ಎನ್ಕೌಂಟರ್ನಲ್ಲಿ ಮೂವರು ಹಿಜ್ಬುಲ್ ಉಗ್ರರ ಹತ್ಯೆ
Team Udayavani, Jan 21, 2020, 1:18 AM IST
ಶ್ರೀನಗರ/ವಾರಾಣಸಿ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ಕೌಂಟರ್ನಲ್ಲಿ ಮೂವರು ಹಿಜ್ಬುಲ್ ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಹತ ಉಗ್ರರಲ್ಲಿ ಒಬ್ಬನಾದ ಆದಿಲ್ ಅಹ್ಮದ್, ಈ ಹಿಂದೆ ವಿಶೇಷ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವ ಹಿಸುತ್ತಿದ್ದ. 2018ರಲ್ಲಿ 7 ಎಕೆ 47 ರೈಫಲ್ಕದ್ದುಕೊಂಡು ಹೋಗಿ ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದ.
ಐಎಸ್ಐ ಏಜೆಂಟ್ ಸೆರೆ: ಮತ್ತೂಂದು ಪ್ರಕರಣದಲ್ಲಿ, ಪಾಕ್ ಐಎಸ್ಐಗೆ ಮಾಹಿತಿ ರವಾನಿಸುತ್ತಿದ್ದ ವ್ಯಕ್ತಿಯನ್ನು ವಾರಾಣಸಿಯಲ್ಲಿ ಬಂಧಿಸಲಾಗಿದೆ. ಕರಾಚಿಯಲ್ಲಿನ ಸಂಬಂಧಿ ಯುವತಿಯನ್ನು ಮೊಹಮ್ಮದ್ ರಶೀದ್ (23) ಪ್ರೀತಿಸುತ್ತಿದ್ದ. ಆಕೆಯನ್ನು ಮದುವೆಯಾಗಲು ನೆರವಾಗುವುದಾಗಿ ಹೇಳಿದ ಇಬ್ಬರು ಐಎಸ್ಐ ಸಿಬಂದಿ, ಈತನಿಂದ ಸೂಕ್ಷ್ಮ ಪ್ರದೇಶಗಳು, ಇಲ್ಲಿ ನಡೆಯುವ ರ್ಯಾಲಿಗಳ ಫೋಟೋಗಳನ್ನು ತರಿಸಿಕೊಳ್ಳುತ್ತಿದ್ದರು ಎಂದು ಉ.ಪ್ರ. ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
MUST WATCH
ಹೊಸ ಸೇರ್ಪಡೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ