ಪ್ರೀತಿಯ ನಾಯಿಯ ನೆನಪಿಗಾಗಿ ದೇವಸ್ಥಾನ!
Team Udayavani, Apr 6, 2022, 7:55 AM IST
ಚೆನ್ನೈ: ಮೋದಿ ದೇಗುಲ, ಸೋನಿಯಾ ಗಾಂಧಿ ದೇಗುಲ, ಅಮಿತಾಬ್ ದೇಗುಲ ನಿರ್ಮಾಣವಾಗಿರುವುದನ್ನು ಕೇಳಿರುತ್ತೀರಿ. ತಮಿಳುನಾಡಿನ ಶಿವಗಂಗಾಗ ಜಿಲ್ಲೆಯ ಮಾನಾಮಧುರೈನ 82 ವರ್ಷದ ನಿವೃತ್ತ ಸರ್ಕಾರಿ ನೌಕರ ಮುತ್ತು ಮುದ್ದಿನ ನಾಯಿಗಾಗಿ ದೇಗುಲ ನಿರ್ಮಿಸಿದ್ದಾರೆ.
2010ರಲ್ಲಿ ಲ್ಯಾಬ್ರಡಾರ್ ಬ್ರೀಡ್ ನ ಟಾಮ್ ಹೆಸರಿನ ನಾಯಿ ಮರಿ ಸಾಕಲು ಆರಂಭಿಸಿದ್ದರು. ಅದು ಕಳೆದ ವರ್ಷ ಅನಾರೋಗ್ಯದಿಂದಾಗಿ ಸಾವನ್ನಪ್ಪಿದೆ.
ಇದನ್ನೂ ಓದಿ:ಗೋವಾವನ್ನು ಭಾರತದ ಪ್ರವಾಸಿ ರಾಜಧಾನಿಯನ್ನಾಗಿ ಮಾಡಲು ಸರ್ಕಾರದಿಂದ ಹೆಚ್ಚಿನ ಪ್ರಯತ್ನ: ಸಾವಂತ್
ಟಾಮ್ ಅನ್ನು ಮಗನಿಗಿಂತ ಹೆಚ್ಚಾಗಿ ಹಚ್ಚಿಕೊಂಡಿದ್ದ ಮುತ್ತು ಜನವರಿಯಲ್ಲಿ ದೇವಸ್ಥಾನ ನಿರ್ಮಿಸಿದ್ದಾರೆ.
80 ಸಾವಿರ ರೂ. ಖರ್ಚಿನಲ್ಲಿ ಅಮೃತಶಿಲೆಯ ಮೂರ್ತಿಯನ್ನೂ ಮಾಡಿಸಿ ಸ್ಥಾಪಿಸಿದ್ದಾರೆ.ಅಷ್ಟೇ ಅಲ್ಲದೆ ಆಗಾಗ ಅದಕ್ಕೆ ಪೂಜೆ, ನೈವೇದ್ಯವನ್ನೂ ಮಾಡುತ್ತಾರಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!