ನಕ್ಸಲೀಯರ ನೆಲಬಾಂಬ್ ಗೆ ಟ್ಯಾಂಕರ್ ಛಿದ್ರ, ಛಿದ್ರ; ಮೂವರ ಸಾವು; ತೀವ್ರ ಶೋಧ ಕಾರ್ಯ
Team Udayavani, Sep 24, 2019, 3:11 PM IST
ಛತ್ತೀಸ್ ಗಢ್: ರೈಲ್ವೆ ಹಳಿ ಕಾಮಗಾರಿ ಕೆಲಸದಲ್ಲಿ ತೊಡಗಿದ್ದ ಡೀಸೆಲ್ ಟ್ಯಾಂಕರ್ ಅನ್ನು ನಕ್ಸಲೀಯರು ಸ್ಫೋಟಿಸಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಕಾನ್ಕೇರ್ ಜಿಲ್ಲೆಯಲ್ಲಿ ನಡೆದಿದೆ.
ಮಂಗಳವಾರ ಯೋಧರು ಪ್ರದೇಶಕ್ಕೆ ಭೇಟಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿತ್ತು. ಈ ಸಂದರ್ಭದಲ್ಲಿ ಅಡಗಿ ಕುಳಿತಿದ್ದ ನಕ್ಸಲೀಯರ ತಂಡ ಗುಂಡಿನ ದಾಳಿ ನಡೆಸಿತ್ತು. ಅದಕ್ಕೆ ಪ್ರತಿಯಾಗಿ ಯೋಧರು ಪ್ರತಿದಾಳಿ ನಡೆಸಿರುವುದಾಗಿ ವರದಿ ತಿಳಿಸಿದೆ.
ಘಟನೆ ಬಗ್ಗೆ ತಿಳಿಯುತ್ತಿದ್ದಂತೆಯೇ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಭಾನುಪ್ರತಾಪ್ಪುರ್ ಮತ್ತು ನಾರಾಯಣ್ ಪುರ್ ಸಂಪರ್ಕಿಸುವ ರಸ್ತೆಯನ್ನು ಕೆಲವು ಗಂಟೆಗಳ ಕಾಲ ಬಂದ್ ಮಾಡಿದ್ದು, ಶೋಧಕಾರ್ಯಾಚರಣೆ ಮುಂದುವರಿದಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ