂರನೇ ಅಲೆ ಉತ್ತುಂಗಕ್ಕೆ ಏರುವ ಸಾಧ್ಯತೆ ಇದೆ ಎಂದು ಸರ್ಕಾರಿ ಕೋವಿಡ್ ನಿರ್ವಹಣೆಯ ಸಮಿತಿಯ ತಜ್ಞ ಮಣೀಂದ್ರ ಅಗರ್ವಾಲ್ ಎಚ್ಚರಿಕೆ ನೀಡಿದ್ದಾರೆ.

ಮೂರನೇ ಅಲೆಯ ಸಂದರ್ಭದಲ್ಲಿ ದಿನಕ್ಕೆ ಎರಡನೇ ಅಲೆಯ ಸಂದರ್ಭದಲ್ಲಿ ಇರುತ್ತಿದ್ದ ಸೋಂಕಿತರ ಸಂಖ್ಯೆಯ ಅರ್ಧದಷ್ಟು ಪ್ರಕರಣಗಳು ದಾಖಲಾಗುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ಕೊರೊನಾ ವೈರಸ್‌ ನ ಹೊಸ ರೂಪಾಂತರ ‘ಸಾರ್ಸ್-ಕೋವ್-2’ (SARS-CoV-2) ಹರಡಿದರೆ ಮೂರನೇ ಅಲೆಯಲ್ಲಿ ಕೋವಿಡ್ ಸೋಂಕು ಅತ್ಯಂತ ವೇಗವಾಗಿ ಹರಡುವ ವಿಷಯದ ಬಗ್ಗೆಯೂ ಕೂಡ ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಕೋಡಿಹಳ್ಳಿಯಲ್ಲಿ ಅನುಮಾನಾಸ್ಪದ ಸ್ಪೋಟಕಗಳು ಪತ್ತೆ: ಪರೀಕ್ಷೆ ನಡೆಸುತ್ತಿದ್ದ ವ್ಯಕ್ತಿಗೆ ಗಾಯ

ಈ ಬಗ್ಗೆ ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ  ಸರಣಿ ಟ್ವೀಟ್ ಮಾಡಿರುವ ಮಣೀಂದ್ರ,  ರೋಗ ನಿರೋಧಕ ಶಕ್ತಿ ನಷ್ಟ, ಲಸಿಕಾ ಅಭಿಯಾನ ಕಾರ್ಯಕ್ರಮಗಳ ಪರಿಣಾಮಗಳು ಹಾಗೂ ಸೋಂಕಿನ ಅಧಿಕ ರೂಪಾಂತರಿಗಳ ಸಾಧ್ಯತೆಗಳು ಮುಖ್ಯ ಅಂಶಗಳಾಗಿವೆ ಎಂದಿದ್ದಾರೆ.

ಈ ಪ್ರಮುಖ ಅಂಶಗಳು ಎರಡನೇ ಅಲೆಯ ಮುನಸ್ಊಚನೆಗಳನ್ನು ರಚಿಸುವಾಗ ಇದ್ದಿರಲಿಲ್ಲ, ಈ ಕುರಿತಾಗಿ ವಿಸ್ತೃತ ವರದಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.


ನಾವು ಮೂರು ಸನ್ನಿವೇಶಗಳನ್ನು ರಚಿಸಿದ್ದೇವೆ, ಒಂದು ಆಶಾವಾದಿಯಾಗಿದೆ, ಆಗಸ್ಟ್ ವೇಳೆಗೆ ಜೀವನವು ಸಾಮಾನ್ಯ ಸ್ಥಿತಿಗೆ ಬರಲಿದ್ದು, ಮತ್ತು ಹೊಸ ರೂಪಾಂತರಿಗಳ ಸೃಷ್ಟಿಯಾಗುವುದಿಲ್ಲಬವ ಎಂದು ಭಾವಿಸುತ್ತೇವೆ. ಇನ್ನೊಂದು ಮಧ್ಯಂತರವಾಗಿದ್ದು, ಇದರಲ್ಲಿ ಆಶಾವಾದಿ ಸನ್ನಿವೇಶದೊಂದಿಗೆ ಹೆಚ್ಚುವರಿಯಾಗಿ ವ್ಯಾಕ್ಸಿನೇಷನ್ ಶೇಕಡಾ 20 ರಷ್ಟು ಕಡಿಮೆ ಪರಿಣಾಮಕಾರಿ ಎಂದು ನಾವು ಭಾವಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನು,  “ಅಂತಿಮ ಸನ್ನಿವೇಶದಲ್ಲಿ ಮಧ್ಯಂತರಕ್ಕಿಂತ ಸನ್ನಿವೇಶಕ್ಕಿಂತ ಭಿನ್ನವಾಗಿವೆ. ಆಗಸ್ಟ್‌ ನಲ್ಲಿ ಹೊಸದಾಗಿ ಶೇಕಡಾ 25 ರಷ್ಟು ಹೆಚ್ಚು ಸಾಂಕ್ರಾಮಿಕ ರೂಪಾಂತರಿ ಸೋಂಕುಗಳು ಸೃಷ್ಟಿಯಾಗಿ ಹರಡುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ ಎಂದಿದ್ದಾರೆ.

ಆಗಸ್ಟ್ ಮಧ್ಯದ ವೇಳೆಗೆ ಎರಡನೇ ಅಲೆಯ ಸೋಂಕು ಇಳಿಮುಖವಾಗುವ ಸಾಧ್ಯತೆ ಇದ್ದು, ಅಕ್ಟೋಬರ್ ಮತ್ತು ನವೆಂಬರ್ ನಡುವೆ ಮೂರನೇ ಅಲೆಯು ಗರಿಷ್ಠ ಮಟ್ಟವನ್ನು ತಲುಪಬಹುದು ಎಂದು ತೋರಿಸಿದ ಗ್ರಾಫ್ ಅನ್ನು ಸಹ ಅವರು ಇನ್ನೊಂದು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ದಿನಕ್ಕೆ 1.5 ಲಕ್ಷದಿಮದ 2 ಲಕ್ಷದ ತನಕ ಕೋವಿಡ್ ಸೋಂಕು ದಾಖಲಾಗುವ ಸಾಧ್ತತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ತವರಿಗೆ ಆಗಮಿಸಿದ ವೀರಯೋಧ ಕಾಶಿರಾಯ ಪಾರ್ಥಿವ ಶರೀರ: ಪಂಚಭೂತಗಳಲ್ಲಿ ಲೀನ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.