3 ಮಾಜಿ ಕಾಂಗ್ರೆಸ್ ಶಾಸಕರು, ಓರ್ವ BJP ಶಾಸಕ ನಾಳೆ ಶನಿವಾರ ಗೋವಾ ಸಚಿವ ಸಂಪುಟಕ್ಕೆ
Team Udayavani, Jul 12, 2019, 11:56 AM IST
ಪಣಜಿ : ಎರಡು ದಿನಗಳ ಹಿಂದೆ ಬಿಜೆಪಿ ಸೇರಿಕೊಂಡ ಮೂವರು ಕಾಂಗ್ರೆಸ್ ಬಂಡುಕೋರರು ಸೇರಿದಂತೆ ಗೋವೆಯ ನಾಲ್ವರು ಶಾಸಕರನ್ನು ನಾಳೆ ಶನಿವಾರ ರಾಜ್ಯ ಸಚಿವ ಸಂಪುಟಕ್ಕೆ ಸೇರಿಸಲಾಗುವುದು ಎಂದು ಮೂಲಗಳು ಇಂದು ಶುಕ್ರವಾರ ತಿಳಿಸಿವೆ.
ಗೋವೆಯ ಹದಿನೈದು ಕಾಂಗ್ರೆಸ್ ಶಾಸಕರ ಪೈಕಿ 10 ಮಂದಿ ಶಾಸಕರ, ವಿಪಕ್ಷ ನಾಯಕ ಚಂದ್ರಕಾಂತ್ ಕಾವಳೇಕರ್ ನೇತೃತ್ವದಲ್ಲಿ ಕಳೆದ ಬುಧವಾರ ಬಿಜೆಪಿ ಸೇರಿದ್ದರು.
ಕಾಂಗ್ರೆಸ್ ಪಕ್ಷದಿಂದ ಸಿಡಿದು ಬಂದ ಬಣದ ಸದಸ್ಯರು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜತೆಗೂಡಿ ದಿಲ್ಲಿಯಲ್ಲಿ ನಿನ್ನೆ ಗುರುವಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತು ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಅವರನ್ನು ಭೇಟಿಯಾಗಿದ್ದರು. ಎಲ್ಲ ಶಾಸಕರು ಇಂದು ಶುಕ್ರವಾರ ಗೋವೆಗೆ ಮರಳಿದ್ದಾರೆ.
ಆದರೆ ಗೋವೆಯ ಗಣಿಗಾರಿಕೆ ಕುರಿತು ಇಂದು ಶುಕ್ರವಾರ ಸಂಜೆ ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಳ್ಳಲು ಸಾವಂತ್ ಅವರು ದಿಲ್ಲಿಯಲ್ಲೇ ಉಳಿದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…