ನವದಂಪತಿ ಮನೆಗೇ ಬರುತ್ತೆ ತಿರುಪತಿ ಪ್ರಸಾದ
Team Udayavani, Feb 8, 2017, 3:45 AM IST
ತಿರುಪತಿ: ಹೊಸದಾಗಿ ಮದುವೆಯಾಗುವ ಜೋಡಿಗೆ ಅಥವಾ ಕುಟುಂಬ ಸದಸ್ಯರಿಗೆ ಖುಷಿಯ ಸುದ್ದಿ. ತಿರುಪತಿ ತಿಮ್ಮಪ್ಪನ ಅನುಗ್ರಹ, ಆಶೀರ್ವಾದಕ್ಕಾಗಿ ಬಸ್, ರೈಲು ಬುಕ್ ಮಾಡಿ ತಿರುಮಲಕ್ಕೆ ಹೋಗಬೇಕಾದ ಅಗತ್ಯವಿಲ್ಲ. ಮದುವೆ ಕರೆಯೋಲೆಯನ್ನು ಟಿಟಿಡಿ ಅಧಿಕಾರಿಗಳಿಗೆ ಅಂಚೆ ಮೂಲಕ ಕಳುಹಿಸಿಕೊಟ್ಟರೆ ಸಾಕು. ವೆಂಕಟೇಶ್ವರನ ಆಶೀರ್ವಾದ ನಿಮ್ಮ ಮನೆಯ ಬಾಗಿಲಿಗೆ ಬರುತ್ತದೆ. ಕಲ್ಯಾಣೋತ್ಸವ ಸಮಯದಲ್ಲಿ ಸ್ವಾಮಿಗೆ ಮಾಡಿದ ಪೂಜೆಯ ಅರಸಿನ, ಕುಂಕುಮ ಮತ್ತು ಮಂತ್ರಾಕ್ಷತೆಯನ್ನು ಮನೆಗೇ ಕಳುಹಿಸಿಕೊಡಲಾಗುತ್ತದೆ. ಇದು ಉಚಿತ ಯೋಜನೆಯಾಗಿದೆ. ಮದುವೆಯ ಆಮಂತ್ರಣವನ್ನು ಎಕ್ಸಿಕ್ಯೂಟಿವ್ ಆಫೀಸರ್, ಟಿಟಿಡಿ, ಕೆ.ಟಿ.ರೋಡ್, ತಿರುಪತಿ-517501 ವಿಳಾಸಕ್ಕೆ ಮದುವೆ ದಿನಾಂಕಕ್ಕಿಂತ ಮುಂಚಿತವಾಗಿ ಕಳುಹಿಸಿಕೊಡಬೇಕು. ಶುಭ ದಿನದಂದೇ ತಿರುಪತಿಯಿಂದ ಆಶೀರ್ವಾದ ಬರುತ್ತದೆ. ಇದು ನವ ಜೋಡಿಗಾಗಿಯೇ ಮಾಡಿರುವ ಯೋಜನೆ ಎಂದು ಟಿಟಿಡಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಟಿ. ರವಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು