ತುಸು ಆಳವಾಗಿರುವ ಅಷ್ಟೇ ಆಸಕ್ತಿದಾಯಕ ಬಜೆಟ್‌ ಇದು


Team Udayavani, Feb 2, 2018, 9:58 AM IST

02-6.jpg

ಈಬಾರಿಯ ಬಜೆಟ್‌ ಬಹಳಷ್ಟು ಆಸಕ್ತಿ ಮೂಡಿಸಿದೆ. ಕೆಲವು ಪ್ರಮುಖ ಕ್ಷೇತ್ರಗಳನ್ನು ಹಿಡಿದುಕೊಂಡು ಅದರಲ್ಲಿ ಇಳಿದ ಆಳದ ಬಗ್ಗೆ ಮೆಚ್ಚಿಗೆ ಇದೆ. ಕೃಷಿ ಮತ್ತು ಗ್ರಾಮೀಣ, ಆರೋಗ್ಯ, ಮೂಲ ಸೌಕರ್ಯ, ವಿದ್ಯಾಭ್ಯಾಸ, ಹಿರಿಯ ನಾಗರಿಕರ ಕಲ್ಯಾಣ ಮುಂತಾದ ಕ್ಷೇತ್ರಗಳಲ್ಲಿ ತೀವ್ರವಾದ ನಿಗಾ ವಹಿಸಿ ಬಜೆಟ್‌ ಮಾಡಲಾಗಿದೆ. ಆದಾಯಕ್ಕಾಗಿ ಕಸ್ಟಮ್ಸ… ಸುಂಕ ಮತ್ತು ಶೇರುಗಟ್ಟೆ ಆದಾಯವನ್ನು ಕೇಂದ್ರೀಕರಿಸಿಕೊಂಡು ಜನ ಸಾಮಾನ್ಯರ ಹಿತಾಸಕ್ತಿಗಾಗಿ ಬಹಳಷ್ಟು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. 

ಕೃಷಿ ಕ್ಷೇತ್ರದಲ್ಲಿ ವೆಚ್ಚದ ಒಂದೂವರೆ ಪಾಲು ಕನಿಷ್ಠ ಬೆಂಬಲ ಬೆಲೆಯಾಗಿ ನಿಗದಿ ಮಾಡಿದ್ದು, “ಆಪರೇಶನ್‌ ಗ್ರೀನ್‌’ ಮತ್ತಿತರ
ಯೋಜನೆಗಳು ರೈತರಿಗೆ ಅನುಕೂಲವಾಗಿ ಕಂಡು ಬರುತ್ತದೆ. ಏರುತ್ತಿರುವ ಅರೋಗ್ಯ ವೆಚ್ಚದನ್ನು ಗಮನದಲ್ಲಿ ಇಟ್ಟುಕೊಂಡು
ಸುಮಾರು 50 ಕೋಟಿ ಭಾರತೀಯರಿಗೆ ಅನುಕೂಲವಾಗುವಂತೆ ವಾರ್ಷಿಕ ಕೌಟುಂಬಿಕ ರೂ 5 ಲಕ್ಷದ ವಿಮಾ ಸೌಕರ್ಯ ಒಂದು
ಅಭೂತಪೂರ್ವ ಯೋಜನೆ. ಇದರಿಂದ ಬಡವರು ಲಾಭ ಪಡೆಯುವುದರಲ್ಲಿ ಸಂಶಯವಿಲ್ಲ. ರೂ 250 ಕೋಟಿಯವರೆಗಿನ
ಎಲ್ಲಾ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಉದ್ದಿಮೆಗಳಿಗೆ 25% ಆದಾಯ ಕರವನ್ನು ವಿಸ್ತರಿಸಿರುವುದು ಉದ್ದಿಮೆ ಕ್ಷೇತ್ರಕ್ಕೆ ಒಂದು
ದೊಡ್ಡ ಉತ್ತೇಜನವಾಗಿದೆ. ಈ ಬಜೆಟ್‌ನ ಇನ್ನೊಂದು ವಿಶೇಷ ಅಂಶವೆಂದರೆ ಹಿರಿಯ ನಾಗರಿಕರಿಗೆ ನೀಡಿರುವ ಪ್ಯಾಕೇಜು.
ಬ್ಯಾಂಕು ಮತ್ತು ಅಂಚೆ ಖಾತೆಗಳಲ್ಲಿ ಕೇವಲ ಎಸ್‌ಬಿ ಖಾತೆಯಲ್ಲಿ ಬರುವ ಬಡ್ಡಿಗೆ ಇದ್ದ 10,000 ರೂ. ರಿಯಾಯಿತಿಯನ್ನು ರೂ
50,000 ಏರಿಸಲಾಗಿದೆ ಅಷ್ಟೇ ಅಲ್ಲದೆ, ಈ 50, 000 ರೂ.ಗಳಲ್ಲಿ ಎಫ್ಡಿ ಮತ್ತು ಆರ್‌.ಡಿಗಳ ಬಡ್ಡಿಯನ್ನೂ ಇದೀಗ 
ಸೇರಿಸಬಹುದಾಗಿದೆ. ಇದು ಉತ್ತಮ ಬೆಳವಣಿಗೆ. ಅದಲ್ಲದೆ ಆರೋಗ್ಯ ವಿಮೆರ್ಚಿಗಾಗಿ 30000 ರೂ. ಇದ್ದ ರಿಯಾಯಿತಿಯನ್ನು
ಈಗ 50,000 ರೂ.ಗಳಿಗೆ ಏರಿಕೆ ಮಾಡಲಾಗಿದೆ.

ತೀವ್ರ ಕಾಯಿಲೆಗಳಿಗೆ ನೀಡುತ್ತಿದ್ದ ರಿಯಾಯಿತಿಯನ್ನು ಕೂಡಾ 1 ಲಕ್ಷ ರೂ.ಗೆ ಏರಿಸಲಾಗಿದೆ. ಶೇ.8 ಬಡ್ಡಿ ನೀಡುವ ಎಲ್‌ಐಸಿಯ ಯೋಜನೆಯ ಮಿತಿಯನ್ನು ರೂ 7.5 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಏರಿಸಲಾಗಿದೆ. ಸಂಬಳ ಪಡೆಯುವ ಉದ್ಯೋಗಸ್ಥರಿಗೆ ಈ ಬಾರಿಯೂ ವಿಶೇಷ ವಿನಾಯಿತಿ ದೊರಕಲಿಲ್ಲ. 40,000 ರೂ. ಸ್ಟಾಂಡರ್ಡ್‌ ಡಿಡಕ್ಷನ್‌ ಪ್ರಯಾಣ ಮತ್ತು ವೈದ್ಯಕೀಯದ ರಿಯಾಯಿತಿಯ (ಒಟ್ಟು ರೂ 34200) ಬದಲಿಗಾಗಿ ಮಾತ್ರ ನೀಡಿದ್ದಾರೆ. ಇದು ಹೆಚ್ಚುವರಿ ರಿಯಾಯಿತಿ ಅಲ್ಲ. ಮೂಲಭೂತ ಸೌಕರ್ಯಕ್ಕೆ ನೀಡಿದ ಭಾರಿ ಒತ್ತು ಮತ್ತು ಇನ್ನಿತರ ಬಡವರ ಪರ ಯೋಜನೆಗಳು ಬಜೆಟ್‌ ದಿನ ಆಪ್ಯಾಯಮಾನವಾಗಿ ಕೇಳುತ್ತವೆ. ಆದರೆ ಅವುಗಳ ಅನುಷ್ಠಾನವಾದಾಗ ಮಾತ್ರ ಅವು ಉತ್ತಮ ಯೋಜನೆ ಅನಿಸಿಕೊಳ್ಳುತ್ತವೆ. ಇದು ಪ್ರತಿ ವರ್ಷ, ಪ್ರತಿ ಬಜೆಟ್ಟಿಗೂ ಅನ್ವಯವಾಗುವ ಮಾತು.

ಜಯದೇವ ಪ್ರಸಾದ ಮೊಳೆಯಾರ, ಆರ್ಥಿಕ ತಜ್ಞ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.