ಜಮ್ಮುವಿನಲ್ಲಿ ಇಂಜೆಸ್ಟಿಸ್ ಮುಗಿದ ಅಧ್ಯಾಯ: ಅಮಿತ್ ಶಾ
Team Udayavani, Oct 24, 2021, 5:33 PM IST
ಜಮ್ಮು:”ಜಮ್ಮುವಿನ ಜನರಿಗೆ ಅನ್ಯಾಯದ ಸಮಯ ಮುಗಿದಿದೆ, ಈಗ ಯಾರೂ ನಿಮಗೆ ಅನ್ಯಾಯ ಮಾಡಲು ಸಾಧ್ಯವಿಲ್ಲ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.
ಜಮ್ಮುವಿನಲ್ಲಿ ಐಐಟಿ ಉದ್ಘಾಟನಾ ಸಮಾರಂಭದ ನಂತರ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, “ಜಮ್ಮುವಿನ ಜನರಿಗೆ ಅನ್ಯಾಯದ ಸಮಯ ಮುಗಿದಿದೆ ಎಂದು ಹೇಳಲು ನಾನು ಇಂದು ಜಮ್ಮುವಿಗೆ ಬಂದಿದ್ದೇನೆ. ಈಗ ಯಾರೂ ನಿಮಗೆ ಅನ್ಯಾಯ ಮಾಡಲು ಸಾಧ್ಯವಿಲ್ಲ. ಕೆಲವರು ಈಗಲೂ ಅಭಿವೃದ್ಧಿಗೆ ಅಡ್ಡಿ ಪಡಿಸಲು ಪ್ರಯತ್ನಿಸುತ್ತಿದ್ದಾರೆ, ಆದರೆ ಅಭಿವೃದ್ಧಿಯ ಯುಗವನ್ನು ಯಾರೂ ತಡೆಯಲು ಸಾಧ್ಯವಾಗುವುದಿಲ್ಲ ಎಂದು ನಿಮಗೆ ಭರವಸೆ ನೀಡಲು ಬಯಸುತ್ತೇನೆ.” ಎಂದು ತಿಳಿಸಿದರು.
ಇದನ್ನೂ ಓದಿ:- ಗೋವಾ ಸರ್ಕಾರ ಕೇಂದ್ರದ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ: ಪ್ರಧಾನಿ ಮೋದಿ
ಪ್ರೇಮ್ ನಾಥ್ ಡೋಗ್ರಾ ಅವರ ಜನ್ಮ ವಾರ್ಷಿಕೋತ್ಸವವನ್ನು ಶಾ ಅವರನ್ನು ನೆನಪಿಸಿಕೊಂಡರು. “ಇಂದು ಪ್ರೇಮ್ ನಾಥ್ ಡೋಗ್ರಾ ಅವರ ಜನ್ಮ ದಿನಾಚರಣೆ. ಭಾರತದ ಜನರು ಅವರನ್ನು ಮರೆಯಲು ಸಾಧ್ಯವಿಲ್ಲ. ಅವರು ಶ್ಯಾಮ ಪ್ರಸಾದ್ ಮುಖರ್ಜಿ ಜೊತೆಗೆ ಒಂದು ದೇಶದಲ್ಲಿ ಎರಡು ವಿಧಾನ, ಎರಡು ನಿಶಾನ್, ಎರಡು ಪ್ರಧಾನ್ ಕೆಲಸ ಮಾಡುವುದಿಲ್ಲ” ಎಂದು ಘೋಷಣೆ ನೀಡಿದ್ದರು ಎಂಬುದನ್ನು ಸ್ಮರಿಸಿಕೊಂಡರು.
ಜಮ್ಮು ಮತ್ತು ಕಾಶ್ಮೀರದ ತನ್ನ ಮೂರು ದಿನಗಳ ಪ್ರವಾಸದಲ್ಲಿ ಎರಡನೇ ದಿನವಾದ ಇಂದು ಕೇಂದ್ರ ಗೃಹ ಸಚಿವರು ಐಐಟಿ ಜಮ್ಮು ಕ್ಯಾಂಪಸ್ನ ಮೂರು ಹಂತಗಳನ್ನು ಅನಾವರಣಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ