ನಿರ್ಭಯಾ ಹಂತಕ ಅಕ್ಷಯ್ ಸಿಂಗ್ ಕುಟುಂಬಕ್ಕೆ ಅಂತಿಮ ಕ್ಷಣದ ಭೇಟಿ ನಿರಾಕರಣೆ


Team Udayavani, Mar 20, 2020, 5:24 AM IST

ನಿರ್ಭಯಾ ಹಂತಕ ಅಕ್ಷಯ್ ಕುಮಾರ್ ಕುಟುಂಬಕ್ಕೆ ಅಂತಿಮ ಕ್ಷಣದ ಭೇಟಿ ನಿರಾಕರಣೆ

ನವದೆಹಲಿ: ನಿರ್ಭಯಾ ಹಂತಕರನ್ನು ಗಲ್ಲಿಗೇರಿಸುವ ದಿನದ ರಾತ್ರಿ ಸುಪ್ರೀಂ ಕೋರ್ಟ್ ನಲ್ಲಿ ಹೈಡ್ರಾಮಾ ನಡೆಯಿತು. ಅಪರಾಧಿಗಳ ಪರ ವಕೀಲರಾದ ಎ.ಪಿ.ಸಿಂಗ್ ಅವರು ಗುರುವಾರ ತಡರಾತ್ರಿ ಸುಪ್ರೀಂ ಕೋರ್ಟ್ ಗೆ ಮನವಿ ಅರ್ಜಿಯೊಂದನ್ನು ಸಲ್ಲಿಸುತ್ತಾರೆ.ರಾಷ್ಟ್ರಪತಿಗಳು ಪವನ್ ಗುಪ್ತಾನ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಸರ್ವೋಚ್ಛ ನ್ಯಾಯಾಲಯದಲ್ಲಿ ಈ ಅರ್ಜಿ ಸಲ್ಲಿಕೆಯಾಗುತ್ತದೆ.

ತಡರಾತ್ರಿ 2.30 ಗಂಟೆಗೆ ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಭಾನುಮತಿ ಅವರಿದ್ದ ತ್ರಿಸದಸ್ಯ ಪೀಠ ಪವನ್ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುತ್ತದೆ ಹಾಗೂ ಈ ಅರ್ಜಿಯಲ್ಲಿ ಯಾವುದೇ ಹೊಸ ವಿಚಾರಗಳಲಿಲ್ಲ ಎಂದು ಅಪರಾಧಿಗಳ ಪರ ವಕೀಲರನ್ನು ತರಾಟೆಗೆ ತೆಗೆದುಕೊಳ್ಳುತ್ತದೆ.

ಇದಾದ ಬಳಿಕ ಅಪರಾಧಿಗಳ ಪರ ವಕೀಲರು ನ್ಯಾಯಾಲಯದ ಮುಂದೆ ಹೊಸ ಕೋರಿಕೆಯೊಂದನ್ನು ಇಡುತ್ತಾರೆ. ನೇಣಿಗೇರುವ ಕೊನೇ ಕ್ಷಣದಲ್ಲಿ ಅಪರಾಧಿಗಳಲ್ಲಿ ಒಬ್ಬನಾಗಿರುವ ಅಕ್ಷಯ್ ಸಿಂಗ್ ಗೆ ಆತನ ಕುಟುಂಬವನ್ನು ಭೇಟಿ ಮಾಡುವ ಅವಕಾಶವನ್ನು ಮಾಡಿಕೊಡಬೇಕೆಂಬ ಬೇಡಿಕೆಯನ್ನು ಅಪರಾಧಿಗಳ ಪರ ವಕೀಲರಾಗಿರುವ ಎ.ಪಿ.ಸಿಂಗ್ ಅವರು ಇಡುತ್ತಾರೆ.

ಇದಕ್ಕೆ ಭಾರತ ಸರಕಾರದ ಸಾಲಿಟರ್ ಜನರಲ್ ತುಷಾರ್ ಮೆಹ್ತಾ ಅವರೂ ಸಹಮತವನ್ನು ವ್ಯಕ್ತಪಡಿಸಿ 10 ನಿಮಿಷಗಳ ಕಾಲ ಅಕ್ಷಯ್ ಸಿಂಗ್ ಕುಟುಂಬ ಸದಸ್ಯರಿಗೆ ಆತನನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುವಂತೆ ತಿಹಾರ್ ಜೈಲು ಅಧಿಕಾರಿಗಳನ್ನು ವಿನಂತಿಸಿಕೊಳ್ಳುತ್ತಾರೆ.

ಆದರೆ ಇದಕ್ಕೆ ಒಪ್ಪದ ತಿಹಾರ್ ಜೈಲು ಅಧಿಕಾರಿಗಳು, ಗಲ್ಲು ಶಿಕ್ಷೆಗೆ ಗುರಿಯಾದ ಅಪರಾಧಿಯೊಬ್ಬನನ್ನು ಆತ ನೇಣಿಗೇರುವ ಅಂತಿಮ ಕ್ಷಣದಲ್ಲಿ ಕುಟುಂಬ ಸದಸ್ಯರ ಭೇಟಿಗೆ ಅವಕಾಶ ಮಾಡಿಕೊಡುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೇಳಿ ವಕೀಲರ ಮನವಿಯನ್ನು ತಿರಸ್ಕರಿಸುತ್ತಾರೆ.

ಅಕ್ಷಯ್ ಕುಮಾರ್ ಸಿಂಗ್ ಮಡದಿ ತನ್ನ ಪತಿಯಿಂದ ವಿಚ್ಛೇದನ ಕೋರಿ ಬಿಹಾರದ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.