ಗಾಂಧಿ ಹತ್ಯೆ ಸಂಭ್ರಮಿಸಿದವರು ಇಂದು ಅಧಿಕಾರದಲ್ಲಿದ್ದಾರೆ: ನಟಿ ಸ್ವರಾ
Team Udayavani, Sep 3, 2018, 11:52 AM IST
ಮುಂಬಯಿ : “ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹತ್ಯೆಗೆ ಸಂಭ್ರಮಿಸಿದವರು ಇಂದು ಅಧಿಕಾರದಲ್ಲಿದ್ದಾರೆ’ ಎಂದು ಹೇಳುವ ಮೂಲಕ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ವಿವಾದ ಸೃಷ್ಟಿಸಿದ್ದಾರೆ.
ಎಎನ್ಐ ಸುದ್ದಿ ಸಂಸ್ಥೆ ಹಂಚಿಕೊಂಡಿರುವ ವಿಡಿಯೋದಲ್ಲಿ ನಟಿ ಸ್ವರಾ ಅವರು “ಸಮಾಜವು ಜನರನ್ನು ಜೈಲುಗಟ್ಟುವ ರಕ್ತಪೀಪಾಸು ಆಗಬಾರದು’ ಎಂದು ಹೇಳಿರುವುದು ವಿಡಿಯೋದಲ್ಲಿ ಕಂಡು ಬರುತ್ತದೆ.
ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಮಾಧ್ಯಮದವರೊಂದಿಗೆ ಸಂವಾದ ನಡೆಸಿದ ನಟಿ ಸ್ವರಾ ಭಾಸ್ಕರ್ ಅವರು “ಮಹಾತ್ಮಾ ಗಾಂಧೀಜಿಯವರ ಹತ್ಯೆನ್ನು ಸಂಭ್ರಮಿಸಿದವರೇ ಇಂದು ಅಧಿಕಾರದಲ್ಲಿದ್ದಾರೆ. ಅವರನ್ನೆಲ್ಲ ನಾವು ಜೈಲಿಗೆ ಹಾಕಬೇಕೇ?’ ಎಂದು ಪ್ರಶ್ನಿಸಿದರು.
1980ರ ದಶಕದಲ್ಲಿ ಪಂಜಾಬ್ ನಲ್ಲಿ ಭಯೋತ್ಪಾದಕನೆ ತಾಂಡವವಾಡುತ್ತಿತ್ತು. ಆಪರೇಶನ್ ಬ್ಲೂ ಸ್ಟಾರ್ನಲ್ಲಿ ಹತನಾದ ಭಯೋತ್ಪಾದಕ ಜರ್ನೇಲ್ ಸಿಂಗ್ ಭಿಂದ್ರನ್ವಾಲೆಯನ್ನು ಕೆಲವರು ಸಂತ ಜರ್ನೇಲ್ ಎಂದು ಕರೆಯುತ್ತಿದ್ದರು. ಹಾಗಿದ್ದರೂ ಭಿಂದ್ರನ್ವಾಲೆಯನ್ನು ಸಂತ ಜರ್ನೇಲ್ ಎಂದು ಕರೆದವರನ್ನೆಲ್ಲ ಆಗ ಜೈಲಿಗೆ ಹಾಕಿರಲಿಲ್ಲ’ ಎಂದು ಸ್ವರಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ