ಟಿಎಂಸಿ ಗೋವಾ ಉಸ್ತುವಾರಿಯಾಗಿ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್
Team Udayavani, May 4, 2022, 3:27 PM IST
ಕೋಲ್ಕತಾ: ಟಿಎಂಸಿ ಗೋವಾ ಘಟಕದ ನೂತನ ಉಸ್ತುವಾರಿಯಾಗಿ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್ ಅವರನ್ನು ಬುಧವಾರ ನೇಮಿಸಿದೆ.
ರಾಜಕಾರಣಿಯಾಗಿದ್ದ ಆಜಾದ್ ಕಳೆದ ವರ್ಷ ಕಾಂಗ್ರೆಸ್ ತೊರೆದು ಟಿಎಂಸಿ ಸೇರ್ಪಡೆಯಾಗಿದ್ದರು. ಅವರು ಈ ಹಿಂದೆ ಬಿಹಾರದ ಬಿಜೆಪಿ ಸಂಸದರಾಗಿದ್ದರು.
ಗೋವಾ ಘಟಕದ ಉಸ್ತುವಾರಿಯಾಗಿದ್ದ ಟಿಎಂಸಿ ಸಂಸದ ಮಹುವಾ ಮೊಯಿತ್ರಾ ಅವರ ಬದಲಿಗೆ ಆಜಾದ್ ಅವರನ್ನು ನೇಮಿಸಲಾಗಿದೆ. ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಈ ವರ್ಷದ ಆರಂಭದಲ್ಲಿ ರಾಜ್ಯದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಟಿಎಂಸಿ ಕಾಂಗ್ರೆಸ್ನಿಂದ ಹಲವಾರು ಹಿರಿಯ ನಾಯಕರನ್ನು ಸೇರಿಸಿಕೊಂಡು, ಸ್ಥಳೀಯ ಪಕ್ಷ ಎಂ ಜಿಪಿ ಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರೂ ಸಹ, ಅದು ಸ್ಥಾನಗಳನ್ನು ಗೆಲ್ಲುವಲ್ಲಿ ವಿಫಲವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!