ಪದ್ಮನಾಭಸ್ವಾಮಿ ದೇಗುಲ ಕುರಿತ ಥ್ರಿಲ್ಲರ್ 26ಕ್ಕೆ ತೆರೆಗೆ
Team Udayavani, Jun 17, 2017, 11:59 AM IST
ತಿರುವನಂತಪುರಂ: ನೆಲಮಾಳಿಗೆಯಲ್ಲಿ ಭಾರೀ ಸಂಪತ್ತು ಪತ್ತೆಯಾಗಿ ದೇಶದ ಗಮನ ಸೆಳೆದ ಕೇರಳದ ಪದ್ಮನಾಭ
ಸ್ವಾಮಿ ದೇವಾಲಯದ ಕುರಿತು ರಚಿತವಾಗಿರುವ ರೋಮಾಂಚಕಾರಿ ಪುಸ್ತಕ “ದ ನೇಮ್ ಆಫ್ ಗಾಡ್’
ಜೂ.26ರಂದು ಹೊರಬರಲಿದೆ. ಮುಂಬೈ ಮೂಲದ ಲೇಖಕ ರವಿ ಸುಬ್ರಮಣಿಯನ್ ಈ ಕೃತಿಯನ್ನು ರಚಿಸಿದ್ದಾರೆ. ಶತಮಾನಗಳಷ್ಟು ಹಳೆಯದಾದ ಈ ದೇವಾಲಯದ ನೆಲ ಮಾಳಿಗೆಯಲ್ಲಿ 2013ರಲ್ಲಿ ಒಮ್ಮೆಲೇ ರಾಶಿಗಟ್ಟಲೆ ಸಂಪತ್ತು ಪತ್ತೆಯಾಗಿತ್ತು. ಇದನ್ನು ಆಧರಿಸಿಕೊಂಡು ಅವರು ಈ ಪುಸ್ತಕ ರಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!