ಹುಲಿ ಹೋಯಿತು 350 ಕಿ.ಮೀ.


Team Udayavani, Nov 2, 2018, 7:30 AM IST

tiger-2-11.jpg

ನಾಗ್ಪುರ: ಮಹಾರಾಷ್ಟ್ರದ ಚಂದ್ರಾಪುರದಿಂದ ಮಧ್ಯಪ್ರದೇಶದ ಬೀಟುಲ್‌ ಜಿಲ್ಲೆಗೆ ಹೊಸ ತಾಣವನ್ನು ಹುಡುಕಿ ಪ್ರಯಾಣಿಸಿದ ಹುಲಿ ಈಗ ಇತಿಹಾಸ ಸೃಷ್ಟಿಸಿದೆ. 350 ಕಿ.ಮೀ. ಸಂಚರಿಸಿದ ಹುಲಿ ಇನ್ನೂ ಸುರಕ್ಷಿತ ತಾಣಕ್ಕಾಗಿ ಹುಡುಕಾಟ ನಡೆಸುತ್ತ ಸಾಗುತ್ತಲೇ ಇದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಅತಿ ಹೆಚ್ಚು ದೂರ ಕ್ರಮಿಸಿದ ದಾಖಲೆಯನ್ನು ಈ ಹುಲಿ ಮಾಡಿದೆ. ಮಧ್ಯಪ್ರದೇಶದವರೆಗೆ ಸಾಗುವ ದಾರಿಯಲ್ಲಿ ಹುಲಿ ಹಲವು ಅಡೆತಡೆಗಳನ್ನು ಎದುರಿಸಿದೆ. ಅಮರಾವತಿ-ನಾಗ್ಪುರ ಹೆದ್ದಾರಿಯನ್ನು ದಾಟಿದ ಹುಲಿ, ಕೃಷಿ ಭೂಮಿ, ಹಳ್ಳಿ ರಸ್ತೆಗಳನ್ನೆಲ್ಲ ದಾಟಿ ಸಾಗಿದೆ. ಅಷ್ಟೇ ಅಲ್ಲ, ಇದು ಸಾಗುವ ದಾರಿಯಲ್ಲಿ ಸಿಕ್ಕ ಇಬ್ಬರು ಮನುಷ್ಯರನ್ನೂ ಸಾಯಿಸಿದೆ.

ಮೊದಲು ಇದರ ಪ್ರಯಾಣ ಪತ್ತೆಯಾಗಿದ್ದು ಅಮರಾವತಿ ಜಿಲ್ಲೆಯಲ್ಲಿ. ಅಷ್ಟರ ವೇಳೆಗಾಗಲೇ ಹುಲಿ 220 ಕಿ.ಮೀ. ಸಾಗಿತ್ತು. ಮೂಲಗಳ ಪ್ರಕಾರ ಇದು ಆಗಸ್ಟ್‌ 15-20ರ ಹೊತ್ತಿಗೆ ಚಂದ್ರಾಪುರ‌ ಸೂಪರ್‌ ಥರ್ಮಲ್‌ ಪವರ್‌ ಸ್ಟೇಷನ್‌ ವ್ಯಾಪ್ತಿಯಿಂದ ಹೊರಟಿತ್ತು. ಈ ಹುಲಿ ಜನಿಸಿದ್ದೇ ಚಂದ್ರಪುರದಲ್ಲಿ. 70 ದಿನಗಳಲ್ಲಿ ಇದು 350 ಕಿ.ಮೀ. ಸಂಚರಿಸಿದೆ.

ಈ ಹಿಂದೆ 2011ರಲ್ಲಿ ಕರ್ನಾಟಕದ ಹುಲಿಯೊಂದು 15 ತಿಂಗಳಲ್ಲಿ 280 ಕಿ.ಮೀ ಸಂಚರಿಸಿತ್ತು. ತನ್ನ ದಾರಿಗೆ ತೀರಾ ಸಮೀಪ ಬಂದವರನ್ನು ಮಾತ್ರ ಹುಲಿ ಸಾಯಿಸಿದೆ. ಹೀಗಾಗಿ ಹುಲಿಯನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವ ಆದೇಶ ನೀಡಲಾಗಿತ್ತು. ಹಲವು ಬಾರಿ ಇದನ್ನು ಹಿಡಿಯುವ ಅವಕಾಶ ಲಭ್ಯವಾಗಿದ್ದರೂ, ಸ್ಥಳೀಯರ ಗದ್ದಲದಿಂದಾಗಿ ಅವಕಾಶ ತಪ್ಪಿಹೋಗಿದೆ. ಸದ್ಯ ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರ ಅರಣ್ಯ ಇಲಾಖೆಯ ತಂಡಗಳು ಹುಲಿ ಸೆರೆಹಿಡಿಯಲು ಯತ್ನಿಸುತ್ತಿವೆ.

Ad

ಟಾಪ್ ನ್ಯೂಸ್

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹತ್ಯೆಗೆ ಶರಣು!

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹತ್ಯೆಗೆ ಶರಣು!

Rajasthan: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಪೈಲಟ್ ಸೇರಿ ಇಬ್ಬರು ಸಾವು

Rajasthan: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಪೈಲಟ್ ಸೇರಿ ಇಬ್ಬರು ಸಾವು

ಚಿಕ್ಕಮ್ಮನ ಜತೆ ಸಂಬಂಧ: 24ರ ಯುವಕನನ್ನು ಅಪಹರಣ ಮಾಡಿ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು

ಚಿಕ್ಕಮ್ಮನ ಜತೆ ಸಂಬಂಧ: 24ರ ಯುವಕನನ್ನು ಅಪಹರಣ ಮಾಡಿ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು

11-belagavi

Belagavi: ಒಂದೇ ಕುಟುಂಬದ ಮೂವರು ಆತ್ಮಹ*ತ್ಯೆ: ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕ

Gujarat Bridge Collapse: ಸೇತುವೆ ಕುಸಿದು ನದಿಗೆ ಉರುಳಿದ ವಾಹನಗಳು– ಕನಿಷ್ಠ 9 ಮಂದಿ ಸಾವು

Gujarat Bridge Collapse: ಸೇತುವೆ ಕುಸಿದು ನದಿಗೆ ಉರುಳಿದ ವಾಹನಗಳು– ಕನಿಷ್ಠ 9 ಮಂದಿ ಸಾವು

ʼManjummel Boysʼ ಹಣಕಾಸು ವಿವಾದ: ಖ್ಯಾತ ನಟ ಸೌಬಿನ್ ಶಾಹಿರ್ ಸೇರಿ ಮೂವರ ಬಂಧನ – ಬಿಡುಗಡೆ

ʼManjummel Boysʼ ಹಣಕಾಸು ವಿವಾದ: ಖ್ಯಾತ ನಟ ಸೌಬಿನ್ ಶಾಹಿರ್ ಸೇರಿ ಮೂವರ ಬಂಧನ – ಬಿಡುಗಡೆ

8-ckm

ವಿದ್ಯಾರ್ಥಿನಿಯರ ಆತ್ಮಹ*ತ್ಯೆ ಪ್ರಕರಣ; ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸಲು ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹತ್ಯೆಗೆ ಶರಣು!

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹತ್ಯೆಗೆ ಶರಣು!

Rajasthan: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಪೈಲಟ್ ಸೇರಿ ಇಬ್ಬರು ಸಾವು

Rajasthan: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಪೈಲಟ್ ಸೇರಿ ಇಬ್ಬರು ಸಾವು

ಚಿಕ್ಕಮ್ಮನ ಜತೆ ಸಂಬಂಧ: 24ರ ಯುವಕನನ್ನು ಅಪಹರಣ ಮಾಡಿ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು

ಚಿಕ್ಕಮ್ಮನ ಜತೆ ಸಂಬಂಧ: 24ರ ಯುವಕನನ್ನು ಅಪಹರಣ ಮಾಡಿ ಹಿಗ್ಗಾಮುಗ್ಗಾ ಥಳಿಸಿದ ಸಂಬಂಧಿಕರು

Gujarat Bridge Collapse: ಸೇತುವೆ ಕುಸಿದು ನದಿಗೆ ಉರುಳಿದ ವಾಹನಗಳು– ಕನಿಷ್ಠ 9 ಮಂದಿ ಸಾವು

Gujarat Bridge Collapse: ಸೇತುವೆ ಕುಸಿದು ನದಿಗೆ ಉರುಳಿದ ವಾಹನಗಳು– ಕನಿಷ್ಠ 9 ಮಂದಿ ಸಾವು

2-british

London: ಬ್ರಿಟನ್‌ನಲ್ಲಿ ಇಂಗ್ಲಿಷ್‌ ಅಸ್ಮಿತೆ: ಭಾಷೆ ಬರದ ಭಾರತದ ಸಿಬಂದಿ ಟೀಕಿಸಿದ ಮಹಿಳೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Crime: 8 ಕೋಟಿ ಮೌಲ್ಯದ ಚಿನ್ನದ ಗಟ್ಟಿ ದೋಚಿದ್ದ ಅಕ್ಕಸಾಲಿಗ ಸೆರೆ

Crime: 8 ಕೋಟಿ ಮೌಲ್ಯದ ಚಿನ್ನದ ಗಟ್ಟಿ ದೋಚಿದ್ದ ಅಕ್ಕಸಾಲಿಗ ಸೆರೆ

13-kollegala

Kollegala: ಬೈಕ್- ಕಾರು ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾ*ವು

12-gundlupete

Gundlupete: ಪಾಠ ಕೇಳುತಿದ್ದ ವೇಳೆ ಹೃದಯಾಘಾತವಾಗಿ ವಿದ್ಯಾರ್ಥಿ ಸಾ*ವು

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹತ್ಯೆಗೆ ಶರಣು!

Mumbai: ಮನೆಗೆ ಊಟಕ್ಕೆ ಬರುವುದಾಗಿ ಹೇಳಿ ಸೇತುವೆಯಿಂದ ಜಿಗಿದು ವೈದ್ಯ ಆತ್ಮಹತ್ಯೆಗೆ ಶರಣು!

Rajasthan: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಪೈಲಟ್ ಸೇರಿ ಇಬ್ಬರು ಸಾವು

Rajasthan: ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ; ಪೈಲಟ್ ಸೇರಿ ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.