ಯಾತ್ರಿಕರ ಹತ್ಯೆಗೆ ಪ್ರತೀಕಾರ; ಸೇನಾ ಎನ್ ಕೌಂಟರ್ ಗೆ 3ಉಗ್ರರು ಫಿನಿಶ್
Team Udayavani, Jul 12, 2017, 8:56 AM IST
ಬುದ್ಗಾಮ್: ಜಮ್ಮು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ತಡ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರನ್ನು ಸೆದೆ ಬಡಿಯುವಲ್ಲಿ ಸೇನೆ ಯಶಸ್ವಿಯಾಗಿದೆ.
ಗುಪ್ತಚರ ಇಲಾಖೆ ಖಚಿತ ಮಾಹಿತ ಮೇರೆಗೆ ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಚರಣೆ ಪಡೆ ಸಿಆರ್ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಉಗ್ರರನ್ನು ಸೆದೆ ಬಡಿದಿದ್ದಾರೆ.
ಸ್ಥಳದಲ್ಲಿ ಇನ್ನಷ್ಟು ಉಗ್ರರು ಅಡಗಿಕೊಂಡಿರುವ ಸಾಧ್ಯತೆ ಇದ್ದು ಕಾರ್ಯಚರಣೆ ಮುಂದುವರಿಸಿದ್ದಾರೆ.
ಸೋಮವಾರ ರಾತ್ರಿ ಹಿಂದೂಗಳ ಪವಿತ್ರ ಯಾತ್ರೆ ಅಮರನಾಥ ದರ್ಶನಕ್ಕೆ ತೆರಳುತ್ತಿದ್ದವರ ಮೇಲೆ ಉಗ್ರರು ದಾಳಿ ನಡೆಸಿದ್ದು 7ಜನ ಯಾತ್ರಾರ್ಥಿಗಳು ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ