ನಾಳೆ 75 ಗಡಿ, ದ್ವೀಪಗಳಲ್ಲಿ ತಿರಂಗಾ!


Team Udayavani, Aug 14, 2021, 6:30 AM IST

ನಾಳೆ 75 ಗಡಿ, ದ್ವೀಪಗಳಲ್ಲಿ ತಿರಂಗಾ!

ಹೊಸದಿಲ್ಲಿ: ಅಮೃತ ಮಹೋತ್ಸವ ಸಂಭ್ರಮದ ಸ್ವಾತಂತ್ರ್ಯೋತ್ಸವಕ್ಕೆ ರಕ್ಷಣ ಇಲಾಖೆ ವಿಶೇಷ ಮೆರುಗು ನೀಡಲು ಮುಂದಾಗಿದೆ. ಗಡಿ ರಸ್ತೆ ಸಂಸ್ಥೆಯ (ಬಿಆರ್‌ಒ) 75 ತಂಡಗಳು ದೇಶದ ವಿವಿಧ ಗಡಿಪ್ರದೇಶಗಳಲ್ಲಿ ಭಾನುವಾರ ತಿರಂಗಾ ಧ್ವಜ ಹಾರಿಸಲಿವೆ.

ದೇಶದ ಐಕ್ಯತೆ, ಸಮಗ್ರತೆ ಎತ್ತಿಹಿಡಿಯುವ ಸಲುವಾಗಿ ಇಲಾಖೆಯ  ಬಹುಮುಖೀ ಯೋಜನೆಗಳಿಗೆ ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಶುಕ್ರವಾರ ಚಾಲನೆ ನೀಡಿದರು. ಇದರಂತೆ, ಕೋಸ್ಟಲ್‌ ಗಾರ್ಡ್‌ನ ಸಿಬಂದಿ ದೇಶಾದ್ಯಂತ 100 ದ್ವೀಪಗಳಲ್ಲಿ ರಾಷ್ಟ್ರಧ್ವಜಾರೋಣ ನಡೆಸದ್ದಾರೆ.

ಕಣವೆಗಳಲ್ಲೂ ಕಹಳೆ: 75 ಯೋಧ ತಂಡಗಳು ದೇಶದ 75 ಉನ್ನತ ಪರ್ವತ, ಕಣಿವೆಗಳಲ್ಲಿ ತಿರಂಗಾ ಧ್ವಜ ಹಾರಿಸಲಿದ್ದಾರೆ. ಲಡಾಖ್‌ನ ಸಾಸೆರ್ಲಾ ಪಾಸ್‌, ಕಾರ್ಗಿಲ್‌ನ ಸ್ಟಾಕೊ³ಚಾನ್‌ ಕಣಿವೆ, ಸಾಟೋಪಂಥ್‌, ಹರ್ಷಿಲ್‌, ಉತ್ತರಾಖಂಢ್‌, ಫಿಮ್‌ ಕನಾÉì, ಸಿಕ್ಕಿಂ, ತವಾಂಗ್‌ನ  ಪಾಯಿಂಟ್‌ 4493ಗಳಲ್ಲಿ ರಾಷ್ಟ್ರಧ್ವಜ ಹಾರಲಿದೆ.

ಕೆಂಪುಕೋಟೆಗೆ ಸರ್ಪಗಾವಲು 75ನೇ ವರ್ಷದ ಸ್ವಾತಂತ್ರೊéàತ್ಸವಕ್ಕೆ ಕೇಂದ್ರಬಿಂದು ಆಗಿರುವ ಹೊಸ ದಿಲ್ಲಿಯ ಕೆಂಪುಕೋಟೆಗೆ ಬಹುಪದರದ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಎನ್‌ಎಸ್‌ಜಿ ಸ್ನಿಪರ್ಸ್‌, ಎಲೈಟ್‌ ಸ್ವಾéಟ್‌ ಕಮಾಂಡ್ಸ್‌, ಕೈಟ್‌ ಕ್ಯಾಚರ್ಸ್‌, ಶ್ವಾನ ದಳ, ವಿವಿಧ ಕಟ್ಟಡಗಳ ಮೇಲೆ ಶಾರ್ಪ್‌ ಶೂಟರ್‌ಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, ಉಗ್ರರ ಡ್ರೋನ್‌ ದಾಳಿಯ ಭೀತಿ ಹಿನ್ನೆಲೆಯಲ್ಲಿ ಆ್ಯಂಟಿ ಡ್ರೋನ್‌ ಸಿಸ್ಟಮ್‌ ಅನ್ನು ಕೆಂಪುಕೋಟೆಗೆ ಇದೇ ಮೊದಲ ಬಾರಿಗೆ ಅಳವಡಿಸಲಾಗಿದೆ.

ವಿಧ್ವಂಸಕ ಕೃತ್ಯ ತಡೆದ ಪೊಲೀಸರು  :

ರಾಷ್ಟ್ರ ರಾಜಧಾನಿ ಸುತ್ತಮುತ್ತ ನಾಲ್ವರು  ಕಿಡಿಗೇಡಿ ಗಳನ್ನು ಶಸ್ತ್ರಾಸ್ತ್ರ ಸಹಿತ ಶುಕ್ರವಾರ ಸೆರೆಹಿಡಿಯಲಾ ಗಿದೆ. ರಾಜ್‌ಬೀರ್‌, ಧೀರಜ್‌, ಧರ್ಮೇಂದರ್‌, ವಿನೋದ್‌ ಎಂಬುವವರು ಪೊಲೀಸರ ಬಲೆಗೆ ಬಿದ್ದಿದ್ದು, 50 ಜೀವಂತ ಸ್ಫೋಟಕಗಳ ಜತೆಗೆ 55 ಪಿಸ್ತೂಲ್‌ಗ‌ಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಇನ್ನೊಂದೆಡೆ, ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಐಇಡಿ ಅಳವಡಿಸಲ್ಪಟ್ಟ ಸ್ಟಿಕ್ಕಿ ಬಾಂಬ್‌ಗಳನ್ನು ಭದ್ರತಾ ಪಡೆಗಳು ವಶಕ್ಕೆ ತೆಗೆದುಕೊಂಡಿವೆ. ಒಟ್ಟಿನಲ್ಲಿ ಭಾರೀ ವಿಧ್ವಂಸಕ ಕೃತ್ಯವನ್ನು ತಡೆದಂತಾಗಿದೆ. ಈ ನಡುವೆ, ಜಮ್ಮು-ಕಾಶ್ಮೀರ ಹೆದ್ದಾರಿಯಲ್ಲಿ ಭಾರೀ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನಿ ಉಗ್ರನನ್ನು ಕುಲ್ಗಾಂನಲ್ಲಿ ಭದ್ರತಾಪಡೆ ಹೊಡೆದುರುಳಿಸಿದೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.