ಮುಂಬಯಿ : ಹುತಾತ್ಮ ಮೇಜರ್ಗೆ ಸಾವಿರಾರು ಜನರ ಕಣ್ಣೀರ ವಿದಾಯ
Team Udayavani, Aug 9, 2018, 3:20 PM IST
ಥಾಣೆ : ಗುರೇಜ್ ಸೆಕ್ಟರ್ನಲ್ಲಿ ಮಂಗಳವಾರ ಗಡಿ ನುಸುಳುತ್ತಿದ್ದ ಉಗ್ರರೊಂದಿಗಿನ ಕಾಳಗದಲ್ಲಿ ವೀರ ಮರಣವನ್ನಪ್ಪಿದ ಮೇಜರ್ ಕೌಸ್ತುಭ್ ಪಿ ರಾಣೆ ಅವರಿಗೆ ಗುರುವಾರ ಸಾವಿರಾರು ಮಂದಿ ಕಣ್ಣೀರ ವಿದಾಯ ಹೇಳಿದರು.
29 ರ ಹರೆಯದ ರಾಣೆಯ ಪಾರ್ಥೀವ ಶರೀರರ ಎದುರು ಪುಟ್ಟ ಮಗು ಅಗಸ್ತ್ಯನೊಂದಿಗೆ ಪತ್ನಿ ಕಾನಿಕಾ ಗೋಳಿಡುತ್ತಿದ್ದ ದೃಶ್ಯ ಎಲ್ಲರ ಕಣ್ಣಲ್ಲಿ ನೀರು ಬರುವಂತೆ ಮಾಡಿತು.
ನೆರೆದಿದ್ದವರು ಮೇಜರ್ ಕೌಸ್ತುಭ್ ರಾಣೆ ಅಮರ್ ರಹೇ ..ವಂದೇ ಮಾತರಂ ಎಂಬ ಘೋಷಣೆಗಳನ್ನು ಕೂಗಿದರು.
ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಾವಿರಾರು ಮಂದಿ ಅಂತಿಮ ನಮನ ಸಲ್ಲಿಸಿದರು. ಮಿಲಿಟರಿ ಗೌರವದೊಂದಿಗೆ ಅಂತಿಮ ಕ್ರಿಯೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ