Kuwait ತೆರಳಿದ್ದ 3 ಭಾರತೀಯರು ಸಿನಿಮೀಯ ರೀತಿ ಪಾರು: ಪೊಲೀಸರಿಗೆ ಅತಿಥಿ
Team Udayavani, Feb 8, 2024, 5:55 AM IST
ಮುಂಬಯಿ: ಉಜ್ವಲ ಭವಿಷ್ಯ, ಉದ್ಯೋಗದ ಕನಸನ್ನು ಹೊತ್ತು 2 ವರ್ಷಗಳ ಹಿಂದೆ ತಮಿಳು ನಾಡಿನಿಂದ ಕುವೈಟ್ಗೆ ತೆರಳಿ ಅಲ್ಲಿ ದೈಹಿಕ, ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದ ಮೂವರು ಭಾರತೀಯರು ಈಗ ಸಿನಿಮೀಯ ರೀತಿ ಪಾರಾಗಿ ಭಾರತಕ್ಕೆ ಹಿಂದಿರುಗಿದ್ದಾರೆ. ಆದರೆ ಈ ಮೂವರ ಈ ಸಾಹಸ ಪಯಣ ಮುಂಬಯಿಯಲ್ಲಿ ಪೊಲೀಸರಿಗೆ ಅತಿಥಿ ಯಾಗುವ ಮೂಲಕ ತಿರುವು ಪಡೆದಿದೆ.
ನಿಟೊÕà ಡಿಟ್ಟೊ (31), ವಿಜಯ್ ವಿನಯ್ ಆ್ಯಂಥೋನಿ (29) ಹಾಗೂ ಸಹಾಯತ್ತ ಅನಿಶ್ (29) ಕುವೈಟ್ಗೆ ಕೆಲಸಕ್ಕಾಗಿ ಹೋಗಿದ್ದರು. ಅಲ್ಲಿ ಅಬ್ದುಲ್ಲಾ ಶರಹೀದ್ ಎಂಬಾತನಿಂದ ಕಿರು ಕುಳಕ್ಕೆ ಒಳಗಾಗಿದ್ದಾರೆ. ಕೊನೆಗೆ ಅವನದ್ದೇ ಹಡಗನ್ನು ಕದ್ದು ಹಲವಾರು ದೇಶಗಳನ್ನು ದಾಟಿ ಭಾರತಕ್ಕೆ ಬಂದಿದ್ದಾರೆ. ಆದರೆ ಮುಂಬಯಿ ಯಲ್ಲಿ ದಾಖಲೆ ಇಲ್ಲದಕ್ಕೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ