ಅಂಬಾಲಾ ಸಮೀಪ ಕಾರು, ಸೈಕಲ್, ಟ್ರಕ್ ಢಿಕ್ಕಿ : ಮೂವರ ಸಾವು
Team Udayavani, Jun 4, 2018, 5:35 PM IST
ಅಂಬಾಲಾ : ಇಲ್ಲಿಂದ ಸುಮಾರು 20 ಕಿ.ಮೀ. ದೂರದ ಧೀನ್ ಗ್ರಾಮದ ಅಂಬಾಲಾ – ಜಗಧ್ರಿ ರಸ್ತೆಯಲ್ಲಿ ಕಾರು, ಸೈಕಲ್ ಮತ್ತು ಟ್ರಕ್ ಪರಸ್ಪರ ಢಿಕ್ಕಿಯಾದ ಅವಘಡದಲ್ಲಿ ಒಂದೇ ಕುಟುಂಬದ ಇಬ್ಬರು ಸೇರಿದಂತೆ ಮೂವರು ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಮೃತಪಟ್ಟ ಒಂದೇ ಕುಟುಂಬದ ಮೂರನೇ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಹರ್ಜಿತ್ ಸಿಂಗ್ 49, ಅವರ ಪುತ್ರ ಪ್ರಭಜೋತ್ ಸಿಂಗ್ 16 ಮತ್ತು ಸೈಕಲ್ ಸವಾರ ವಿಜೇಂದರ್ ಸಿಂಗ್ ಎಂದು ಗುರುತಿಸಲಾಗಿದೆ.
ಹರ್ಜಿತ್ ಸಿಂಗ್ ಅವರು ಕಾರಿನಲ್ಲಿ ತಮ್ಮ ಇಬ್ಬರು ಪುತ್ರರೊಂದಿಗೆ ಮನೆಗೆ ಮರಳುತ್ತಿದ್ದಾಗ ಅವರ ಕಾರಿನ ಚಕ್ರ ಸ್ಫೋಟಗೊಂಡಿತು. ಪರಿಣಾಮವಾಗಿ ಅದು ಟ್ರಕ್ಕಿಗೆ ಢಿಕ್ಕಿ ಹೊಡೆಯಿತು ಎಂದು ಘಟನೆಯ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ