TikTok ವೀಡಿಯೋ ಶೇರ್ ಮಾಡಿದ ತಂಗಿ; ಯುವಕನ ಬೆತ್ತಲೆಗೊಳಿಸಿ ಮೆರವಣಿಗೆ, ಥಳಿತ!

ಯುವಕ ತನ್ನ ತಂಗಿಗೆ ಲೈಂಗಿಕವಾಗಿ ಕಿರುಕುಳ ನೀಡಿರುವುದಾಗಿಯೂ ಆರೋಪಿಸಿ, ಪ್ರತಿ ದೂರು

Team Udayavani, Feb 10, 2020, 6:52 PM IST

Tik-Tok-Video

ರಾಜಸ್ಥಾನ್: 20 ವರ್ಷದ ಯುವಕನನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿ ಸಹೋದರಿ ಜತೆ ನಿಲ್ಲಿಸಿ ಟಿಕ್ ಟಾಕ್ ವೀಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಜೈಪುರದಲ್ಲಿ ನಡೆದಿದೆ.

ಜೈಪುರ್ ಆದರ್ಶನಗರದ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಪುಷ್ಪೇಂದ್ರಾ ಸಿಂಗ್ ಈ ಕುರಿತು ವಿವರ ನೀಡಿದ್ದು, ಆರೋಪಿಗಳು ಮತ್ತು ಸಂತ್ರಸ್ತ ಯುವಕ ನೆರೆಹೊರೆಯವರಾಗಿದ್ದರು. ಸಂತ್ರಸ್ತ ಯುವಕ ಟಿಕ್ ಟಾಕ್ ವೀಡಿಯೋವೊಂದನ್ನು ಪೋಸ್ಟ್ ಮಾಡಿದ್ದು, ಇದನ್ನು ಆರೋಪಿಗಳಲ್ಲಿ ಒಬ್ಬನ ತಂಗಿ ಶೇರ್ ಮಾಡಿದ್ದಳು. ಇದನ್ನು ವೀಕ್ಷಿಸಿದ ಗೆಳೆಯನೊಬ್ಬ ಆರೋಪಿಗೆ ವಿಷಯ ತಿಳಿಸಿ, ಇಬ್ಬರ ನಡುವೆ ಪ್ರೇಮಸಂಬಂಧವಿದೆ. ನಾವು ಆತನಿಗೊಂದು ಪಾಠ ಕಲಿಸಬೇಕೆಂದು ನಿರ್ಧರಿಸಿದ್ದರು ಎಂದು ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಆರೋಪಿ ಹಾಗೂ ಇತರ ಒಂಬತ್ತು ಮಂದಿ ಗೆಳೆಯರು ಯುವಕನ ಮನೆಗೆ ಬಂದು ಕರೆದಿದ್ದರು. ಹೊರ ಬಂದ ಆತನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು. ಯುವಕನ ಬಟ್ಟೆ ಕಳಚಿ ನಗ್ನಗೊಳಿಸಿ ಮೆರವಣಿಗೆ ಮಾಡಿಸಿ, ಟಿಕ್ ಟಾಕ್ ವೀಡಿಯೋ ಮಾಡಿರುವುದಾಗಿ ಸಿಂಗ್ ವಿವರಿಸಿದ್ದಾರೆ.

ಯುವಕ ಆರಂಭದಲ್ಲಿ ಎಫ್ ಐಆರ್ ದಾಖಲಿಸಲಿಲ್ಲವಾಗಿತ್ತು. ಶನಿವಾರ ಸಂತ್ರಸ್ತ ಯುವಕ ಎಫ್ ಐಆರ್ ದಾಖಲಿಸಿದ್ದ, ಆದರೆ ಆರೋಪಿಗಳಲ್ಲಿ ಒಬ್ಬ ಯುವಕನ ಟಿಕ್ ಟಾಕ್ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದ. ಇದು ಪೊಲೀಸ್ ಠಾಣೆವರೆಗೂ ತಲುಪಿತ್ತು. ಯುವಕ ತನ್ನ ತಂಗಿಗೆ ಲೈಂಗಿಕವಾಗಿ ಕಿರುಕುಳ ನೀಡಿರುವುದಾಗಿಯೂ ಆರೋಪಿಸಿ, ಪ್ರತಿ ದೂರು ನೀಡಿರುವುದಾಗಿ ವರದಿ ತಿಳಿಸಿದೆ.

ಸಂತ್ರಸ್ತ ಯುವಕನ ಮೇಲೆ ಪೋಸ್ಕೋ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ಐಟಿ ಕಾಯ್ದೆ 341, 342, 323 ಹಾಗೂ 147 ಕಲಂ ಅನ್ವಯ ದೂರು ದಾಖಲಾಗಿದೆ. ಯುವಕನನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ರಾತ್ರಿ ಆರೋಪಿಯನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸ್ ತಂಡ ರಚಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.