ತಿರುಪತಿ ಮುಖ್ಯ ಅರ್ಚಕಗೆ ಕಡ್ಡಾಯ ನಿವೃತ್ತಿ ಪ್ರಕಟ
Team Udayavani, May 18, 2018, 9:15 AM IST
ಹೈದರಾಬಾದ್ : ತಿರುಪತಿ ತಿರುಮಲ ದೇಗುಲ (ಟಿಟಿಡಿ) ಆಡಳಿತ ಮಂಡಳಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ವೆಂಕಟೇಶ್ವರ ದೇಗುಲದ ಮುಖ್ಯ ಅರ್ಚಕ ಎ.ವಿ.ರಮಣ ದೀಕ್ಷಿತುಲು ಅವರಿಗೆ ಕಡ್ಡಾಯ ನಿವೃತ್ತಿ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಹೊಸತಾಗಿ ಆಯ್ಕೆಯಾಗಿರುವ ದೇಗುಲದ ಆಡಳಿತ ಮಂಡಳಿ ಬುಧವಾರ ತಿರುಪತಿಯಲ್ಲಿ ಸಭೆ ಸೇರಿ 65 ವರ್ಷಕ್ಕಿಂತ ಹೆಚ್ಚಿನ ವಯೋಮಿತಿ ಇರುವವರು ದೇಗುಲ ಸೇವೆಯಿಂದ ಹೊರಗುಳಿಯುವುದು ಉತ್ತಮ ಎಂಬ ನಿಯಮ ಜಾರಿಗೆ ತರಲು ಸರ್ವಾನುಮತದಿಂದ ನಿರ್ಧರಿಸಿತು. ಇದರಿಂದಾಗಿ ಹಾಲಿ ಮುಖ್ಯ ಅರ್ಚಕ ದೀಕ್ಷಿತುಲು ಜತೆಗೆ ಅರ್ಚಕರಾದ ನರಸಿಂಹ ದೀಕ್ಷಿತುಲು, ಶ್ರೀನಿವಾಸಮೂರ್ತಿ ದೀಕ್ಷಿತುಲು ಮತ್ತು ನಾರಾಯಣ ದೀಕ್ಷಿತುಲು ನಿವೃತ್ತಿಯಾಗಿದ್ದಾರೆ. ಮಂಗಳವಾರ ಚೆನ್ನೈಯಲ್ಲಿ ಮಾತನಾಡಿದ್ದ ರಮಣ ದೀಕ್ಷಿತುಲು ಟಿಟಿಡಿ ಆಡಳಿತ ಮಂಡಳಿ ಸಾಂಪ್ರದಾಯಿಕ ವಿಧಾನಗಳಲ್ಲಿ ಹಸ್ತಕ್ಷೇಪ ಮಾಡುತ್ತಿದೆ. ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ದೂರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು