ಸಿಎಂ ನಿತೀಶ್ ಮಹತ್ವದ ಸಭೆ:ಪೊಲೀಸರು ಕ್ಯಾಂಡಿಕ್ರಷ್ನಲ್ಲಿ ಬ್ಯುಸಿ!
Team Udayavani, Jul 4, 2017, 12:28 PM IST
ಪಾಟ್ನಾ: ಮಾದಕವಸ್ತು ಕಳ್ಳಸಾಗಾಣಿಗೆಯ ತಡೆಗಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದದಲ್ಲಿ ನಡೆಸಲಾಗುತ್ತಿದ್ದ ಮಹತ್ವದ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳಿರಿಬ್ಬರು ಕರ್ತವ್ಯ ಪ್ರಜ್ಞೆ ಮರೆತು ಕ್ಯಾಂಡಿಕ್ರಷ್ ಆಟದಲ್ಲಿ ನಿರತರಾಗಿದ್ದುದು ಕಂಡು ಬಂದಿದ್ದು, ಇಬ್ಬರಿಗೂ ಇಲಾಖೆ ನೊಟೀಸ್ ನೀಡಿದೆ.
ಬಿಹಾರದ ಡಿಜಿಪಿ ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ರಾಜ್ಯದ ಕಾನೂನು ವ್ಯವಸ್ಥೆಯೆ ಕುರಿತಾಗಿ ಚರ್ಚೆ ನಡೆಯುತ್ತಿದ್ದರೆ ಅಧಿಕಾರಿಗಳಿಬ್ಬರು ಇದಕ್ಕೂ ನಮಗೂ ಸಂಬಂಧವೇ ಇಲ್ಲ ಎಂಬಂತೆ ಆಟದಲ್ಲಿ ನಿರತರಾಗಿದ್ದರು.
ಈ ಬಗ್ಗೆ ಎಡಿಜಿ ಎಸ್ಕೆ ಸಿಂಘಾಲ್ ಪ್ರತಿಕ್ರಿಯೆ ನೀಡಿ ಹಿರಿಯ ಪೊಲೀಸ್ ಅಧಿಕಾರಿಗಳು ಈ ರೀತಿ ವರ್ತಿಸಿದ್ದು ಖಂಡನೀಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ