ವ್ಯಕ್ತಿ ಮೇಲೆ ದಾಳಿ; ಟ್ರ್ಯಾಕ್ಟರ್ ಹತ್ತಿಸಿ ಹುಲಿ ಕೊಂದ ಗ್ರಾಮಸ್ಥರು


Team Udayavani, Nov 5, 2018, 3:56 PM IST

tiger.jpg

ಲಕ್ನೋ:ನರಭಕ್ಷಕ “ಅವನಿ” ಹೆಣ್ಣು ಹುಲಿಯನ್ನು ಮಹಾರಾಷ್ಟ್ರ ಅರಣ್ಯದಲ್ಲಿ ಹತ್ಯೆಗೈದ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ವ್ಯಕ್ತಿಯೊಬ್ಬನ ಮೇಲೆ ಹುಲಿಯೊಂದು ದಾಳಿ ಮಾಡಿದ್ದು ಆತ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಆಕ್ರೋಶಿತ ಗ್ರಾಮಸ್ಥರು ಹುಲಿಯನ್ನು ಕೊಂದ ಘಟನೆ ಭಾನುವಾರ ಉತ್ತರಪ್ರದೇಶದಲ್ಲಿ ನಡೆದಿದೆ.

ಲಕ್ನೋದಿಂದ 210 ಕಿಲೋ ಮೀಟರ್ ದೂರದ ದುದ್ವಾ ಪ್ರದೇಶದಲ್ಲಿ 50 ವರ್ಷದ ವ್ಯಕ್ತಿಯೊಬ್ಬನ ಮೇಲೆ ಹುಲಿ ದಾಳಿ ನಡೆಸಿತ್ತು. ಆಕ್ರೋಶಗೊಂಡ ಗ್ರಾಮಸ್ಥರು ಪಾರ್ಕ್ ನೊಳಗೆ ನುಗ್ಗಿ ಅರಣ್ಯ ಪಾಲಕನ ಮೇಲೆ ದಾಳಿ ನಡೆಸಿ, ಟ್ರ್ಯಾಕ್ಟರ್ ಅನ್ನು ಬಲವಂತವಾಗಿ ಕಸಿದುಕೊಂಡು ಬಲವಂತವಾಗಿ ಹುಲಿ ಮೇಲೆ ಹತ್ತಿಸಿ ಕೊಂದ ಘಟನೆ ನಡೆದಿದೆ ಎಂದು ವರದಿ ವಿವರಿಸಿದೆ.

ಅರಣ್ಯ ಪ್ರದೇಶದ ದಾರಿಯಲ್ಲಿ ಸಾಗುತ್ತಿದ್ದ ವ್ಯಕ್ತಿ ಮೇಲೆ ಈ ಹುಲಿ ದಾಳಿ ನಡೆಸಿತ್ತು. ಬಳಿಕ ಸಮಾಜಘಾತುಕ ವ್ಯಕ್ತಿಗಳು ಸೇರಿಕೊಂಡು ಹುಲಿಯನ್ನು ಹೊಡೆದು, ಅದರ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಂದಿರುವುದಾಗಿ ವರದಿ ವಿವರಿಸಿದೆ. ಘಟನೆಯಲ್ಲಿ ಭಾಗಿಯಾದ ವ್ಯಕ್ತಿಗಳನ್ನು ನಾವು ಗುರುತಿಸಿದ್ದು, ಅವರ ವಿರುದ್ಧ ಎಫ್ ಐಆರ್ ದಾಖಲಿಸುವುದಾಗಿ ದುದ್ವಾ ನ್ಯಾಶನಲ್ ಪಾರ್ಕ್ ನ ನಿರ್ದೇಶಕ ಮಾಹಾವಿರ್ ಕೋಜಿಲಾಂಗಿ ತಿಳಿಸಿದ್ದಾರೆ.

ಈ ಹುಲಿ ಮನುಷ್ಯರ ಮೇಲೆ ದಾಳಿ ನಡೆಸುತ್ತಿದೆ ಎಂಬುದಾಗಿ ಹಲವಾರು ಬಾರಿ ಅರಣ್ಯಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ಅದರೆ ಈವರೆಗೂ ಯಾವ ಕ್ರಮವನ್ನೂ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

ಟಾಪ್ ನ್ಯೂಸ್

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Online ಉದ್ಯೋಗ ಆಮಿಷ : ಇಬ್ಬರು ಮಹಿಳೆಯರ 4.70 ಲಕ್ಷ ರೂ. ನಷ್ಟ

Online ಉದ್ಯೋಗ ಆಮಿಷ : ಇಬ್ಬರು ಮಹಿಳೆಯರ 4.70 ಲಕ್ಷ ರೂ. ನಷ್ಟ

COWSindhanur ಬಿಡಾಡಿ ದನಗಳನ್ನು ರಕ್ಷಿಸಿದ ಕಮಿಷನರ್: ಬೆದರಿಕೆ ಹಾಕಿದ ಕಿಡಿಗೇಡಿಗಳು

Sindhanur ಬಿಡಾಡಿ ದನಗಳನ್ನು ರಕ್ಷಿಸಿದ ಕಮಿಷನರ್: ಬೆದರಿಕೆ ಹಾಕಿದ ಕಿಡಿಗೇಡಿಗಳು

Karnataka Governor ಅ. 3ರಂದು ಕೋಟಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಭೇಟಿ

Karnataka Governor ಅ. 3ರಂದು ಕೋಟಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಭೇಟಿ

Manipal ಅ. 10: ಮಾಹೆಯಲ್ಲಿ ನ್ಯಾಶನಲ್‌ ಸಿಜಿಎಂಪಿ ಡೇ

Manipal ಅ. 10: ಮಾಹೆಯಲ್ಲಿ ನ್ಯಾಶನಲ್‌ ಸಿಜಿಎಂಪಿ ಡೇ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ajith sharad pawar

Politics: ಬಾರಾಮತಿಯಲ್ಲಿ ಪವಾರ್‌ V/s ಪವಾರ್‌

UMA BHARATHI

Uma Bharati: ಫೈರ್‌ಬ್ರ್ಯಾಂಡ್‌ ಬ್ಯಾಕ್‌ಫೈರ್‌?

bjp -aidmk

BJP-AIADMK: ಬ್ರೇಕಪ್‌ಗೆ ಅವಮಾನ ಕಾರಣ!

supreme court

Supreme Court: ವಿಳಂಬ ಧೋರಣೆಗೆ ಸುಪ್ರೀಂ ಆಕ್ಷೇಪ

modi speech

ಹೊಸ ಎತ್ತರಕ್ಕೆ ಭಾರತದ ರಾಜತಾಂತ್ರಿಕತೆ: G-20 ಯುನಿವರ್ಸಿಟಿ ಕನೆಕ್ಟ್‌ನಲ್ಲಿ ಪ್ರಧಾನಿ ಮೋದಿ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

Mangaluru ರೈಲು ಹತ್ತುವಾಗ ಆಯತಪ್ಪಿ ಬಿದ್ದ ಮಹಿಳೆಯ ರಕ್ಷಣೆ

karnataka tourism

World Tourism Day: ನೋಡ ಬನ್ನಿ ಕರುನಾಡಿನ ಪ್ರವಾಸಿ ತಾಣಗಳ ಸೊಗಸ…

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Mangaluru ಪೊಲೀಸರ ಎದುರೇ ಮಗುವನ್ನು ಕೊಲ್ಲಲು ತಂದೆಯಿಂದ ಯತ್ನ

Udupi ಸ್ಕೂಟರ್‌ ಢಿಕ್ಕಿ: ಪಾದಚಾರಿಗೆ  ಗಾಯ

Udupi ಸ್ಕೂಟರ್‌ ಢಿಕ್ಕಿ: ಪಾದಚಾರಿಗೆ ಗಾಯ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Mangaluru ಆಸ್ಪತ್ರೆಯಲ್ಲಿ ಹಲ್ಲೆ: ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.