ಇದು ನಮ್ಮ ನಂಬಿಕೆ: ರಫೇಲ್ ಆಯುಧ ಪೂಜೆ ಟೀಕಿಸಿದವರಿಗೆ ರಾಜನಾಥ್ ಸಿಂಗ್ ತಿರುಗೇಟು
Team Udayavani, Oct 11, 2019, 8:43 AM IST
ಹೊಸದಿಲ್ಲಿ: ಇತ್ತೀಚೆಗೆ ಫ್ರಾನ್ಸ್ ಗೆ ಭೇಟಿ ನೀಡಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಾಫೇಲ್ ಯದ್ದ ವಿಮಾನಕ್ಕೆ ಪೂಜೆ ಸಲ್ಲಿಸಿದ್ದರು. ಇದು ಕೆಲವರ ಕಣ್ಣು ಕೆಂಪಗಾಗಿಸಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಂಗ್, ಜನರು ಏನು ಬೇಕಾದರು ಹೇಳಲಿ. ಆದರೆ ನಾನು ಏನು ಮಾಡಿದ್ದೇನೆ ಅದು ಸರಿ ಎಂಬ ನಂಬಿಕೆ ನನಗಿದೆ ಎಂದರು.
ಮೊದಲ ರಾಫೇಲ್ ಯುದ್ದ ವಿಮಾನ ಭಾರತಕ್ಕೆ ಹಸ್ತಾಂತರವಾದ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅದಕ್ಕೆ ಪೂಜೆ ಸಲ್ಲಿಸಿದ್ದರು.
ನಾನು ಏನು ಮಾಡಿದ್ದೆ ಎಂಬುದರ ಬಗ್ಗೆ ನನಗೆ ಅರಿವಿದೆ. ಇದು ನಮ್ಮ ನಂಬಿಕೆ. ನಾನು ಮುಂದೆಯೂ ಇದನ್ನು ಮುಂದುವರಿಸುತ್ತೇನೆ ಎಂದು ಅಭಿಪ್ರಾಯ ಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…