ತಿರುಪತಿಯಲ್ಲಿ ಭಕ್ತ ಜನ ಸಾಗರ : “ಕೆಲ ದಿನಗಳ ಕಾಲ ತಿರುಪತಿಗೆ ಬರಬೇಡಿ’
Team Udayavani, May 28, 2022, 10:07 PM IST
ತಿರುಪತಿ : ಆಂಧ್ರಪ್ರದೇಶದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ತಿರುಪತಿ ವೆಂಕಟೇಶ್ವರನ ಸನ್ನಿಧಿಯಲ್ಲಿ ಜನಸಾಗರವೇ ತುಂಬಿದೆ. ವಾರಾಂತ್ಯದ ಜತೆಯಲ್ಲಿ ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ಭಕ್ತಾದಿಗಳು ದೇವರ ದರ್ಶನಕ್ಕೆ ಬಂದಿದ್ದಾರೆ.
“ಉಚಿತ ದರ್ಶನವಾಗಿರುವ ಸರ್ವ ದರ್ಶನಕ್ಕೆ ಬರೋಬ್ಬರಿ 48 ತಾಸುಗಳ ಕಾಲ ಕಾಯುವಂತಾಗಿದೆ. 4-5 ಕಿ.ಮೀ.ವರೆಗೆ ಸರತಿ ಸಾಲು ನಿಲ್ಲುತ್ತಿದೆ. ವೈಕುಂಠಂ ಸಂಕೀರ್ಣದಲ್ಲಿರುವ 33 ನಿರೀಕ್ಷಣಾ ಕೊಠಡಿಗಳೂ ಭರ್ತಿಯಾಗಿವೆ.
ಹಾಗಾಗಿ ಈ ಸಮಯದಲ್ಲಿ ಯಾವುದೇ ಭಕ್ತಾದಿಗಳು ತಿರುಪತಿಗೆ ಬರುವ ಯೋಜನೆಯನ್ನು ಹಾಕಿಕೊಂಡಿದ್ದರೆ, ದಯಮಾಡಿ ಯೋಜನೆಯನ್ನು ಮುಂದೂಡಿಕೊಳ್ಳಿ’ ಎಂದು ಟಿಟಿಡಿ ಹೇಳಿದೆ.
ಇದನ್ನೂ ಓದಿ : ನೂರರ ನೋಟಿಗೇ ಹೆಚ್ಚು ಬೇಡಿಕೆ! 2000 ರೂ. ನೋಟಿಗೆ ಇಲ್ಲ ಆದ್ಯತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು