Tricolour Painted; ತ್ರಿವರ್ಣ ಧ್ವಜ ಬಣ್ಣ ಹೊಂದಿದ್ದ ಯುವತಿಗೆ ಪ್ರವೇಶ ನಿರಾಕರಣೆ

ಅಮೃತಸರದ ಸ್ವರ್ಣ ಮಂದಿರ ಸಿಬಂದಿ ಉದ್ಧಟತನ; ಇದು ಭಾರತ ಅಲ್ಲವೆಂದು ವಾದ

Team Udayavani, Apr 18, 2023, 7:05 AM IST

PunjabTricolour Painted; ತ್ರಿವರ್ಣ ಧ್ವಜ ಬಣ್ಣ ಹೊಂದಿದ್ದ ಯುವತಿಗೆ ಪ್ರವೇಶ ನಿರಾಕರಣೆ

ಚಂಡೀಗಢ: ಮುಖದ ಮೇಲೆ ತ್ರಿವರ್ಣ ಧ್ವಜದ ಬಣ್ಣ ಬಳಿದುಕೊಂಡಿದ್ದ ಯುವತಿಗೆ ಪಂಜಾಬ್‌ನ ಅಮೃತಸರ ದಲ್ಲಿರುವ ಗೋಲ್ಡನ್‌ ಟೆಂಪಲ್‌ (ಸ್ವರ್ಣ ಮಂದಿರ)ಗೆ ಪ್ರವೇಶ ನಿರಾಕರಿಸಲಾಗಿದೆ. ಜತೆಗೆ ಯುವತಿಯನ್ನು ಉದ್ದೇಶಿಸಿ “ಇದು ಪಂಜಾಬ್‌ ಭಾರತ ಅಲ್ಲ’ ಎಂದು ಗದರಿಸಿದ ಪ್ರಕರಣ ಕೂಡ ವಿವಾದಕ್ಕೆ ಕಾರಣವಾಗಿದೆ.

ವಾಘಾ ಬಾರ್ಡರ್‌ನಲ್ಲಿ ಸೇನಾ ಪ್ರದರ್ಶನಕ್ಕೆ ತೆರಳಿದ್ದ ಯುವತಿ ಕೆನ್ನೆ ಮೇಲೆ ತ್ರಿವರ್ಣದ ಬಣ್ಣ ಬಳಿದುಕೊಂಡಿದ್ದರು. ಅದೇ ಬಣ್ಣದಲ್ಲೇ ಗೋಲ್ಡನ್‌ ಟೆಂಪಲ್‌ಗೆ ಭೇಟಿ ನೀಡಿದ್ದರು. ಅಲ್ಲಿ ಸಿಬಂದಿ ತಡೆದಿದ್ದಾರೆ. ಜತೆಗೆ “ಇದು ಭಾರತವಲ್ಲ, ಇದು ಪಂಜಾಬ್‌’ ಎಂದು ಗದರಿಸಿದ್ದಾರೆ. ಒಳ ಪ್ರವೇಶಿಸಲೇ ಬೇಕು ಎಂದಾದರೆ ತ್ರಿವರ್ಣ ಧ್ವಜ ಬಣ್ಣ ತೊಳೆದುಕೊಂಡು ಬರಬೇಕು ಎಂದು ಹೇಳಿದ್ದಾನೆ. ಹಾಗಿದ್ದರೆ ಇದು ಭಾರತ ಅಲ್ಲವೇ ಎಂದು ಕೇಳಿದಾಗ ಅಲ್ಲಿ ಇದ್ದ ಸಿಬಂದಿ ಅಲ್ಲ ಎಂದು ಉದ್ಧಟತನದಿಂದ ಹೇಳಿದ್ದಾನೆ. ಈ ವೀಡಿಯೋ ಜಾಲತಾಣದಲ್ಲಿ ವೈರಲ್‌ ಆಗಿದ್ದು, ತೀವ್ರ ಖಂಡನೆಯೂ ವ್ಯಕ್ತವಾಗಿದೆ.

ಕ್ಷಮೆ ಯಾಚನೆ: ಈ ಕುರಿತು ಶಿರೋಮಣಿ ಗುರುದ್ವಾರ ಪರಬಂಧಕ್‌ ಸಮಿತಿ ಪ್ರಧಾನ ಕಾರ್ಯದರ್ಶಿ ಗುರುಚರಣ್‌ ಸಿಂಗ್‌ ಪ್ರತಿಕ್ರಿಯಿಸಿದ್ದು, ಯುವತಿಯ ಕೆನ್ನೆ ಮೇಲೆ ತ್ರಿವರ್ಣವಿತ್ತು ಆದರೆ ಅಶೋಕ ಚಕ್ರವಿರಲಿಲ್ಲ ಹಾಗಾಗಿ ಅದನ್ನು ರಾಷ್ಟ್ರೀಯ ಧ್ವಜ ಸೂಚಕವೆಂದು ಪರಿಗಣಿಸಿಲ್ಲ. ಆದಾಗ್ಯೂ ಸಿಬಂದಿಯಿಂದಾದ ಸಮಸ್ಯೆಗೆ ಕ್ಷಮೆ ಕೋರುತ್ತೇವೆ. ಎಲ್ಲ ಪವಿತ್ರ ಕ್ಷೇತ್ರಗಳಿಗೂ ಒಂದೊಂದು ನಿಯಮವಿದೆ ಅದರಂತೆ ಬಣ್ಣ ಬಳಿದುಕೊಂಡು ಒಳಗೆ ಬರಬಾರದೆಂಬ ಉದ್ದೇಶದಿಂದ ಸಿಬಂದಿ ಆ ರೀತಿ ವರ್ತಿಸಿದ್ದಾರೆ ಎಂದಿದ್ದಾರೆ.

ಟಾಪ್ ನ್ಯೂಸ್

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.