ಉತ್ತರ ಪ್ರದೇಶ: ಬಸ್ಸು ಕಮರಿಗೆ ಬಿದ್ದು 3 ಸಾವು; 12 ಮಂದಿಗೆ ಗಾಯ
Team Udayavani, Feb 9, 2019, 2:03 PM IST
ಲಖೀಂಪುರ ಖೇರಿ, ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ಲಖೀಂಪುರ ದಿಂದ ಪಾಲಿಯಾ ಗೆ ಪ್ರಯಾಣಿಕರನ್ನು ಒಯ್ಯುತ್ತಿದ್ದ ಖಾಸಗಿ ಬಸ್ಸು, ಪಾಲಿಯಾ-ಕೋತ್ವಾಲಿ ಪ್ರದೇಶದಲ್ಲಿ ಆಳವಾದ ಕಮರಿಗೆ ಉರುಳಿ ಬಿದ್ದ ಭೀಕರ ದುರಂತದಲ್ಲಿ ಮೂವರು ಮೃತಪಟ್ಟು 12ಕ್ಕೂ ಹೆಚ್ಚು ಮಂದಿ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಬಸ್ಸಿನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸಲ್ಪಡುತ್ತಲೇ ಮೃತಪಟ್ಟರು ಎಂದವರು ತಿಳಿಸಿದ್ದಾರೆ.
ಮೃತರನ್ನು ಅರುಣ್ ಕುಮಾರ್ ಮಿಶ್ರಾ (35), ಅಶ್ಫಕ್ ಅಲಿ (60) ಮತ್ತು ಅಜಿತ್ ಮಿಶ್ರಾ (18) ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ