ಚಿಕ್ಕಮಗಳೂರಿನ ಇಬ್ಬರು ಸೇರಿ ಒಟ್ಟು ಮೂವರು ನಕ್ಸಲರ ಎನ್ ಕೌಂಟರ್


Team Udayavani, Oct 29, 2019, 11:05 AM IST

naxlass

ಪಾಲಕ್ಕಾಡ್: ಓರ್ವ ಮಹಿಳೆ ಸೇರಿದಂತೆ ಒಟ್ಟು ಮೂವರು ನಕ್ಸಲರನ್ನು ಎನ್ ಕೌಂಟರ್ ನಲ್ಲಿ ಕೊಂದ ಘಟನೆ ಕೇರಳದ ಪಾಲಕ್ಕಡ್ ಜಿಲ್ಲೆಯ ಮಂಜಕಟ್ಟಿ ಬೆಟ್ಟದಲ್ಲಿ ನಡೆದಿದೆ.

ಗುಂಡಿನ ದಾಳಿಯಲ್ಲಿ ಹತರಾದ ನಕ್ಸಲರನ್ನು ಕೇರಳದಲ್ಲಿ ಸಿಪಿಐ (ಮಾಕ್ರ್ಸಿಸ್ಟ್) ಪಕ್ಷದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿದಳಂ ತಂಡದ ಸದಸ್ಯರಾದ ಶ್ರೀಮತಿ, ಎ.ಎಸ್.ಸುರೇಶ್ ಹಾಗೂ ಕಾರ್ತಿ ಎಂದು ತಿಳಿದು ಬಂದಿದೆ.

ನಕ್ಸಲ್ ನಿಗ್ರಹ ಪಡೆ ಮತ್ತು ಥಂಡರ್ ಬೌಲ್ಟ್ ತಂಡ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ಎನ್ ಕೌಂಟರ್ ಮಾಡಲಾಗಿದೆ. ನಾಲ್ವರು ನಕ್ಸಲರು ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.

ಘಟನೆಯಲ್ಲಿ ರಾಜ್ಯದ ಚಿಕ್ಕಮಗಳೂರಿನ ಇಬ್ಬರು ಮೃತಪಟ್ಟಿದ್ದಾರೆ. ಶ್ರೀಮತಿ ಮತ್ತು ಸುರೇಶ್ ಚಿಕ್ಕಮಗಳೂರಯ ಜಿಲ್ಲೆಯವರಾಗಿದ್ದ ಹಲವಾರು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು. ಮತ್ತೋರ್ವ ನಕ್ಸಲ್ ಕಾರ್ತಿ ತಮಿಳುನಾಡು ಮೂಲದವರೆನ್ನಲಾಗುತ್ತಿದೆ.

ಶೃಳಗೇರಿ ತಾಲೂಕಿನ ಬೆಳಗೋಡು ಕೂಡಿಗೆ ಗ್ರಾಮದ ಶ್ರೀಮತಿ 2008ರಿಂದ ನಕ್ಸಲ್ ಚಟುವಟಿಕೆಯಲ್ಲಿದ್ದು, ಆಕೆಯ ಮೇಲೆ 12 ಪ್ರಕರಣಗಳು ದಾಖಲಾಗಿವೆ.

ಸುರೇಶ್ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದವನಾಗಿದ್ದು, 2004ರಲ್ಲಿ ನಕ್ಸಲ್ ಗುಂಪಿಗೆ ಸೇರಿದ್ದ. ಪಾಲಕ್ಕಾಡ್ ನಲ್ಲಿ ಸೋಮವಾರ ಗುಂಡೇಟಿಗೆ ಬಲಿಯಾದ ಸುರೇಶ್ ಮೇಲೆ 21 ಕ್ಕೂ ಹೆಚ್ಚು ಪ್ರಕರಣಗಳಿವೆ ಎಂದು ವರದಿಯಾಗಿದೆ.

ಮಲೆನಾಡಿನಲ್ಲಿ ನಕ್ಸಲ್ ಚಳವಳಿ ವಿರುದ್ಧ ಪೊಲೀಸರ ಕಾರ್ಯಾಚರಣೆ ಹೆಚ್ಚಾಗಿದ್ದರಿಂದ ನಕ್ಸಲ್ ಚಳವಳಿಯಲ್ಲಿದ್ದ ಸದಸ್ಯರು ಪೊಲೀಸರ ಗುಂಡಿಗೆ ಬಲಿಯಾಗಿದ್ದರಿಂದ ಹಾಗೂ ಕೆಲ ನಕ್ಸಲರು ಸರ್ಕಾರದ ಶರಣಾಗತಿ ಪ್ಯಾಕೇಜ್ ಅಡಿಯಲ್ಲಿ ಮುಖ್ಯವಾಹಿನಿಗೆ ಬಂದಿದ್ದರಿಂದ ಅಳಿದುಳಿದ ನಕ್ಸಲರು ಮಲೆನಾಡಿನಿಂದ ಹೊರ ರಾಜ್ಯಗಳ ನಕ್ಸಲ್ ಗುಂಪು ಸೇರಲಾರಂಭಿಸಿದ್ದರು. ಈ ಪೈಕಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುರೇಶ್ ಹಾಗೂ ಶೃಂಗೇರಿ ತಾಲೂಕಿ ಶ್ರೀಮತಿ ಕೂಡ ಕೇರಳ ರಾಜ್ಯದಲ್ಲಿನ ನಕ್ಸಲ್ ಗುಂಪು ಸೇರಿದ್ದರೆಂದು ತಿಳಿದು ಬಂದಿದ್ದು, ಕಳೆದ ಎರಡು ವರ್ಷಗಳಿಂದ ಇವರು ಕೇರಳದಲ್ಲಿ ನಕ್ಸಲ್ ಚಳವಳಿಯಲ್ಲಿ ಸಕ್ರೀಯರಾಗಿದ್ದರೆಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.