ತಿರುವನಂತಪುರ ಮೇಯರ್ ಪತ್ರ ವಿವಾದ: ಕಾಂಗ್ರೆಸ್-ಬಿಜೆಪಿ ಮುಖಂಡರಿಂದ ಪ್ರತಿಭಟನೆ
Team Udayavani, Nov 7, 2022, 7:50 AM IST
ತಿರುವನಂತಪುರ: ತಿರುವನಂತಪುರ ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದಲ್ಲಿ ಇರುವ ಕೆಲವು ಹುದ್ದೆಗಳಿಗೆ ನೇಮಕ ಮಾಡುವಲ್ಲಿ ಸಿಪಿಎಂ ಕಾರ್ಯಕರ್ತರನ್ನು ನೇಮಕ ಮಾಡಬೇಕು ಎಂದು ಮೇಯರ್ ಆರ್ಯ ರಾಜೇಂದ್ರನ್ ಪತ್ರ ಬರೆದಿದ್ದಾರೆ ಎಂದು ಆರೋಪಿಸಲಾಗಿದೆ. ದೇಶದ ಅತ್ಯಂತ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಕೂಡ ಅವರು ಪಾತ್ರರಾಗಿದ್ದಾರೆ.
ತಿರುವನಂತಪುರ ಜಿಲ್ಲಾ ಸಿಪಿಎಂ ಕಾರ್ಯದರ್ಶಿ ಅನವೂರ್ ನಾಗಪ್ಪನ್ ಅವರಿಗೆ ಬರೆದಿದ್ದಾರೆ ಎಂದು ಹೇಳಲಾಗಿರುವ ಪತ್ರ ಈಗ ಕೇರಳದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಆರಂಭದಲ್ಲಿ ಸಿಪಿಎಂ ನಾಯಕ ನಾಗಪ್ಪನ್ ಪತ್ರ ನಕಲಿ ಎಂದು ಪ್ರತಿಪಾದಿಸಿದರೂ, ಈ ಬಗ್ಗೆ ತನಿಖೆ ನಡೆಸಲು ತೀರ್ಮಾನ ಮಾಡಿರುವುದಾಗಿ ಹೇಳಿದ್ದಾರೆ. ಈ ಬಗ್ಗೆ ತಮಗೆ ಮಾಹಿತಿಯೇ ಇಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ, ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ತಿರುವನಂತಪುರ ಮಹಾನಗರ ಪಾಲಿಕೆ ಎದುರು ಪ್ರತಿಭಟನೆಯನ್ನೂ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ