ಸಕಾಲಿಕವಾಗಿ ಪತ್ತೆಯಾದ ಐಇಡಿ: ಜಮ್ಮುವಿನಲ್ಲಿ ತಪ್ಪಿದ ದೊಡ್ಡ ದುರಂತ
ಬೃಹತ್ ಶೋಧ ಕಾರ್ಯಾಚರಣೆ...
Team Udayavani, Jan 8, 2023, 9:05 PM IST
ರಜೌರಿ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ಪ್ರಬಲ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸಕಾಲಿಕವಾಗಿ ಪತ್ತೆಯಾದ ಕಾರಣ ದೊಡ್ಡ ದುರಂತವೊಂದು ತಪ್ಪಿ ಹೋಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬುಧಾಲ್ ಪ್ರದೇಶದ ದಂಡೋಟೆ ಗ್ರಾಮದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ಸ್ಪೋಟಗೊಳಿಸಲು ಸಿದ್ಧವಾಗಿರುವ ಐಇಡಿ ಪತ್ತೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಧಂಗ್ರಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಏಳು ನಾಗರಿಕರು ಬಲಿಯಾಗಿದ್ದರು ಮತ್ತು 14 ಮಂದಿ ಗಾಯಗೊಂಡ ನಂತರ ರಾಜೌರಿಯಲ್ಲಿ ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ರಜೌರಿ ಹಿರಿಯ ಪೊಲೀಸ್ ಅಧೀಕ್ಷಕ ಮೊಹಮ್ಮದ್ ಅಸ್ಲಾಮ್ ಅವರು ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಮರುಪಡೆಯುವಿಕೆಯನ್ನು ದೃಢಪಡಿಸಿದರು. ನಂತರ ಬಾಂಬ್ ನಿಷ್ಕ್ರಿಯ ದಳದ ತಜ್ಞರು ಅದನ್ನು ನಾಶಪಡಿಸಿದರು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?